ಸ್ವಾಗತ ಗೋಪುರದ ತಿರುವಿನ ರಸ್ತೆ ದುಃಸ್ಥಿತಿ: ಗ್ರಾಮಸ್ಥರ ಆಕ್ರೋಶ
Team Udayavani, Mar 23, 2019, 12:30 AM IST
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದ ರಥೋತ್ಸವದ ಈ ಪರ್ವ ಕಾಲದಲ್ಲಿ ಸ್ವಾಗತ ಗೋಪುರ ಬಳಿಯಲ್ಲಿನ ರಸ್ತೆಯ ಸ್ಥಿತಿ ಗತಿ ಬಗ್ಗೆ ಇಲಾಖೆ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಸಿದ್ಧ ಸಪ್ತ ಕ್ಷೇತ್ರಗಳಲ್ಲೊಂದಾದ ಕೊಲ್ಲೂರು ದೇಗುಲದ ಸ್ವಾಗತ ಗೋಪುರ ದಾಟಿದೊಡನೆ ಎದುರಾಗುವ ಮುಖ್ಯ ರಸ್ತೆಯು ಹದಗೆಟ್ಟಿದೆ. ಬಸ್ಸು ನಿಲ್ದಾಣದ ತಿರುವಿನಿಂದ ಸಾಗುವ ಹಾದಿಯು ಹೊಂಡದಿಂದ ಕೂಡಿದೆ. ಅಲ್ಲಲ್ಲಿ ತಾತ್ಕಾಲಿಕ ನೆಲೆಯಲ್ಲಿ ಹೊಂಡ ಮುಚ್ಚಲಾಗಿದ್ದರೂ ಸಂಪೂರ್ಣ ಡಾಮರೀಕರಣ ಗೊಳ್ಳದಿರುವುದು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಬಹುತೇಕ ಕಡೆ ರಸ್ತೆಯ ಇಕ್ಕೆಲಗಳಲ್ಲಿ ಹೊಂಡ ತೋಡಿ ಕೇಬಲ್ ಸಂಪರ್ಕ ವ್ಯವಸ್ಥೆಗೆ ಅನುವುಮಾಡಿ ಕೊಟ್ಟಿರುವುದು ಆ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿದೆ.
ಡಾಮರೀಕರಣಕ್ಕೆ ಆಗ್ರಹ
ಸ್ವಾಗತ ಗೋಪುರದಿಂದ ದೇಗುಲದ ತಿರುವಿನವರೆಗೆ ಸಂಪೂರ್ಣ ಡಾಮರೀಕರಣಗೊಳಿಸಿದಲ್ಲಿ ದಿನಂಪ್ರತಿ ದೇಗುಲಕ್ಕೆ ಆಗಮಿಸು ಭಕ್ತರಿಗೆ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಂತಾಗುವುದು ಎಂದು ಗ್ರಾಮಸ್ಥರು ಹಾಗೂ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…