Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ


Team Udayavani, May 24, 2024, 10:18 AM IST

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

ಶಿರ್ವ: ಇಲ್ಲಿನ ಗ್ರಾಮ ಪಂ.ಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.

ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.