ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದ ಕೆಲಸ ಪೂರ್ಣ: ಪೇಜಾವರ ಶ್ರೀ


Team Udayavani, Nov 30, 2017, 9:24 AM IST

28-5.jpg

ಉಡುಪಿ: ಪಂಚಮ ಪರ್ಯಾಯ ಅವಧಿಯಲ್ಲಿ ಹಾಕಿಕೊಂಡಿದ್ದ ವಿವಿಧ ಯೋಜನೆಗಳಲ್ಲಿ ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದ ಎಲ್ಲವೂ  ಪೂರ್ಣ ಗೊಂಡಿವೆ. ಇತರ ಕೆಲವು ಯೋಜಿತ ಕಾರ್ಯಗಳು ಬಾಕಿ ಇವೆ. ಅವುಗಳನ್ನು ಪರ್ಯಾಯ ಅವಧಿಯ ಅನಂತರ ಪೂರ್ಣಗೊಳಿಸಲಾಗುವುದು ಎಂದು ಪರ್ಯಾಯ ಶ್ರೀ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದ ರಾಜಾಂಗಣ, ಎರಡು ಛತ್ರಗಳು, ಶ್ರೀಕೃಷ್ಣ ಮಠದ ಸುತ್ತು ಪೌಳಿ ಪುರ್ಣಗೊಂಡಿದೆ. ಸಂಸ್ಕೃತ ಸಮ್ಮೇಳನ, ಧರ್ಮಸಂಸದ್‌ ಕೂಡ ನಡೆದಿವೆ. ನಮ್ಮ ಆರ್ಥಿಕ ಸಂಪನ್ಮೂಲಕ್ಕೆ ಅನುಗುಣವಾಗಿ ಎಲ್ಲ ಕಾರ್ಯಗಳು ನಡೆಯುತ್ತಿವೆ. ಹಳ್ಳಿಗಳನ್ನು ದತ್ತು ತೆಗೆದುಕೊಳ್ಳುವ ಸಂಕಲ್ಪ ಪೂರ್ಣಗೊಂಡಿಲ್ಲ. ಪಾಜಕದಲ್ಲಿ ಶಿಕ್ಷಣ ಸಂಸ್ಥೆ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.

ವಾರದೊಳಗೆ ಮಧ್ವಾಂಗಣ ಪೂರ್ಣ
ರಾಜಾಂಗಣದ ಮೇಲ್ಭಾಗದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಮಧ್ವಾಂಗಣದ ಕೆಲಸ ವಾರದೊಳಗೆ ಪೂರ್ಣಗೊಳ್ಳಲಿದೆ. ಅದರ ಉದ್ಘಾಟನೆಗೆ ರಾಜ್‌ನಾಥ್‌ ಸಿಂಗ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅನಂತ ಕುಮಾರ್‌ ಅವರನ್ನೂ ಆಹ್ವಾನಿಸ ಲಾಗಿದೆ. ಜತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಆಹ್ವಾನ ನೀಡಲಾಗಿದೆ. ರಾಜಾಂಗಣವನ್ನು ಅಂದು ವಾಜಪೇಯಿ ಅವರು ಉದ್ಘಾಟಿಸಿದ್ದರು ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆ ಸ್ವಾಮಿ ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ನಿರಾಕರಿಸಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಇಚ್ಛೆ. ಅನೇಕ ಕಾರ್ಯ ಕ್ರಮಗಳಲ್ಲಿ ಅವರೊಂದಿಗೆ ನಾನೂ ವೇದಿಕೆ ಹಂಚಿಕೊಂಡಿದ್ದೇನೆ ಎಂದರು.

ಸನ್ಯಾಸ ಸ್ವೀಕಾರದ 80ನೇ ವರ್ಧಂತಿ ನಡೆಯುತ್ತಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ಭಗವಂತ ಆಯುಷ್ಯ ನೀಡಿದ್ದಾನೆ. ಅವನಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.