ಪಡುತಿರುಪತಿಯಲ್ಲಿ ಧನುರ್ಮಾಸ ವಿಶೇಷ ಪೂಜೆ

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನ

Team Udayavani, Jan 4, 2020, 11:08 PM IST

0401KKRAM15

ಕಾರ್ಕಳ: ಅವಿಭಜಿತ ದ.ಕ. ಜಿಲ್ಲೆಯ ಪ್ರಸಿದ್ಧ ಕೇತ್ರಗಳಲ್ಲಿ ಒಂದಾದ ಕಾರ್ಕಳ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಧನುರ್ಮಾಸದ ಅಂಗವಾಗಿ ವಿಶೇಷ ಪೂಜೆ ನಡೆಯುತ್ತಿದೆ.

ದಿನವೂ ನೂರಾರು ಮಂದಿ ಪೂಜೆಯಲ್ಲಿ ಭಾಗವಹಿಸುತ್ತಿದ್ದು, ದೇವರ ಆರ್ಶೀವಾದ ಪಡೆಯುತ್ತಿದ್ದಾರೆ.ಚಪ್ಪರ ಶ್ರೀನಿವಾಸ ಹಾಗೂ ಶ್ರೀ ವೆಂಕಟರಮಣ ದೇವರ ಸಾನ್ನಿಧ್ಯವಿರುವ ಈ ಕ್ಷೇತ್ರ ಬಹಳ ವಿಶಿಷ್ಟವಾದುದು. ಜತೆಗೆ ಅತ್ಯಂತ ಪುರಾತನ
ದೇವಸ್ಥಾನವಾಗಿದೆ. 1537 ರ ಸಂದರ್ಭದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಯಿತು ಎಂಬ ಮಾಹಿತಿ ಇದೆ. ದೇಶ ವಿದೇಶಗಳಲ್ಲಿ ಈ ದೇವರ ಭಕ್ತರಿದ್ದು, ದೇವಸ್ಥಾನದ ವಿಶೇಷ ಉತ್ಸವಗಳಲ್ಲಿ ಭಾಗಿಯಾಗುತ್ತಿದ್ದಾರೆ. ದೇವಸ್ಥಾನವು ಗೌಡ ಸಾರಸ್ವತ ಸಮುದಾಯದವರಿಗೆ ಸಂಬಂಧಿಸಿದ್ದಾಗಿದೆ.

ಲಕ್ಷ ದೀಪೋತ್ಸವ
ಕೆರೆದೀಪ, ಕಾರ್ತಿಕ ಮಾಸದಲ್ಲಿ ನಡೆಯುವ ವಿಶ್ವರೂಪ ದರ್ಶನ ಮತ್ತು ಲಕ್ಷದೀಪೋತ್ಸವ, ಅಂದು ನಡೆಯುವ ವನಭೋಜನ ಬಹಳ ವಿಶೇಷ. ವಿಶ್ವರೂಪ ದರ್ಶನದ ದಿನದಂದು ದೇವರನ್ನು ಕಣ್ತುಂಬಿಕೊಳ್ಳುವುದೇ ಒಂದು ಭಾಗ್ಯ.
ವೈಶಾಖ ಮಾಸದಲ್ಲಿ ಜರಗುವ ರಥೋತ್ಸವವೂ ಬಹಳ ಪ್ರಸಿದ್ಧ. ಇದರೊಂದಿಗೆ ಪ್ರತಿಷ್ಠಾ ವರ್ಧಂತ್ಯುತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯುವುದು ಇಲ್ಲಿ ಅನೂಚಾನವಾಗಿ ನಡೆದು ಬಂದ ಸಂಪ್ರದಾಯ. ಈ ಉತ್ಸವಗಳಿಗೆ ತಪ್ಪದೇ ಎಲ್ಲೆಡೆಯಿಂದ ಭಕ್ತರು ಭಾಗವಹಿಸುತ್ತಾರೆ.

ಧನುರ್ಮಾಸ ವಿಶೇಷ
ಈಗ ಧನುರ್ಮಾಸ ವಿಶೇಷ ಪೂಜೆ ನಡೆಯುತ್ತಿದ್ದು, ಪ್ರತಿದಿನ ಬೆಳಗ್ಗೆ 5.30ರಿಂದ ಸುಪ್ರಭಾತ, ನಿರ್ಮಲ ವಿಸರ್ಜನೆ, ಬಳಿಕ ಪೂಜೆ ನಡೆಸಲಾಗುತ್ತಿದೆ. ಈ ಮಾಸದಲ್ಲಿ ವಿಶೇಷವಾಗಿ ದೇವರಿಗೆ ಬೆಳಗ್ಗೆ ಗಂಜಿದೋಸೆ, ಕಿಚಿಡಿಯನ್ನು ನೈವೇದ್ಯವನ್ನಾಗಿ ಸಮರ್ಪಿಸಲಾಗುತ್ತದೆ.

ಸಂಜೆ 6ರ ವೇಳೆ ದೀವಟಿಗೆ ನಮಸ್ಕಾರ, ಭಜನೆ, ರಾತ್ರಿ ಪೂಜೆ ಉತ್ಸವಾದಿ, ಏಕಾಂತ ಸೇವೆ ಇತ್ಯಾದಿಗಳು ದಿನಂಪ್ರತಿ ಜರಗುವುದು.

ದೇವಸ್ಥಾನದ ಟ್ರಸ್ಟ್‌ ಧಾರ್ಮಿಕ ಚಟುವಟಿಕೆಗಳಲ್ಲದೇ, ವಿವಿಧ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತನ್ನನ್ನು ತೊಡಗಿಸಿ ಕೊಂಡಿರುವುದು ವಿಶೇಷ.

ಹುಗ್ಗಿ ನೈವೇದ್ಯ ಸಮರ್ಪಣೆ
ಧನುರ್ಮಾಸದ ಸಮಯದಲ್ಲಿ ಪ್ರತಿನಿತ್ಯ ದೇವರಿಗೆ ಬೆಳಗ್ಗೆ ಪೂಜೆಯಾದ ಬಳಿಕ ಹೆಸರುಕಾಳು, ಅಕ್ಕಿ, ಉಪ್ಪು, ಬೆಲ್ಲ ಕಾಳು ಮೆಣಸು ಮುಂತಾದ ಪದಾರ್ಥಗಳಿಂದ ಮಾಡಿದ ಹುಗ್ಗಿ ನೈವೇದ್ಯ ಸಮರ್ಪಣೆ ಮಾಡಲಾಗು ತ್ತಿದೆ. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಆಗಮಿಸಿ, ದರುಶನ ಪಡೆದು ಸೇವೆಗೈಯುತ್ತಾರೆ.
-ಸುಮಂತ್‌ ಜೋಯಿಷಿ, ಅರ್ಚಕರು, ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನ

ಟಾಪ್ ನ್ಯೂಸ್

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.