ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ


Team Udayavani, Oct 24, 2021, 1:20 PM IST

Untitled-1

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್‌ ವಠಾರ ಹಾಗೂ ಬಸ್ಸು ನಿಲ್ದಾಣದ ಸುತ್ತ ಮುತ್ತ ಮಧು,ಗುಟ್ಕಾ ಮತ್ತಿತರ ತಂಬಾಕು ಪದಾಥ‌ìಗಳನ್ನು ತಿಂದು ಸಾರ್ವಜನಿಕವಾಗಿ ಉಗುಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ದೃಶ್ಯ ಪರಿಸರದಲ್ಲಿ ಸಾಮಾನ್ಯವಾಗಿದ್ದು ಸಮಸ್ಯೆಯಾಗಿದೆ.

ಸ್ವ ಚ್ಛ ಸಂದೇಶ:

ಈ ಸಂಬಂಧ ಜನಜಾಗೃತಿಗಾಗಿ ಸ್ವಚ್ಛ ಶಿರ್ವ-ನಮ್ಮ ಶಿರ್ವ ಕಾರ್ಯಕ್ರಮದಡಿ ಗ್ರಾ.ಪಂ. ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿಗಳೊಂದಿಗೆ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿ ಪರಿಸರ ಹಾಳು ಮಾಡುತ್ತಿರುವವರಿಗೆ ದಂಡ ವಿಧಿಸುವ ಮೂಲಕ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಸಾರ್ವಜನಿಕರಿಗೆ ಸ್ವಚ್ಛತೆಯ ಸಂದೇಶ ನೀಡುತ್ತಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರು ಮತ್ತು ಕಸ ಹಾಕುವವರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಮತ್ತು ನಿಯಂತ್ರಣ ಕಾಯ್ದೆಯಡಿ ದಂಡ ವಿಧಿಸಿ ಎಚ್ಚರಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ಅವರೊಂದಿಗೆ ಗ್ರಾ.ಪಂ.ಪಂ. ಸಿಬಂದಿಗಳಾದ ಪ್ರವೀಣ್‌,ಕಿಶೋರ್‌,ರಕ್ಷಿತ್‌ ಮತ್ತು ಅಮೃತಾ ಭಾಗವಹಿಸಿ ಸಹಕಾರ ನೀಡುತ್ತಿದ್ದಾರೆ.

ವಾಟ್ಸಪ್‌ ಮೂಲಕ ಸಾರ್ವಜನಿಕ ಸ್ಥಳ,ರಸ್ತೆ ಬದಿ,ಬಸ್ಸು ತಂಗುದಾಣ,ಶಾಲೆ ಹಾಗೂ ಅಂಗನವಾಡಿ ಪರಿಸರದಲ್ಲಿ ಕಸ ತ್ಯಾಜ್ಯ ಕಂಡುಬಂದಲ್ಲಿ ಗ್ರಾ.ಪಂ.ಗೆ ಪೋಟೋ ಸಹಿತ ಮಾಹಿತಿ ನೀಡಲು ಕೋರಲಾಗಿದ್ದು ಗ್ರಾ.ಪಂ. ವ್ಯಾಪ್ತಿಯ ಕಸದ ರಾಶಿ ವಿಲೇವಾರಿಯನ್ನೂ ಮಾಡಲಾಗುತ್ತಿದೆ.

ಜಾಲತಾಣಗಳಲ್ಲಿ ವೈರಲ್‌:

ಸಾರ್ವಜನಿಕ ಸ್ಥಳಗಳಲ್ಲಿ ಕಸ, ತ್ಯಾಜ್ಯ ಬಿಸಾಡುವವರನ್ನು ಗುರುತಿಸಿ ಹಿಡಿದು ದಂಡ ವಿಧಿಸಲಾಗುವ ಮತ್ತು ಸಾರ್ವಜನಿಕವಾಗಿ ಉಗುಳುವವರು ಕಂಡುಬಂದಲ್ಲಿ ಅವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಮತ್ತು ನಿಯಂತ್ರಣ ಕಾಯ್ದೆಯಡಿ ದಂಡ ವಿಧಿಸಿದ ರಶೀದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಆಹಾ ಈ ತರಹದ ಶಿಕ್ಷೆ/ದಂಡ ಎಲ್ಲಾ ಕಡೆ ಬಂದರೆ ಸ್ವರ್ಗಕ್ಕೆ ಮೂರೇ ಗೇಣು!!! ಇದು ಸಮಾಜದ ಎಲ್ಲರಿಗೂ ಅನ್ವಯಿಸುವ ಹಾಗಾದರೆ ಒಳಿತು ಎಂದು ಗ್ರಾ.ಪಂ.ನ ಕಾರ್ಯದ ಬಗ್ಗೆ ವ್ಯಾಪಕ ಪ್ರಶಂಸೆಯೊಂದಿಗೆ, ಜನರಿಗೆ ತಿದ್ದಿಕೊಳ್ಳುವ ಮನಸ್ಸೇ ಇಲ್ಲವಲ್ಲಾ ಎನ್ನುವ ಬೇಸರವೂ ವ್ಯಕ್ತವಾಗಿದೆ.

ಸ್ವಚ್ಛ ಗ್ರಾಮದ ಪ್ರಯತ್ನ: ಪರಿಸರ ಸ್ವಚ್ಛತೆಯ ಕಾಳಜಿಯಿಂದ ನಮ್ಮ ಪಾಲಿನ ಕಿಂಚಿತ್‌ ಪ್ರಯತ್ನ ನಡೆಸುತ್ತಿದ್ದೇವೆ. ಸಾರ್ವಜನಿಕರು, ಗ್ರಾಮಸ್ಥರು,ಸಂಘಸಂಸ್ಥೆಗಳು ಕಸ,ತ್ಯಾಜ್ಯ ಮುಕ್ತ ಸ್ವಚ್ಛ ಗ್ರಾಮ ಮಾಡುವಲ್ಲಿ ಗ್ರಾ.ಪಂ. ನೊಂದಿಗೆ ಸಹಕರಿಸಿ ಕೈಜೋಡಿಸಿದಾಗ ಸ್ವಚ್ಛ,ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ. –ಕೆ.ಆರ್‌. ಪಾಟ್ಕರ್‌, ಶಿರ್ವ ಗಾ.ಪಂ. ಅಧ್ಯಕ್ಷ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.