ಶ್ರೀ ವೆಂಕಟರಮಣ ದೇವಸ್ಥಾನ: ವಿಶ್ವರೂಪ ದರ್ಶನ
Team Udayavani, Nov 4, 2019, 5:13 AM IST
ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನ. 3ರಂದು ವಿಶ್ವರೂಪ ದರ್ಶನವು ದೀಪಾಲಂಕಾರದ ಮೂಲಕ ವಿಜೃಂಭಣೆಯಿಂದ ನಡೆಯಿತು. ರವಿವಾರ ಮುಂಜಾನೆ ಸುಮಾರು 20 ಸಾವಿರಕ್ಕಿಂತಲೂ ಹೆಚ್ಚಿನ ಹಣತೆ ದೀಪಗಳನ್ನು ಬೆಳಗಿಸಲಾಯಿತು.
ನೂರಾರು ಸೇವಾರ್ಥಿಗಳು ಶ್ರೀ ದೇಗುಲದಲ್ಲಿ ರಂಗೋಲಿ ಹಾಕಿದರು. ಭಕ್ತರು ವಿಶ್ವರೂಪ ದರ್ಶನವನ್ನು ವೀಕ್ಷಿಸಿದರು. ಸುಮಾರು 12 ಸಾವಿರದಷ್ಟು ಲಡ್ಡು ಪ್ರಸಾದ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ