Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್
Team Udayavani, Sep 30, 2023, 12:49 AM IST
ಉಡುಪಿ: ಪರವಾನಿಗೆ ಸಮಸ್ಯೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ನಿರ್ಧರಿಸಿವೆ.
ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಜಿಲ್ಲಾ ಎಸ್ಪಿ ಡಾ| ಅರುಣ್ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಫಲಪ್ರದವಾಗಿರಲಿಲ್ಲ.
ಹೀಗಾಗಿ ಒಕ್ಕೂ ಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅ.3ರಂದು ಬಂದ್ಗೆ ಕರೆ ನೀಡಿದ್ದಾರೆ.
ಬಂದ್ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ