ಪರೀಕ್ಷೆ ಬರೆಯಲು ಅಂಗವೈಕಲ್ಯ ಅಡ್ಡಿಯಲ್ಲ 


Team Udayavani, Mar 24, 2018, 6:30 AM IST

230318uce2a.jpg

ಉಡುಪಿ:  ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ಖಾಸಗಿಯಾಗಿ ಹಾಜರಾಗಿ ಭವಿಷ್ಯ ಗಟ್ಟಿಗೊಳಿಸಲು 11 ಮಂದಿ ಅಂಗವಿಕಲ ವಿದ್ಯಾರ್ಥಿಗಳೂ ಮುಂದಾಗಿದ್ದಾರೆ. 

ಉಡುಪಿ ಬಸ್‌ ನಿಲ್ದಾಣದ ಬಳಿಕ ಸರಕಾರಿ ಶಾಲೆಗೆ ಇವರು ಹಾಜರಾಗಿದ್ದು, ಛಲದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕಾರ್ಕಳ ತಾಲೂಕಿನ ಪರಪ್ಪುವಿನ ವಿಜೇತ ವಿಶೇಷ ಮಕ್ಕಳ ವಸತಿ ಶಾಲೆಯ ಅಂಧ ವಿದ್ಯಾರ್ಥಿ ಶಿವಾನಂದ (27) ಶ್ರವಣದೋಷವಿದ್ದ ಅಂಕಿತಾ, ಬುದ್ಧಿಮಾಂದ್ಯ ಸಮಸ್ಯೆ ಇರುವ ರಾಘವೇಂದ್ರ ಮತ್ತು ಚಿರಂಜನ್‌ ಹಾಗೂ ಚೇತನಾ ವಿಶೇಷ ಮಕ್ಕಳ ಶಾಲೆಯ ಅಂಧ ವಿದ್ಯಾರ್ಥಿ ಮಂಜುನಾಥ, ವಿಶೇಷ ಮಕ್ಕಳಾದ ರವಿ, ಶ್ರೇಯಸ್‌, ಆಶ್ರಯ್‌ ಮತ್ತು ಸನತ್‌. ಕಾರ್ಕಳದ ಖಾಸಗಿ ಶಾಲೆಯೊಂದರ ಅಭಿತ್‌ ಮತ್ತು ಇನ್ನೋರ್ವ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾರೆ.
 
ಶಿಕ್ಷಕರ ಸುಪರ್ದಿಯಲ್ಲಿ…
ವಿಶೇಷ ಮಕ್ಕಳನ್ನು ಪರೀಕ್ಷೆಗೆ ಕರೆದುಕೊಂಡು ಬಂದು, ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವ ಕರ್ತವ್ಯಕ್ಕೆ ಅವರ ಶಿಕ್ಷಕರು, ಹೆತ್ತವರು ಬೆಂಗಾವಲಾಗಿದ್ದರು. ವಿಜೇತ ವಿಶೇಷ ಮಕ್ಕಳ ಶಾಲೆಯ ಮುಖ್ಯೋ ಪಾಧ್ಯಾಯಿನಿ ಕಾಂತಿ ಹರೀಶ್‌, ಶಿಕ್ಷಕಿ ಶ್ವೇತಾ. ಚೇತನಾ ವಿಶೇಷ ಮಕ್ಕಳ ಶಾಲೆಯ ಶಿಕ್ಷಕಿಯರಾದ ಸಂಧ್ಯಾ, ಮಂಜುಳಾ ಅವರು ಮಕ್ಕಳನ್ನು ಪರೀಕ್ಷೆಗೆ ಬಸ್ಸಿನಲ್ಲಿ ಕರೆದುಕೊಂಡು ಬಂದಿದ್ದರು. ಹೆತ್ತವರು, ಶಿಕ್ಷಕಿಯರು ಪರೀಕ್ಷೆ ಮುಕ್ತಾಯವರೆಗೂ ಶಾಲೆಯ ಅಂಗಳದಲ್ಲೇ ಕುಳಿತುಕೊಂಡಿದ್ದರು.
  
ಮಂಗಳಮುಖೀಯೂ ಹಾಜರ್‌ 
ಅಂಧ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಬರೆಯಲು ಬೇರೊಬ್ಬರಿಗೆ ಅವಕಾಶ ಕಲ್ಪಿಸ ಲಾಗಿದ್ದು, ಅಭಿತ್‌ ಪರ ಹರ್ಷ ಹಾಗೂ ಶಿವಾನಂದ ಅವರ ಪರ ಅವಿನಾಶ್‌ ಕಾಮತ್‌ ಪರೀಕ್ಷೆ ಬರೆದಿದ್ದಾರೆ. ಮಂಗಳಮುಖೀ ನಗ್ಮಾ ಅವರೂ ಪರೀಕ್ಷೆ ಬರೆದಿದ್ದಾರೆ.  

ಪಠ್ಯೇತರ ವಿಷಯದಲ್ಲಿ ಮುಂದು 
ಅಂಧ ವಿದ್ಯಾರ್ಥಿಗಳಾದ ಮಂಜುನಾಥ, ಶಿವಾನಂದ್‌ ಉತ್ತಮ ಹಾಡುಗಾರರು. ರಾಘವೇಂದ್ರ ಫ‌ುಟ್‌ಬಾಲ್‌ನಲ್ಲಿ ಮತ್ತು ಯೂನಿಫೈಡ್‌ ಟೀಮ್‌ ಗೇಮ್‌ನಲ್ಲಿ ರಾಷ್ಟ್ರಮಟ್ಟ,  ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡೆಯಲ್ಲಿ ರಾಜ್ಯಮಟ್ಟದ ಆಟಗಾರ. ಚಿರಂಜನ್‌ ಅವರು ಸೈಕ್ಲಿಂಗ್‌ನಲ್ಲಿ ರಾಜ್ಯಮಟ್ಟದಲ್ಲಿ ಪದಕ ಪಡೆದಿದ್ದಾರೆ. ಆಶ್ರಯ್‌ ಮತ್ತು ಸನತ್‌ ಪೈಂಟಿಂಗ್‌ ಕಲಾವಿದರಾಗಿದ್ದಾರೆ. 

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.