ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ: ಭಕ್ತರಿಗೆ ಅಡಚಣೆ
Team Udayavani, Jul 28, 2019, 5:11 AM IST
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘ ಅವರು ಶುಕ್ರವಾರ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ ಆಗಮಿಸಿದ್ದ ಕಾರಣ ಸುಮಾರು 9 ತಾಸುಗಳ ಕಾಲ ಭಕ್ತರಿಗೆ ಶ್ರೀದೇವಿಯ ದರ್ಶನ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಕ್ತರಿಗೆ ಅಡಚಣೆ ಉಂಟುಮಾಡಿತ್ತು.
ಬೆಳಗ್ಗಿನಿಂದ ಸರಿಸುಮಾರು ಸಂಜೆಯ ತನಕ ಖಾಕಿ ಬಟ್ಟೆಯ ಭದ್ರತಾ ವ್ಯವಸ್ಥೆಯು ಭಕ್ತರನ್ನು ಮುಜುಗರಕ್ಕೆ ಎಡೆಮಾಡಿತ್ತು. ನಾನಾ ರಾಜ್ಯಗಳಿಂದ ಆಗಮಿಸಿದ್ದ, ಅನ್ಯ ಕಾರ್ಯ ನಿಮಿತ್ತ ತುರ್ತು ತೆರಳಬೇಕಾಗಿದ್ದ ಅನೇಕ ಭಕ್ತರಿಗೆ ಈ ರೀತಿಯ ತಾಸುಗಟ್ಟಲೆ ನಿರ್ಬಂಧವು ಅವರ ಮೇಲೆ ಪ್ರಭಾವ ಬೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ