ಶ್ರೀ ಕೃಷ್ಣಾಷ್ಟಮಿ: ವೃದ್ಧಶ್ರಮದ ನೆರವಿಗೆ “ಮಾರಿಕಾಡು’ ವೇಷ


Team Udayavani, Sep 12, 2017, 7:10 AM IST

Sri-Krishna-Janmashtami-udu.jpg

ಉಡುಪಿ: ಉಡುಪಿಯ ನಾಡಹಬ್ಬ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಳೆದ 4 ವರ್ಷಗಳಿಂದ ವೇಷ ಹಾಕಿ ಸಂಗ್ರಹವಾದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ನೀಡುತ್ತಿದ್ದು, ಈ ಬಾರಿ ಮಾರಿಕಾಡು ಎನ್ನುವ ವೇಷ ಧರಿಸಿ, ಅದರಿಂದ ಗಳಿಸಿದ ಹಣವನ್ನು ಕೊರಂಗ್ರಪಾಡಿಯ ಕಲ್ವಾರಿ ವೃದ್ಧಾಶ್ರಮಕ್ಕೆ ನೀಡುವುದಾಗಿ ವೇಷಧಾರಿ ರಾಮಾಂಜಿ ನಮ್ಮ ಭೂಮಿ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 4 ವರ್ಷಗಳಿಂದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಹಿನ್ನೆಲೆಯ ವಸ್ತುವನ್ನಿರಿಸಿಕೊಂಡು ಕೃಷ್ಣಾಷ್ಟಮಿ ವೇಳೆ ನಾಗಾಸಾಧು, ಮಾಯಾನ್‌ ಸಂಸ್ಕೃತಿಯ ಬುಡಕಟ್ಟು ಜನ, ಕೇರಳದ ತೈಯಂ, ದ. ಆಫ್ರಿಕಾದ ಬುಡಕಟ್ಟು ಜನಾಂಗದ ಅಪಕಲಿಪಟು ವೇಷ ಧರಿಸಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಈ ಬಾರಿ ಶೇಕ್ಸ್‌ಪೀಯರ್‌ನ ಮ್ಯಾಕ್‌ಬೆತ್‌ ನಾಟಕದಿಂದ ಆಯ್ದ ಅದನ್ನು ಡಾ| ಚಂದ್ರಶೇಖರ್‌ ಕಂಬಾರರು ಕನ್ನಡಕ್ಕೆ ಮಾರಿಕಾಡು ಎನ್ನುವುದಾಗಿ ರೂಪಾಂತರಿಸಿದ್ದು, ಆ ವೇಷ ಧರಿಸಿ ವೃದ್ಧಾಶ್ರಮಕ್ಕೆ ನೆರವು ನೀಡುವ ಉದ್ದೇಶ ಹೊಂದಲಾಗಿದೆ. ಮಾರಿಕಾಡು ಎಂದರೆ ಪರಿಸರ ಸಂರಕ್ಷಣೆ ಕಾಳಜಿ, ಪ್ರಕೃತಿಗೆ ವಿರುದ್ಧವಾಗಿ ನಡೆದರೆ ಎದುರಾಗುವ ಆಪತ್ತಿನ ಕುರಿತ ಸಂದೇಶವು ಇದೆ ಎಂದರು.

ನಾನು ವೇಷ ಧರಿಸಿ ಎಲ್ಲರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಈ ವೇಷವನ್ನು ವೀಕ್ಷಿಸಿದವರು, ಸ್ನೇಹಿತರು, ಹಿತೈಷಿಗಳು ನನ್ನ ಸಿಂಡಿಕೇಟ್‌ ಬ್ಯಾಂಕಿನ ಕುಂಜಿಬೆಟ್ಟು ಶಾಖೆಯ ಕಾತೆ ಸಂಖ್ಯೆ : 01862210042226, ಐಎಫ್ ಸಿ ಕೋಡ್‌ : SYNB 0000186  ಖಾತೆಗೆ ಹಣ ಜಮೆ ಮಾಡಬಹುದು ಎಂದು ರಾಮಾಂಜಿ ಮನವಿ ಮಾಡಿಕೊಂಡಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ನಿತ್ಯಾನಂದ ಒಳಕಾಡು, ರೋಹಿತ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.