Brahmavar; ಅನುಮಾನಾಸ್ಪದ ರೀತಿಯಲ್ಲಿ ಕೂಲಿ ಕಾರ್ಮಿಕ ಸಾವು
Team Udayavani, Jan 28, 2024, 12:52 AM IST
ಬ್ರಹ್ಮಾವರ: ಕೂಲಿ ಕಾರ್ಮಿಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಜ. 25ರಂದು ಯಡ್ತಾಡಿಯಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಸಂತೋಷ (28) ಮೃತ ಕೂಲಿ ಕಾರ್ಮಿಕ.
ಈತ ಕೂಲಿ ಕೆಲಸದ ಬಗ್ಗೆ ಶಿರ್ವ ಮಂಚಕಲ್ ಕಡೆಗೆ ಹೋಗಿದ್ದು ಅಲ್ಲಿಂದ ಅಪರಿಚಿತ ವ್ಯಕ್ತಿಯೋರ್ವರು ಜ.25ರಂದು ಕರೆ ಮಾಡಿ ಸಂತೋಷ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದರು. ಆಬಳಿಕ ಪರಿಚಿತರಾದ ವಿಜಯ್ ಎನ್ನುವವರು ಮೂರ್ನಾಲ್ಕು ಮಂದಿಯೊಂದಿಗೆ ಆ್ಯಂಬುಲೆನ್ಸ್ನಲ್ಲಿ ಮೃತದೇಹವನ್ನು ಮನೆಗೆ ತಂದು ಹೋಗಿದ್ದರು.
ಹೀಗಾಗಿ ಸಂತೋಷ್ ಅವರ ಮರಣದಲ್ಲಿ ಅನುಮಾನವಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೆತ್ತವರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?