Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಶ್ರೀಪುತ್ತಿಗೆ ವಿದ್ಯಾಪೀಠದ 37ನೇ ಘಟಿಕೋತ್ಸವ, ಗುರುವಂದನೆ

Team Udayavani, May 26, 2024, 10:59 PM IST

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಉಡುಪಿ: ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಮುಖ್ಯವಾದುದು. ಅಂತಹವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವಲ್ಲಿ ಶ್ರೀ ಪುತ್ತಿಗೆ ವಿದ್ಯಾಪೀಠವು 37 ವರ್ಷಗಳಿಂದ ಕಾರ್ಯನಿರತವಾಗಿದೆ ಎಂದು
ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನುಡಿದರು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರವಿವಾರ ನಡೆದ ಶ್ರೀ ಪುತ್ತಿಗೆ ವಿದ್ಯಾಪೀಠದ 37ನೇ ಘಟಿಕೋತ್ಸವ ಹಾಗೂ ಗುರುವಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶ್ರೀಪಾದರು ಆಶೀರ್ವಚನ ನೀಡಿದರು.

ಧಾರ್ಮಿಕ ಆಚರಣೆ, ತಣ್ತೀದ ತಿಳುವಳಿಕೆಯನ್ನು ಸ್ಥೂಲವಾಗಿ ಅಧ್ಯ ಯನ ಮಾಡಿದ ವಿದ್ಯಾರ್ಥಿಗಳು ಜನರು ಧರ್ಮ ಪರಿಪಾಲಕರಾಗಿ ಬದುಕಲು ದಾರಿ ತೋರಿಸಬೇಕು.

ವಿದ್ಯಾಪೀಠದಲ್ಲಿ ಅಭ್ಯಾಸ ಮಾಡಿದವರಲ್ಲಿ 30 ಪುರೋಹಿತರು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾಪೀಠವು ಇದೀಗ 7 ಮಂದಿ ಪುರೋಹಿತ ರನ್ನು ಸಮಾಜಕ್ಕೆ ಧಾರೆ ಎರೆದಿದೆ ಎಂದರು.

ಹುಣಸಿಹೊಳೆ ಕಣ್ವ ಮಠದ ಶ್ರೀ ವಿದ್ಯಾಕಣ್ವವಿರಾಜತೀರ್ಥ ಶ್ರೀಪಾದರು,ಶ್ರೀ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ವಿದ್ವಾಂಸರಾದ ವಿ| ಸಗ್ರಿ ರಾಘವೇಂದ್ರ ಆಚಾರ್ಯ, ವಿ| ಸೂರ್ಯನಾರಾಯಣ ಉಪಾಧ್ಯಾಯ ಕುಂಭಾಶಿ, ವಿ| ಶ್ರೀಧರ ತಂತ್ರಿ ಕೇಂಜ, ವಿ| ರಾಮದಾಸ ಉಪಾಧ್ಯಾಯ ಮುಂಬಯಿ, ವಿ| ಪ್ರಕಾಶ ಭಟ್‌ ಮುಂಬಯಿ, ವಿ| ಪ್ರವೀಣ್‌ ಆಚಾರ್ಯ ಚೆನ್ನೈ, ವಿ| ಶ್ರೀಪತಿ ಆಚಾರ್ಯ, ಶ್ರೀನಿವಾಸ ಆಚಾರ್ಯ ಬೆಳಗಾವಿ, ರೋಹಿತ್‌ ಚಕ್ರತೀರ್ಥ, ಶತಾವಧಾನಿ ರಾಮನಾಥ ಆಚಾರ್ಯ, ವಿ| ವಿಜಯಸಿಂಹ ತೋಟಂತಿಲ್ಲಾಯ ಶುಭಾಶಂಸನೆಗೈದರು.
ಶ್ರೀ ಮಠದ ರಮೇಶ್‌ ಭಟ್‌, ವಿದ್ವಾಂಸರು, ಗಣ್ಯರು ಉಪಸ್ಥಿತರಿದ್ದರು. ವಿ| ರಾಜೇಶ್‌ ಭಟ್‌ ಮುಂಬಯಿ, ವಿ| ಪಂಜ ಭಾಸ್ಕರ ಭಟ್‌ ಅವರನ್ನು ಶ್ರೀಪಾದರು ಗೌರವಿಸಿದರು. ವಿದ್ವಾಂಸ ಡಾ| ಬಿ. ಗೋಪಾಲ ಆಚಾರ್ಯರು ವಿದ್ಯಾಪೀಠದ ಆಶಯವನ್ನು ವ್ಯಕ್ತಪಡಿಸಿ ದರು. ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಸ್ವಾಗತಿಸಿದರು. ವಿ| ಯೋಗೀಂದ್ರ ಭಟ್‌ ಉಳಿ ನಿರೂಪಿಸಿ, ವಿ| ವಾದಿರಾಜ ತಂತ್ರಿ ವಂದಿಸಿದರು.

ಮಂಗಳ ಮಹೋತ್ಸವದಲ್ಲಿ ವಿದ್ಯಾರ್ಥಿಗಳಾದ ಸಂದೇಶ ಮೂಡಿತ್ತಾಯ ಪೆರ್ಡೂರು (ಜೋತಿಷ ಶಾಸ್ತ್ರ ), ವಿರಾಜ್‌ ಭಟ್‌ ಹಳೆಯಂಗಡಿ (ರುಕ್ಮಿಣೀಶ ವಿಜಯ), ಅರ್ಜುನ ಹೆಗಡೆ ಶಿರಸಿ (ಉಪನಿಷತ್ತು), ಕೃಷ್ಣ ಹೆಗಡೆ ಶಿರಸಿ (ಮಹಾಭಾರತ ತಾತ್ಪರ್ಯ ನಿರ್ಣಯ ಗ್ರಂಥ), ದರ್ಶನ್‌ ದೇಶಪಾಂಡೆ ಬಾದಾಮಿ (ವಾಯುದೇವರ ಅವತಾರದ ಕಾರಣ), ಶ್ರವಣ್‌ ಭಟ್‌ ಅಜೆಕಾರು (ಪೌರೋಹಿತ್ಯ) ಅವರು ವಿಷಯ ಪ್ರಸ್ತುತಪಡಿಸಿದರು.

ಪ್ರಾರಂಭೋತ್ಸವ-ಗುರುವಂದನೆ
ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿದ ಪುತ್ತಿಗೆ ಶ್ರೀಪಾದರು ವಿದ್ಯಾಪೀಠದ 38ನೇ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶಾಂತಿ ಪಾಠದ ಮೂಲಕ ಚಾಲನೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಶ್ರೀ ವಿದ್ಯಾಕಣ್ವವಿರಾಜತೀರ್ಥ ಶ್ರೀಪಾದರಿಗೆ ಮಠದ ದಿವಾನ ಪ್ರಸನ್ನ ಆಚಾರ್ಯರ ನೇತೃತ್ವದಲ್ಲಿ ಗುರುವಂದನೆ ನಡೆಸಲಾಯಿತು.

 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.