ಶೀರೂರು ಶ್ರೀಗೆ ಜೆಡಿಯು ಪಕ್ಷದಿಂದ ಟಿಕೆಟ್ ಕೊಡುಗೆ
Team Udayavani, Mar 13, 2018, 6:05 AM IST
ಉಡುಪಿ: ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ ಶ್ರೀ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರಿಗೆ ಟಿಕೆಟ್ ನೀಡಲು ಜೆಡಿಯು ಮುಂದಾಗಿದೆ.
ಜನತಾದಳ (ಸಂಯುಕ್ತ) ಜಿಲ್ಲಾಧ್ಯಕ್ಷ ರಾಜೀವ ಕೋಟ್ಯಾನ್ ಅವರು ಸೋಮವಾರ ಸ್ವಾಮೀಜಿಯವರನ್ನು ಭೇಟಿಯಾಗಿ ಮೌಲ್ಯಾಧಾರಿತ ರಾಜಕೀಯಕ್ಕೆ ಹೆಸರಾದ ರಾಮಕೃಷ್ಣ ಹೆಗಡೆ ಯವರ ಪಕ್ಷ ಜೆಡಿಯುನಿಂದ ಸ್ಪರ್ಧಿಸಬೇಕೆಂದು ವಿನಂತಿಸಿದರು. ಜಿಲ್ಲೆಯಲ್ಲಿ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ತೃತೀಯ ರಂಗ ರಚನೆಗೆ ಮುಂದಾಗಿದ್ದೇವೆ, ತಾವು ಬಂದರೆ ನಮಗೆ ಬಲ ಬಂದಂತಾಗುತ್ತದೆ ಎಂದರು.
ರಾಮಕೃಷ್ಣ ಹೆಗಡೆಯವರ ಕಾರ್ಯಶೈಲಿ ಶ್ಲಾಘನೀಯ, ಸಂಪರ್ಕದಲ್ಲಿರಿ, ಎರಡು ದಿನಗಳಲ್ಲಿ ಬನ್ನಿ ಎಂದು ಸ್ವಾಮೀಜಿ ಹೇಳಿರುವುದಾಗಿ ರಾಜೀವ ಕೋಟ್ಯಾನ್ “ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ