ಮಸ್ಕತ್ನಲ್ಲಿ ಪುತ್ತಿಗೆ ಶ್ರೀಗಳಿಂದ ಆಂಜನೇಯ, ಮಧ್ವರ ವಿಗ್ರಹ ಪ್ರತಿಷ್ಠೆ
Team Udayavani, Dec 14, 2019, 5:37 PM IST
ಉಡುಪಿ: ಓಮಾನ್ನ ರಾಜಧಾನಿ ಮಸ್ಕತ್ನಲ್ಲಿರುವ ಶ್ರೀಕೃಷ್ಣಮಂದಿರದಲ್ಲಿ ಶುಕ್ರವಾರ ಆಂಜನೇಯ ಮತ್ತು ಮಧ್ವರ ವಿಗ್ರಹಗಳನ್ನು ಉಡುಪಿ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಶುಕ್ರವಾರ ಪಂಚಾಮೃತ ಅಭಿಷೇಕಾದಿಗಳನ್ನು ನಡೆಸಿ ಪ್ರತಿಷ್ಠಾಪನೆ ಮಾಡಿದರು.
ಆಶೀರ್ವಚನ ನೀಡಿದ ಸ್ವಾಮೀಜಿಯವರು, ಇಂದು ಮಸ್ಕತ್ ನಾಗರಿಕರಿಗೆ ಸುಯೋಗ. ಒಂದೇ ಮೂಲರೂಪದ ಎರಡು ಅವತಾರ ರೂಪಗಳನ್ನು ಪ್ರತಿಷ್ಠಾಪಿಸಲಾಗಿದೆ. ಇದರಿಂದ ಸಕಲ ಸಜ್ಜನರ ಸಾಧನೆಗೆ ಅನುಕೂಲವಾಗಲಿದೆ ಎಂದರು.
ಪುತ್ತಿಗೆ ಮಠದ ವೈದಿಕರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸುಮಾರು 50 ಮಂದಿ ವಾಯುಸ್ತುತಿ ಪುರಶ್ಚರಣೆ ಮಾಡಿದರೆ, ಮಹಿಳೆಯರು ವಾದಿರಾಜಸ್ವಾಮಿಗಳು ರಚಿಸಿದ ಲಕ್ಷ್ಮೀಶೋಬಾನೆಯ ಪಾರಾಯಣ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ