ಬನ್ನಂಜೆ ದೇವಸ್ಥಾನ: ಶಿವರಾತ್ರಿ, ರಥೋತ್ಸವಕ್ಕೆ ಚಾಲನೆ
Team Udayavani, Mar 3, 2019, 12:40 AM IST
ಉಡುಪಿ: ದೇವರು ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಉಳಿಸುವ ಶಕ್ತಿ ಭಾರತೀಯ ಸಂಸ್ಕೃತಿಗೆ ಇದೆ. ಅದನ್ನು ಮಕ್ಕಳಿಗೆ ಅರ್ಥೈ ಸುವ ಜವಾಬ್ದಾರಿ ಪೋಷಕರದು ಎಂದುಅಂಬಲಪಾಡಿ ಶ್ರೀ ಜನಾರ್ದನ ಮಹಾ ಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್ ತಿಳಿಸಿದ್ದಾರೆ.ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಶಿವರಾತ್ರಿ ಹಾಗೂ ರಥೋತ್ಸವದ ಅಂಗವಾಗಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತ ನಾಡಿದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಶ್ರೀಕೃಷ್ಣ ಮಠಕ್ಕೂ ನೇರವಾದ ಸಂಬಂಧವಿದೆ. ಮಧ್ವಾಚಾ ರ್ಯರು ಈ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇಂದಿಗೂ ಅಷ್ಟ ಮಠಗಳ ಶ್ರೀಗಳು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದರು.
ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಟಿ.ಜೆ. ಹೆಗ್ಡೆ, ಆದಿಉಡುಪಿ ಪ್ರೌಢ – ಪ್ರಾಥಮಿಕ ಶಾಲೆಯ ಸಂಚಾಲಕ ಶಶಿಕಾಂತ್ ತಂತ್ರಿ, ನಂದಾ ಗೋಲ್ಡ್ ಮಾಲಕ ಸದಾನಂದ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ್ ಪುತ್ರನ್, ಪ್ರಭಾಕರ ಶೆಟ್ಟಿ ಬನ್ನಂಜೆ, ಸುದೇಶ್ ಶೇಟ್, ವಾಸುದೇವ ಉಪಾಧ್ಯಾಯ, ಸತೀಶ್ ಭಂಡಾರಿ, ನಿತ್ಯಾನಂದ ಬನ್ನಂಜೆ, ಅರುಂಧತಿ ಉಪಸ್ಥಿತರಿದ್ದರು.
ವಿದ್ವಾನ್ ಶ್ರೀಧರ ರಾವ್ ಭರತನಾಟ್ಯ ಪ್ರಸ್ತುತಪಡಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ