ಶ್ರೀಕೃಷ್ಣಮಠ: ದರ್ಶನ ಮಾರ್ಗದಲ್ಲಿ ಇನ್ನಷ್ಟು ನಾವೀನ್ಯ


Team Udayavani, Jan 9, 2021, 9:45 PM IST

ಶ್ರೀಕೃಷ್ಣಮಠ: ದರ್ಶನ ಮಾರ್ಗದಲ್ಲಿ  ಇನ್ನಷ್ಟು ನಾವೀನ್ಯ

ಉಡುಪಿ: ಶ್ರೀಕೃಷ್ಣಮಠದಲ್ಲಿ ಈ ಹಿಂದೆ ದರ್ಶನಕ್ಕೆ ತೆರಳುವ ಮಾರ್ಗವನ್ನು ಮಾರ್ಪಡಿಸಲಾಗಿತ್ತು. ಈಗ ಅದಕ್ಕೆ ಇನ್ನಷ್ಟು ನಾವೀನ್ಯವನ್ನು ಕೊಡಲಾಗಿದೆ.

ಈ ಹಿಂದೆ ರಾಜಾಂಗಣ ಬಳಿಯ ಉತ್ತರ ದ್ವಾರದಿಂದ ಭೋಜನಶಾಲೆಗೆ ಹೋಗಿ ಅಲ್ಲಿಂದ ಶ್ರೀಕೃಷ್ಣಮಠದ ಒಳಪ್ರಾಂಗಣಕ್ಕೆ ತಲುಪಿ ದರ್ಶನ ಮಾಡುವ ಮತ್ತು ಅಲ್ಲಿಂದಲೇ ಹಿಂದಿರುಗುವ ವ್ಯವಸ್ಥೆ  ಕಲ್ಪಿಸಲಾಗಿತ್ತು. ಈಗ ಇದರ ಅರ್ಧ ಭಾಗದ ಮಾರ್ಗ ಅದೇ ರೀತಿ ಇರಲಿದ್ದು ಇನ್ನರ್ಧ ಭಾಗದ ಮಾರ್ಗ ಬದಲಾಯಿಸಲಾಗಿದೆ.  ಹೊಸ ವ್ಯವಸ್ಥೆಯಂತೆ ಮಧ್ವ ಸರೋವರದ ಪೂರ್ವದಲ್ಲಿ 1986-88ರ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರ  ಪ್ರಥಮ ಪರ್ಯಾಯ ಕಾಲದಲ್ಲಿ ಶ್ರೀವಿಬುಧೇಶತೀರ್ಥ ಶ್ರೀಪಾದರು ಕಟ್ಟಿಸಿದ ಬಾತ್‌ರೂಮ್‌ ಸಂಕೀರ್ಣವನ್ನು ಈಗ ಯಾತ್ರಾರ್ಥಿಗಳು ಕುಳಿತುಕೊಳ್ಳಲು ಮತ್ತು ಸರತಿಸಾಲಿನಲ್ಲಿ ನಿಲ್ಲಲು ಬಳಸಲಾಗಿದೆ.

ಹೊಸ ವ್ಯವಸ್ಥೆಯಲ್ಲಿ  ಯಾತ್ರಾರ್ಥಿಗಳ ತುರ್ತು ಅಗತ್ಯಕ್ಕಾಗಿ ಒಂದೆರಡು ಸ್ನಾನಗೃಹ ವನ್ನು ಇರಿಸಿಕೊಳ್ಳಲಾಗುತ್ತದೆ. ಇದನ್ನು  ಕ್ಯೂ ಕಾಂಪ್ಲೆಕ್ಸ್‌ ಎಂದು ಕರೆಯಲಾಗುತ್ತದೆ. ಇಲ್ಲಿಂದ ಯಾತ್ರಾರ್ಥಿಗಳು ಮೊದಲ ಮಹಡಿಗೆ ಬಂದು ಅಲ್ಲಿಂದ ಮಧ್ವ ಸರೋವರದ ಬದಿಯಿಂದ ಭೋಜನಶಾಲೆಯ ಪಾರ್ಶ್ವದಲ್ಲಿ ಮುಂದುವರಿದು ಕೃಷ್ಣಮಠದ ಗರ್ಭಗುಡಿ ಮೇಲ್ಭಾಗಕ್ಕೆ ತಲುಪುತ್ತಾರೆ. ಉಳಿದಂತೆ ಹಿಂದಿನಂತೆ ಇರುತ್ತದೆ. ವಾಪಸ್‌ ಬರುವಾಗ ಭೋಜನ ಪ್ರಸಾದಕ್ಕೆ ಹೋಗಬಹುದು ಅಥವಾ ಕೆಳಗಿಳಿದು ಹೊರಗೆ ಬರಬಹುದು. ಇದರಿಂದ ಕ್ಯೂ ಕಾಂಪ್ಲೆಕ್ಸ್‌ ಏರಿದತತ್‌ಕ್ಷಣ ಮಧ್ವಸರೋವರ, ರಥಬೀದಿ, ಸ್ವರ್ಣ ಗೋಪುರ, ಕಂಡುಬರುತ್ತದೆ. ಭೋಜನಶಾಲೆಯ ಪಾರ್ಶ್ವದಲ್ಲಿ ಯಾತ್ರಾರ್ಥಿಗಳಿಗೆ ಕಷ್ಟವಾದರೆ ಕುಳಿತು ಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪಾಸ್‌ ಹೊಂದಿದವರು ಈ ಹಿಂದಿನಂತೆ ಮಹಾದ್ವಾರದ ಕಡೆಯಿಂದ ಯಾವುದೇ ಅಡೆತಡೆಗಳಿಲ್ಲದೆ ಭೇಟಿ ನೀಡಬಹುದು.

ಪರಸ್ಥಳದಿಂದ ಬಂದವರಿಗೆ ಉಡುಪಿಯ ಮಾಹಿತಿ ಸಿಗಬೇಕು, ಭಕ್ತರಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂಬ ಉದ್ದೇಶವಿರಿಸಿಕೊಂಡು ಮಾರ್ಗದಲ್ಲಿ ಸ್ವಲ್ಪ ಬದಲಾವಣೆ ತಂದಿದ್ದೇವೆ. ಹಿಂದೆ ಇದ್ದ ವ್ಯವಸ್ಥೆಯಲ್ಲಿ ಅರ್ಧಾಂಶವನ್ನು ಹಾಗೇ ಉಳಿಸಿಕೊಂಡಿದ್ದೇವೆ ಮತ್ತು ಉಳಿದ ಅಂಶವನ್ನು ಯಾತ್ರಿಗಳ ಭೋಜನಕ್ಕೆ ಹೋಗುವ ಮಾರ್ಗಕ್ಕೆ ಮತ್ತು ನಿರ್ಗಮನಕ್ಕೆ ಬಳಸಿಕೊಳ್ಳುತ್ತಿದ್ದೇವೆ. ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರ್ಯಾಯ ಅದಮಾರು ಮಠ, ಶ್ರೀಕೃಷ್ಣಮಠ, ಉಡುಪಿ.

ನಾನು ದೈನಂದಿನ ಭೇಟಿಯಂತೆ ಹೋಗಿ ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಹೇಗೆ ಬಲಪಡಿಸಬಹುದು ಎಂದು ನಮ್ಮ ಪೊಲೀಸ್‌ ತಂಡ ಭೇಟಿ ನೀಡಿ ಸಲಹೆ  ನೀಡಬಹುದು.  –ವಿಷ್ಣುವರ್ಧನ್‌, ಎಸ್‌ಪಿ, ಉಡುಪಿ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.