ಅಂಡಾರು, ಹೆಬ್ರಿ ಪರಿಸರದಲ್ಲಿ ಬೇಸಗೆ ಮಳೆ
Team Udayavani, Feb 27, 2020, 10:32 PM IST
ಅಜೆಕಾರು: ಅಂಡಾರು ಶಿರ್ಲಾಲು ಕೆರ್ವಾಸೆ ಪರಿಸರದಲ್ಲಿ ಫೆ 27ದಂದು ಸಂಜೆ ಬೇಸಗೆ ಮಳೆ ಸುರಿದಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಸಾಧಾರಣ ಮಳೆ ಸುರಿದಿದ್ದು ಸೆಖೆಯಿಂದ ಬೇಸತ್ತಿದ್ದ ಜನರಿಗೆ ಸಂತಸ ತಂದಿದೆ.
ಕಳೆದ ಡಿಸೆಂಬರ್ವರೆಗೂ ಈ ಪರಿಸರದಲ್ಲಿ ಮಳೆ ಸುರಿದಿದ್ದು, ಈ ವರ್ಷದ ಜನವರಿ ತಿಂಗಳಲ್ಲಿ ಮಾತ್ರ ಮಳೆ ಬಿದ್ದಿರಲಿಲ್ಲ. ಈಗ ಫೆಬ್ರವವರಿ ತಿಂಗಳಲ್ಲಿ ಬೇಸಗೆ ಮಳೆ ಬಿದ್ದಿದೆ.
ಸುಗ್ಗಿ ಭತ್ತದ ಬೆಳೆ ಬೆಳೆದ ರೈತರಿಗೆ ಕೆಲವು ಕಡೆ ಮಳೆಯಿಂದಾಗಿ ಸ್ವಲ್ಪ ಮಟ್ಟಿನ ತೊಂದರೆಯಾಗಿದೆ.
ಅಜೆಕಾರು ಮುನಿಯಾಲು ಮಾಳ ಬಜಗೋಳಿ ಪರಿಸರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದರೂ ಮಳೆ ಬಿದ್ದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್