ಮರವಂತೆ ಬೀಚ್‌ ಅಭಿವೃದ್ಧಿ ಯೋಜನೆಗೆ ಒತ್ತಡ


Team Udayavani, Feb 2, 2019, 12:50 AM IST

0102kdpp10.jpg

ಗಂಗೊಳ್ಳಿ: ಹೊಸಪೇಟೆ ರಸ್ತೆ ಅಭಿವೃದ್ಧಿಗೆ ಸುಮಾರು 1.60 ಕೋ. ರೂ. ಮಂಜೂರಾಗಿದೆ. ತ್ರಾಸಿ – ಮರವಂತೆ ಬೀಚ್‌ ಅಭಿವೃದ್ಧಿ ಬಗ್ಗೆ ಯೋಜನೆ ರೂಪಿಸಲು ಸರಕಾರದ ಮೇಲೆ ಒತ್ತಡ ಹೇರಲಾಗುವುದು. ಇಲ್ಲಿ ನಡೆಯುತ್ತಿರುವ ಕಾಮ ಗಾರಿಗೆ ಶಿಲೆಕಲ್ಲುಗಳನ್ನು ಸಾಗಿಸಲಾಗುತ್ತಿದ್ದು, ಇದರ ರಾಜಧನವನ್ನು ಆಯಾ ಗ್ರಾ.ಪಂ.ಗಳಿಗೆ ನೀಡುವಂತೆ ಡಿಸಿಗೆ ಸೂಚಿಸಲಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಹೇಳಿದರು.

ಉಡುಪಿ ಜಿ.ಪಂ., ಕುಂದಾಪುರ ತಾ.ಪಂ., ತ್ರಾಸಿ ಗ್ರಾ. ಪಂ. ಆಶ್ರಯದಲ್ಲಿ ತ್ರಾಸಿ ಗ್ರಾ. ಪಂ. ವಠಾರದಲ್ಲಿ ಶುಕ್ರವಾರ ಜರಗಿದ ವಿವಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.

ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಕೆ., ತಾ.ಪಂ. ಸದಸ್ಯ ರಾಜು ದೇವಾಡಿಗ, ಗ್ರಾ.ಪಂ. ಸದಸ್ಯರಾದ ರವೀಂದ್ರ ಖಾರ್ವಿ, ವಿಜಯ ಪೂಜಾರಿ, ಜೀತಾ ಡಿಸಿಲ್ವಾ, ರತ್ನಾವತಿ, ಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು. 

ಸವಲತ್ತು ವಿತರಣೆ
ಶೇ.2 ರ ನಿಧಿಯಡಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ವಾಟರ್‌ ಫಿಲ್ಟರ್‌, ಫ್ಯಾನ್‌, ಅಂಗವಿಕಲರಿಗೆ ಕೃತಕ ಕಾಲು, ವೈದ್ಯಕೀಯ ಸೌಲಭ್ಯ ಹಾಗೂ ಶೇ. 25 ರ ನಿಧಿಯಲ್ಲಿ 95 ಕುಟುಂಬಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಗ್ರಾ.ಪಂ. ಅಧ್ಯಕ್ಷ ಸುಧಾಕರ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ವಿನಯ್‌ ವಂದಿಸಿದರು. ಪಿಡಿಒ ಶೋಭಾ ಕಾರ್ಯಕ್ರಮ ನಿರೂಪಿಸಿದರು.

ಏತ ನೀರಾವರಿಗೆ ಪ್ರಯತ್ನ
ಸಿದ್ದಾಪುರ – ಸೌಕೂರು ಏತ ನೀರಾವತಿ ಯೋಜನೆಯನ್ನು ಈ ಬಾರಿಯ ಬಜೆಟ್‌ನಲ್ಲಿ ಸೇರಿಸುವ ಪ್ರಯತ್ನ ನಡೆಸಿದ್ದು, ಜಲಧಾರೆ ಯೋಜನೆ ಕಾರ್ಯ ರೂಪಕ್ಕೆ ಬರುವಂತೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಪ.ಜಾತಿ ಹಾಗೂ ಪ. ಪಂಗಡದ ಜನರನ್ನು ಸಮಾಜದ ಮುಂಚೂಣಿಗೆ ತರುವ ಕೆಲಸ ಮಾಡಿದಾಗ ಡಾ|ಅಂಬೇಡ್ಕರ್‌ ಅವರ ಕನಸು ನನಸಾಗಲಿದೆ. ತ್ರಾಸಿ ಗ್ರಾ.ಪಂ. ಪ.ಜಾತಿ ಮತ್ತು ಪ.ಪಂಗಡದ ಹಾಗೂ ಅಂಗವಿಕಲರ ಕಲ್ಯಾಣಕ್ಕಾಗಿ ಅನುದಾನವನ್ನು ಸದ್ವಿನಿಯೋಗ ಮಾಡುತ್ತಿರುವುದು ಶ್ಲಾಘನೀಯ.
– ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.