ನಿತ್ಯ ಯೋಗಾಭ್ಯಾಸಿ ಪಲಿಮಾರು ಸ್ವಾಮೀಜಿ


Team Udayavani, Jun 21, 2018, 6:00 AM IST

p-34.jpg

ಉಡುಪಿ: ಯೋಗ ಎಂಬುದು ನಿತ್ಯಾಭ್ಯಾಸವೇ ಹೊರತು ಒಂದು ದಿನದ ಲೆಕ್ಕಾಚಾರವಲ್ಲ. ಯೋಗದಿಂದ ಆರೋಗ್ಯವೆಂದು ನಂಬಿ ಅಭ್ಯಾಸಕ್ಕೆ ತೊಡಗುವವರಿಗೆಲ್ಲಾ ಸಾಮಾನ್ಯವಾಗಿ ಯೋಗಗುರುಗಳು ಹೇಳುವ ಮೊದಲು ಮಾತಿದು. ನಿತ್ಯವೂ ಯೋಗಕ್ಕೆ ನೀಡುವ ಸಮಯ ಸ್ವಲ್ಪ ಕಡಿಮೆ ಆಗಬಹುದು, ಆದರೆ ಅಭ್ಯಾಸ ಬಿಡಬಾರದು ಎಂಬುದು ಸ್ಪಷ್ಟವಾದ ಅಭಿಪ್ರಾಯ.

ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರಿಗೀಗ ವಯಸ್ಸು 63. ಆದರೆ ಯುವ ತೇಜಸ್ಸಿನಿಂದ ಕಂಗೊಳಿಸುವುದಕ್ಕೆ ಯೋಗ, ಪ್ರಾಣಾಯಾಮದ ನಿತ್ಯ ಅಭ್ಯಾಸವೇ ಕಾರಣ. ಬಹಳ ಚಿಕ್ಕ ಪ್ರಾಯದಲ್ಲೇ ಕೊಡಚಾದ್ರಿಗೆ ತಪಸ್ಸಿಗೆಂದು ತೆರಳಿದ ವರು ಶ್ರೀಗಳು. ಹಾಗೆ ತೆರಳಿದವರಿಗೆ ಪಲಿಮಾರು ಮಠದ ಆಧಿಪತ್ಯ ದೊರಕಿ ದಶಕಗಳು ಕಳೆದಿವೆ. ಹಾಗೆಯೇ ಅವರ ಯೋಗಾಭ್ಯಾಸಕ್ಕೂ ಅಷ್ಟೇ ವರ್ಷಗಳಾಗಿವೆ. ಅಂದಿನಿಂದಲೂ ಇಂದಿಗೂ ಯೋಗ ಅವರ ಬದುಕಿನ ಭಾಗ. ಶೀರ್ಷಾಸನ, ಸರ್ವಾಂಗಾಸನ, ಪಶ್ಚಿಮೋತ್ತಾನಾಸನ ಸೇರಿದಂತೆ ಹಲವು ಆಸನಗಳೊಂದಿಗೆ ಪ್ರಾಣಾಯಾಮ ನಿತ್ಯದ ಅಭ್ಯಾಸದ ಮೆನು.ಇದಕ್ಕಾಗಿ ಅರ್ಧ, ಮುಕ್ಕಾಲು ಗಂಟೆ ಮೀಸಲು.

ಕರಾವಳಿಯಲ್ಲಿ ಯೋಗ ಜನಪ್ರಿಯ ಗೊಳಿಸಿದವರಲ್ಲಿ ಪ್ರಮುಖರಾದ ಡಾ| ಕೃಷ್ಣ ಭಟ್‌ ಅವರು ಪಲಿಮಾರು ಸ್ವಾಮೀಜಿಯವರ ಯೋಗಾಭ್ಯಾಸಕ್ಕೆ ಪ್ರೇರಕರು. ಪ್ರಾಚೀನ ಸಂಪ್ರದಾಯದ ಸನ್ಯಾಸಿಗಳನ್ನು “ಅಷ್ಟಾಂಗ ಯೋಗ ನಿರತರು’ ಎಂದು ಕರೆಯುತ್ತಾರೆ. ನೀವೂ ಯೋಗ ನಿರತರಾಗಿ ಎಂದಿದ್ದ ರಂತೆ ಡಾ. ಭಟ್‌. ಯೋಗದಲ್ಲಿ ಪಿಎಚ್‌ಡಿ ಅಧ್ಯಯನ ಮಾಡಿದ, ಉಡುಪಿ ದೈವಜ್ಞ ಮಂದಿರದಲ್ಲಿ 3 ದಶಕಗಳಿಂದ ಯೋಗ ತರಗತಿ ನಡೆಸುತ್ತಿರುವ ಡಾ| ಗಣೇಶ ಭಟ್‌ ಸ್ವಾಮೀಜಿಯವರಿಗೆ ಯೋಗಾಸನಗಳನ್ನು ಕಲಿಸಿದವರು.

ಹಿಂದೆ ಉಪೇಕ್ಷೆ,  ಈಗ ಅಪೇಕ್ಷೆ
ಹಿಂದೆ ಪ್ರಾಣಾಯಾಮ ಮಾಡುವವರನ್ನು “ಮೂಗಿನ ಮೇಲೆ ಕೈ ಇಡುವವರು’, “ಮೂಗು ಮುಚ್ಚಿ ಕೊಳ್ಳುವವರು’ ಎಂದು ಗೇಲಿ ಮಾಡುತ್ತಿದ್ದರು. ಈಗ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಯೋಗ, ಪ್ರಾಣಾಯಾಮ ಅಭ್ಯಾಸ ನಿರತರಾಗಿದ್ದಾರೆ. ಬಾಬಾ ರಾಮ್‌ದೇವರಂತಹ ಯೋಗ ಸಾಧಕರು ಇದನ್ನು ಜನಪ್ರಿಯಗೊಳಿಸಿದ್ದಾರೆ. ಯೋಗದಿಂದ ನನಗೂ ಲಾಭವಾಗಿದೆ. ಇವುಗಳು ಆರೋಗ್ಯಕ್ಕೆ ಒಳ್ಳೆಯದೆಂಬ ಬಗ್ಗೆ ಜಾಗತಿಕವಾಗಿ ಜಾಗೃತಿ ಮೂಡಿರುವುದು ಸಂತಸದ ಸಂಗತಿ. 
ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಪರ್ಯಾಯ ಶ್ರೀಪಲಿಮಾರು ಮಠ, ಶ್ರೀಕೃಷ್ಣಮಠ,  ಉಡುಪಿ.  

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.