ಪೇಜಾವರ ಹಿರಿಯ ಶ್ರೀಗಳಿಂದ ಪ್ರಧಾನಿ ಮೋದಿ ಭೇಟಿ
ಗುರುಪೌರ್ಣಮಿಯ ದಿನ ನಡೆಯಿತು ಈ ವಿಶೇಷ ಭೇಟಿ
Team Udayavani, Jul 16, 2019, 8:20 PM IST
ನವದೆಹಲಿ: ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಪೇಜಾವರ ಮಠದ ಹಿರಿಯ ಯತಿಗಳಾಗಿರುವ ಶ್ರೀ ಶ್ರೀ ವಿಶ್ವೇಶತೀರ್ಥಶ್ರೀಪಾದರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಇಂದು ಗುರುಪೂರ್ಣಿಮೆಯಾಗಿರುವ ಕಾರಣ ಶ್ರೀಗಳ ಈ ಭೇಟಿ ವಿಶೇಷತೆಯನ್ನು ಪಡೆದುಕೊಂಡಿದೆ. ಈ ಕುರಿತಾಗಿ ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಪೇಜಾವರ ಶ್ರೀಗಳು ತಮ್ಮ ಜೊತೆ ಮಾತುಕತೆ ನಡೆಸುತ್ತಿರುವ ಮತ್ತು ಶ್ರೀಗಳನ್ನು ಸ್ವಾಗತಿಸುವ ಚಿತ್ರಗಳನ್ನು ಮೋದಿ ಅವರು ಇಲ್ಲಿ ಹಂಚಿಕೊಂಡಿದ್ದಾರೆ.
‘ಇಂದು ಬಹಳ ವಿಶೇಷವಾಗಿರುವ ದಿನವಾಗಿದೆ. ಈ ವಿಶೇಷ ದಿನ ನನ್ನ ಪಾಲಿಗೆ ಇನ್ನಷ್ಟು ವಿಶೇಷತೆಗಳನ್ನು ತಂದುಕೊಟ್ಟಿತು, ಇದಕ್ಕೆ ಕಾರಣವಾಗಿದ್ದು ಉಡುಪಿಯ ಪೇಜಾವರ ಮಠಾಧೀಶರಾಗಿರುವ ಶ್ರೀ ಶ್ರೀ ವಿಶ್ವೇಶತೀರ್ಥರೊಂದಿಗೆ ನಾನು ಕಳೆದ ಸಮಯ. ಅವರಿಂದ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಮತ್ತು ಅವರ ಅನುಭವಾಮೃತವನ್ನು ಆಲಿಸುವುದು ನನ್ನ ಸೌಭಾಗ್ಯವೆಂದೇ ಭಾವಿಸಿದ್ದೇನೆ…’ ಎಂದು ಪ್ರಧಾನಿ ಮೋದಿ ಅವರು ಶ್ರೀಗಳ ಜೊತೆ ತಮ್ಮ ಭೇಟಿಯ ಅನುಭವವನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ