ಸಣ್ಣ ಗಾತ್ರದ ಮಟ್ಟುಗುಳ್ಳಕ್ಕೂ ಪ್ರಥಮ ಬಾರಿಗೆ ಸ್ಟಿಕ್ಕರ್‌ ಅಳವಡಿಕೆ


Team Udayavani, Jan 24, 2019, 12:50 AM IST

gulla.jpg

ಕಟಪಾಡಿ: ಜಿಐ ಮಾನ್ಯತೆ ಯೊಂದಿಗೆ ಪೇಟೆಂಟ್‌ ಪಡೆದಿರುವ ಮಟ್ಟುಗುಳ್ಳವು ಸಣ್ಣ ಗಾತ್ರದ ಬೇರ್ಪಡಿಕೆಯೊಂದಿಗೆ ನೀಲಿ ಬಣ್ಣದ ಸ್ಟಿಕ್ಕರ್‌ ಅಳವಡಿಕೆಯೊಂದಿಗೆ (ಗ್ರೇಡಿಂಗ್‌ 2) ಆಗಿ ಈ ಬಾರಿಯಿಂದ ಮೊದಲ ಬಾರಿಗೆ ಉಡುಪಿ ಮಾರುಕಟ್ಟೆ ಪ್ರವೇಶಿಸಲಿದೆ.  

ಈ ಮಟ್ಟುಗುಳ್ಳ ಗಾತ್ರದಲ್ಲಿ ಮಾತ್ರ ಸಣ್ಣದಾಗಿದ್ದು, ಗುಣಮಟ್ಟ, ರುಚಿಯಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಗ್ರಾಹಕರಿಗೆ ಖರೀದಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮತ್ತು ಮಟ್ಟುಗುಳ್ಳ ಸುಲಭ ವಾಗಿ ಗುರುತಿಸಲು ಸಹಕಾರಿಯಾಗಿ ನೀಲಿ ಬಣ್ಣದ ಸ್ಟಿಕ್ಕರ್‌ ಅಳವಡಿಸಲಾಗುತ್ತಿದೆ.  

ಗ್ರೇಡಿಂಗ್‌ 2 ಮಟ್ಟುಗುಳ್ಳವು ಮಂಗಳೂರು ಮಾರುಕಟ್ಟೆ ಪ್ರವೇಶಿಸಿದ್ದು ನಿತ್ಯ ಏಳು ಕ್ವಿಂಟಾಲ್‌ (700 ಕಿಲೋ) ಮಟ್ಟುಗುಳ್ಳ ರವಾನೆ ಮಾಡಲಾಗುತ್ತಿದೆ. ದೊಡ್ಡ ಗಾತ್ರದ ಫಸ್ಟ್‌ ಗ್ರೇಡ್‌ನ‌ ಮೂರು ಟನ್‌(3,000 ಕಿಲೋ) ಮಟ್ಟುಗುಳ್ಳ ವ್ಯಾಪಾರವಾಗುತ್ತಿದೆ.  

ಮಟ್ಟುಗುಳ್ಳ ಬೆಳೆಗಾರರ ಸಂಘದಿಂದ ಮಾರುಕಟ್ಟೆಗೆ ರವಾನಿಸಲ್ಪಟ್ಟ  ಫಸ್ಟ್‌ ಗ್ರೇಡ್‌ನ‌ ಮಟ್ಟು ಗುಳ್ಳ ಮಾರುಕಟ್ಟೆಯಲ್ಲಿ ಕಿಲೋಗೆ 50ರಿಂದ 55 ರೂ. ವರೆಗೆ ಮಾರಾಟವಾಗುತ್ತಿದ್ದರೆ, ಗ್ರೇಡಿಂಗ್‌ 2- ಸಣ್ಣ ಗಾತ್ರದ ಮಟ್ಟುಗುಳ್ಳವು ಕಿಲೋಗೆ 30-35 ರೂ. ದರದಲ್ಲಿ ಮಾರಾಟವಾಗುತ್ತಿದೆ.

ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತವಾಗಿ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದುಬೆಳೆಗಾರರ ಸಂಘದ ಪ್ರಬಂಧಕ ಲಕ್ಷ್ಮಣ್‌ ಮಟ್ಟು ಹೇಳಿದ್ದಾರೆ. ಗ್ರಾಹಕರಿಗೆ ಮಟ್ಟುಗುಳ್ಳದ ಆಯ್ಕೆಯಲ್ಲಿ ಗೊಂದಲವಾಗಲೀ, ವಂಚನೆಯಾಗಲಿ ಆಗಬಾರದೆಂಬ ಉದ್ದೇಶದಿಂದ ಗ್ರೇಡಿಂಗ್‌ ಸ್ಟಿಕ್ಕರ್‌ ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಗುಣಮಟ್ಟದ ಖಾತ್ರಿ
ಗ್ರಾಹಕರಿಗೆ ಗುಣಮಟ್ಟದ, ಕೈಗೆಟಕುವ ದರದಲ್ಲಿ ಒದಗಿಸುವ ಉದ್ದೇಶದಿಂದ ಗ್ರೇಡಿಂಗ್‌ 2 ಸ್ಟಿಕ್ಕರ್‌ ಅಳವಡಿಕೆ ಈ ಬಾರಿ ಆರಂಭಿಸಲಾಗಿದೆ 
– ನಾಗರಾಜ್‌ ಮಟ್ಟು, ಕಾರ್ಯದರ್ಶಿ, ಮಟ್ಟುಗುಳ್ಳ ಬೆಳೆಗಾರರ ಸಂಘ

ಗ್ರೇಡಿಂಗ್‌ನಿಂದ ಅನುಕೂಲ
ಗ್ರೇಡಿಂಗ್‌ 2 ಕೂಡ ಶೇ.100ರಷ್ಟು ಗುಣಮಟ್ಟ ಹೊಂದಿರುವ ಮಟ್ಟುಗುಳ್ಳವಾಗಿದೆ. ಗ್ರೇಡಿಂಗ್‌ನಿಂದಾಗಿ ಮಾರಾಟಗಾರರಿಗೂ ಅನುಕೂಲ. 
– ಚಂದ್ರಶೇಖರ್‌, ತರಕಾರಿ ಮಾರಾಟಗಾರರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.