ಶ್ರೀಕೃಷ್ಣ ಮಠ: ಸರ್ವಜ್ಞ ಪೀಠಕ್ಕೆ ದಾರುಶಿಲ್ಪದ ಮೆರುಗು


Team Udayavani, Mar 16, 2019, 12:30 AM IST

120219astro02.jpg

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿರುವ 800 ವರ್ಷಗಳ ಇತಿಹಾಸದ ಸರ್ವಜ್ಞ ಪೀಠವನ್ನು ಇರಿಸಿರುವ ಕೊಠಡಿಯನ್ನು ದಾರು ಶಿಲ್ಪದಿಂದ ಅಲಂಕರಿಸಲಾಗುತ್ತಿದೆ.ಒಟ್ಟು 25 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದೆ. ಹೊನ್ನಾವರದ ಸಂದೀಪ್‌ ಆಚಾರ್ಯ ನೇತೃತ್ವದಲ್ಲಿ 22 ಮಂದಿ ಕುಶಲಕರ್ಮಿಗಳು 7 ತಿಂಗಳಿನಿಂದ ಕೆಲಸದಲ್ಲಿ ತೊಡಗಿದ್ದು, ಶೀಘ್ರ ಮುಗಿಯಲಿದೆ. ಹಳೆಯ ಗೋಡೆಗೆ ಮರದ ವಾಲ್‌ಪ್ಲೇಟ್‌ ಅಳವಡಿಸಿದ್ದು, ಅದರ ಮೇಲೆ 15 ಅಡಿ ಉದ್ದ, 15 ಅಡಿ ಅಗಲ, 7 ಅಡಿ ಎತ್ತರಕ್ಕೆ ದಾರು ಶಿಲ್ಪಗಳನ್ನು ಜೋಡಿಸಿದ್ದಾರೆ. ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನೆಲಕ್ಕೆ ಗ್ರಾನೈಟ್‌ ಆಳವಡಿಸಲಾಗಿದೆ.

ಅಷ್ಟ ಮಠಗಳ ವಿಗ್ರಹ
ಶಿವಾನಿ ಮರವನ್ನು ಕೊಠಡಿ ನಿರ್ಮಾಣಕ್ಕೆ ಬಳಸಿದ್ದು, ಕೊಠಡಿಯ ಮೇಲ್ಭಾಗದಲ್ಲಿ ಅಷ್ಟದಿಕಾ³ಲಕರ ಮೂರ್ತಿಗಳಿವೆ. ಒಂದು ಗೋಡೆಯಲ್ಲಿ ಅಷ್ಟ ಮಠಗಳ‌ ಪಟ್ಟದ ದೇವರ ವಿಗ್ರಹ‌ ಚಿತ್ರ ಹಾಗೂ ಇನ್ನೊಂದು ಗೋಡೆಯಲ್ಲಿ ದಶಾವತಾರದ ಶಿಲ್ಪಗಳನ್ನು ನಿರ್ಮಿಸಲು ಚಿಂತನೆ ನಡೆದಿದೆ. ಬಾಗಿಲಿನಲ್ಲಿ ಮಧ್ವಾÌಚಾರ್ಯರು ಹಾಗೂ ವಾದಿರಾಜ ಸ್ವಾಮಿಗಳ ಮೂರ್ತಿಯನ್ನು ಕೆತ್ತಲಾಗಿದೆ. ವೇದವ್ಯಾಸ, ಶ್ರೀರಂಗದ ರಂಗನಾಥ, ತಿರುಪತಿಯ ಶ್ರೀನಿವಾಸ, ಬದರಿಯ ನಾರಾಯಣ ಮೂರ್ತಿಗಳ ರಚನೆ ಹೊನ್ನಾವರದಲ್ಲಿ ಪ್ರಗತಿಯಲ್ಲಿದೆ.

ಈಶಾನ್ಯದಲ್ಲಿ ಹೊಸ ಬಾಗಿಲು 
ಶ್ರೀಗಳಿಂದ ಮಂತ್ರಾಕ್ಷತೆ ಪಡೆಯಲು ಬರುವ ಭಕ್ತರ ಆಗಮನ-ನಿರ್ಗಮನಕ್ಕೆ ಈ ಕೊಠಡಿಯಲ್ಲಿ ಒಂದೇ ದ್ವಾರ ಇದ್ದು, ಈಗ ಭಕ್ತರಿಗೆ ಅನುಕೂಲವಾಗುವಂತೆ ಈಶಾನ್ಯದ ಕುಬೇರ ಮೂಲೆಯಲ್ಲಿ ಇನ್ನೊಂದು ಬಾಗಿಲು ಅಳವಡಿಸಲಾಗಿದೆ.

ನವೀಕರಣ: ಕರ್ತವ್ಯ
ಸರ್ವಜ್ಞ ಪೀಠ ನವೀಕರಣ ಆಡಂಬರವಲ್ಲ. ಗುರು ಮಧ್ವಾಚಾರ್ಯರು ಕುಳಿತು ಧ್ಯಾನ ಮಾಡಿದ ಸ್ಥಳವನ್ನು ನವೀಕರಣಗೊಳಿಸುವುದು ನಮ್ಮ ಕರ್ತವ್ಯ. ಮೊದಲ ಪರ್ಯಾಯದಲ್ಲಿ ಬೆಳ್ಳಿ ಹೊದೆಸಲಾಗಿತ್ತು. ಈಗ ಸರ್ವಜ್ಞ ಪೀಠವಿರುವ ಕೊಠಡಿಯನ್ನು ದಾರುಶಿಲ್ಪದಿಂದ ಅಲಂಕರಿಸಲಾಗುತ್ತದೆ.
– ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಪರ್ಯಾಯ ಪಲಿಮಾರು ಮಠ, ಉಡುಪಿ

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.