ಸರ್ವಜ್ಞ ವೃತ್ತದಲ್ಲಿ ಮೂಡಿದ ಬೆಳಕು!
Team Udayavani, Mar 3, 2021, 5:54 PM IST
ಕಾರ್ಕಳ: ಇಲ್ಲಿನ ಬೈಪಾಸ್ ರಸ್ತೆಯ ಸರ್ವಜ್ಞ ವೃತ್ತದಲ್ಲಿ ಕೆಟ್ಟು ಹೋಗಿದ್ದ ಹೈಮಾಸ್ಟ್ ದೀಪವನ್ನು ಮಾ. 3ರಂದು ದುರಸ್ತಿ ಪಡಿಸಲಾಗಿದೆ.
ಬೈಪಾಸ್ ರಸ್ತೆಯಲ್ಲಿ ಪ್ರತಿನಿತ್ಯ ಸಹಸ್ರಾರು ವಾಹನಗಳು ತೆರಳುತ್ತಿರುತ್ತವೆ. ಜಂಕ್ಷನ್ ನಲ್ಲಿ ಬೆಳಕು ಇಲ್ಲದೆ ಇರುವುದರಿಂದ ವಾಹನಗಳು ತೆರಳುವಾಗ ಪಾದಚಾರಿಗಳು ರಸ್ತೆ ಅಡ್ಡ ದಾಟುವಾಗ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಇತ್ತೀಚೆಗೆ ಸುದಿನ ವರದಿ ಪ್ರಕಟಿಸಿ, ದೀಪ ಉರಿಯದೆ ಆಗುತ್ತಿರುವ ಅನಾನುಕೂಲತೆ ಬಗ್ಗೆ ಸಂಬಂಧಿಸಿದವರ ಗಮನ ಸೆಳೆದಿತ್ತು. ಇದೀಗ ಗ್ರಾಮ ಪಂಚಾಯತ್ ವತಿಯಿಂದ ದುರಸ್ತಿ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ