ಶ್ರೀಕೃಷ್ಣಮಠ: ವ್ಯಾಸ-ದಾಸ- ವಿ”ಜಯ’ ಉತ್ಸವ ಆರಂಭ


Team Udayavani, Nov 7, 2019, 5:01 AM IST

sri-krishna-mutt

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯ, ಬೆಂಗಳೂರಿನ ನಿನ್ನಾ ಒಲುಮೆ ಯಿಂದ ಪ್ರತಿಷ್ಠಾನದ ಸಹಯೋಗದಲ್ಲಿ ತತ್ತÌ ಸಂಶೋಧನ ಸಂಸತ್‌ ಆಯೋಜಿಸಿರುವ ಸಮಗ್ರ ಮಹಾಭಾರತ ಸಮರ್ಪಣೋತ್ಸವ ಮತ್ತು ವ್ಯಾಸ-ದಾಸ ವಿ”ಜಯ’ ಉತ್ಸವ ಕಾರ್ಯಕ್ರಮವನ್ನು ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು ಬುಧವಾರ ರಾಜಾಂಗಣದಲ್ಲಿ ಉದ್ಘಾಟಿಸಿದರು.

ಮಧ್ವಾಚಾರ್ಯರು ಮಹಾಭಾರತ ಗ್ರಂಥದ ಸಂಶೋಧನೆಯನ್ನು ಮಾಡಿ “ತಾತ್ಪರ್ಯ ನಿರ್ಣಯ’ ಗ್ರಂಥದ ಮೂಲಕ ಆಧುನಿಕ ಸಂಶೋಧಕರಿಗೆ ಸಂಶೋಧನೆಯನ್ನು ಮಾಡುವ ಬಗೆಗೆ ಮಾರ್ಗದರ್ಶನ ನೀಡಿದವರು. ತಾಳೆಗರಿಯಲ್ಲಿರುವುದನ್ನೇ ಭಟ್ಟಿ ಇಳಿಸುವುದು ಸಂಶೋಧನೆಯಲ್ಲ.

“ಪಂಚಮವೇದ’ ಎಂದು ಹೇಳುವ ಮಹಾಭಾರತ ಗ್ರಂಥವಿಲ್ಲದೆ ಇರುತ್ತಿದ್ದರೆ ವೇದ-ವೇದಾಂತಕ್ಕೆ ಅರ್ಥ ಮಾಡುವುದು ಕಷ್ಟವಾಗುತ್ತಿತ್ತು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ತಣ್ತೀ ಸಂಶೋಧನ ಸಂಸತ್ತು ಅನೇಕ ಪ್ರಕಟನೆಗಳನ್ನು ಹೊರತಂದಿದೆ. ಸಂಶೋಧನೆಯನ್ನು ಮಾಡುವುದು ಎಷ್ಟು ಕಷ್ಟ ಎಂಬುದು ನಮಗೆ ಗೊತ್ತಿದೆ. 40 ವಿದ್ವಾಂಸರ ಪರಿಶ್ರಮದಿಂದ ಹೊರತರುವ ಈ ಸಂಪುಟದ ಶ್ರಮ ಅಭಿನಂದನೀಯ. ಸಂಸತ್ತು ಹೊರತಂದಿರುವ ಕೃತಿಗಳಲ್ಲಿ ಮಹಾಭಾರತ ಕೃತಿ ಶಿಖರಪ್ರಾಯ ವಾದುದು ಎಂದರು.

ಈ ಕಾರ್ಯಕ್ರಮವನ್ನು ವಿಜಯದಾಸರ ಆರಾಧನೆ ಸಮಯದಲ್ಲಿ ಆಯೋಜಿಸಿ ರುವುದೂ ಸ್ತುತ್ಯರ್ಹ. ವಿಜಯದಾಸರು ಸುಳಾದಿಗಳ ದಾಸರೆಂದೇ ಪ್ರಸಿದ್ಧಿ. ಸುಮಾರು 600 ಸುಳಾದಿಗಳು ಈಗ ಲಭ್ಯವಿವೆ. ಅಪರೋಕ್ಷಜ್ಞಾನಿಗಳು ಬರೆದ ಈ ಸುಳಾದಿಗಳು ನಶಿಸಿ ಹೋಗದಂತೆ ಉಳಿಸಿಕೊಳ್ಳುವುದೂ ನಮ್ಮ ಆದ್ಯ ಕರ್ತವ್ಯ ಎಂದರು.

ಪಲಿಮಾರು ಕಿರಿಯ ಶ್ರೀ ವಿದ್ಯಾ ರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಪ್ರಯಾಗ ಮಠದ ಶ್ರೀ ವಿದ್ಯಾತ್ಮತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ತತ್ತÌ ಸಂಶೋಧನ ಸಂಸತ್ತಿನ ನಿರ್ದೇಶಕ ಡಾ| ವಂಶಿ ಕೃಷ್ಣ ಆಚಾರ್ಯ ಸ್ವಾಗತಿಸಿ, ಮೈಸೂರು ರಾಮಚಂದ್ರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.