ಶ್ರೀಕೃಷ್ಣಮಠ: ದ್ವಿತೀಯ ಹಂತದ ದರ್ಶನ ಆರಂಭ


Team Udayavani, Nov 4, 2020, 10:03 PM IST

ಶ್ರೀಕೃಷ್ಣಮಠ: ದ್ವಿತೀಯ ಹಂತದ ದರ್ಶನ ಆರಂಭ

ಶ್ರೀಕೃಷ್ಣ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಭಕ್ತರು.

ಉಡುಪಿ: ಶ್ರೀಕೃಷ್ಣಮಠದಲ್ಲಿ ವಿಸ್ತರಿತ ಸಮಯದಲ್ಲಿ ಎರಡನೆಯ ಹಂತವಾಗಿ ಭಕ್ತರಿಗೆ ಪ್ರವೇಶವನ್ನು ನ. 4ರಿಂದ ಕಲ್ಪಿಸಲಾಗಿದೆ.

ಎರಡನೆಯ ಹಂತದ ಶ್ರೀಕೃಷ್ಣ ದರ್ಶನ ಬೆಳಗ್ಗೆ 8.30ರಿಂದ 10 ಗಂಟೆ ವರೆಗೆ ಮತ್ತು ಅಪರಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ನಡೆಯಿತು.
ಈ ದರ್ಶನದ ವ್ಯವಸ್ಥೆ ಹಿಂದಿನ ದಿನ ರಾತ್ರಿ ಬಂದು ಉಳಿದುಕೊಳ್ಳುವ ಭಕ್ತರಿಗೆ ಅನುಕೂಲವಾಗಲಿದೆ. ಬೆಳಗ್ಗೆ ದರ್ಶನ ವನ್ನು ಮುಗಿಸಿ ಅವರು ತಮ್ಮ ಪ್ರಯಾಣ ವನ್ನು ಮುಂದುವರಿಸಬಹುದು. ಇಲ್ಲ ವಾದರೆ ಅಪರಾಹ್ನ 2 ಗಂಟೆವರೆಗೆ ಕಾಯ ಬೇಕಾಗುತ್ತಿತ್ತು. ಈಗ ಮಧ್ಯಾಹ್ನದವರೆಗೆ ಕಾಯುವ ಅವಶ್ಯಕತೆ ಇಲ್ಲ. ಸಂಜೆ ಆರು ಗಂಟೆಯೊಳಗೆ ಬಂದ ಭಕ್ತರು ದರ್ಶನ ಮುಗಿಸಿ ಮುಂದಿನ ಊರಿಗೆ ಪ್ರಯಾಣವನ್ನು ಮಾಡಬಹುದು.

2,000 ಪಾಸ್‌ಗೆ ಕೋರಿಕೆ
ಶ್ರೀಮಠದಿಂದ ಹೊರತರಲಾದ ಪಾಸ್‌ ಹೊಂದಿದ ಸ್ಥಳೀಯ ಭಕ್ತರಿಗೆ ಅನುಕೂಲ ವಾಗಲು ರಥಬೀದಿಯ ಮಹಾದ್ವಾರದ ಬಳಿಯಿಂದ ಬಿಡಲಾಗುತ್ತಿದೆ. ಈ ಪಾಸ್‌ ತೋರಿಸಿದರೆ ಎದುರಿನಿಂದಲೇ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಇದುವರೆಗೆ ಸುಮಾರು 2,000 ಭಕ್ತರು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 1,600 ಪಾಸುಗಳು ಮುದ್ರಣವಾಗಿ ಬಂದಿದ್ದು ಸುಮಾರು 1,000 ಪಾಸುಗಳನ್ನು ವಿತರಿಸ ಲಾಗಿದೆ. ಉಳಿದ 600 ಪಾಸುಗಳ ವಿತರಣೆ ನಡೆಯುತ್ತಿದೆ. ಒಂದು ವೇಳೆ ಸ್ಥಳೀಯರು ಪಾಸು ಹೊಂದಿಲ್ಲದಿದ್ದರೆ ಯಾತ್ರಾರ್ಥಿಗಳು ಪ್ರವೇಶಿಸುವ ರಾಜಾಂಗಣದ ಬಳಿಯ ಮಾರ್ಗದಿಂದ ತೆರಳಿ ದರ್ಶನ ಪಡೆಯಬಹುದು.

ಕೊರೊನಾ ಸೋಂಕು ಆರಂಭವಾದ ಬಳಿಕ ಮಾ. 22ರಿಂದ ಭಕ್ತರ ದರ್ಶನವನ್ನು ಬಂದ್‌ ಮಾಡಲಾಗಿತ್ತು. ಸುಮಾರು ಆರು ತಿಂಗಳ ಬಳಿಕ ಸೆ. 28ರಿಂದ ಅಪರಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ಭಕ್ತರಿಗೆ ದೇವಸ್ಥಾನವನ್ನು ತೆರೆಯಲಾಯಿತು. ಈಗ ನ. 4ರಿಂದ ಎರಡನೆಯ ಹಂತದ ದರ್ಶನ ವ್ಯವಸ್ಥೆ ಆರಂಭಗೊಂಡಿತು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.