ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ


Team Udayavani, Oct 24, 2021, 1:20 PM IST

Untitled-1

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್‌ ವಠಾರ ಹಾಗೂ ಬಸ್ಸು ನಿಲ್ದಾಣದ ಸುತ್ತ ಮುತ್ತ ಮಧು,ಗುಟ್ಕಾ ಮತ್ತಿತರ ತಂಬಾಕು ಪದಾಥ‌ìಗಳನ್ನು ತಿಂದು ಸಾರ್ವಜನಿಕವಾಗಿ ಉಗುಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ದೃಶ್ಯ ಪರಿಸರದಲ್ಲಿ ಸಾಮಾನ್ಯವಾಗಿದ್ದು ಸಮಸ್ಯೆಯಾಗಿದೆ.

ಸ್ವ ಚ್ಛ ಸಂದೇಶ:

ಈ ಸಂಬಂಧ ಜನಜಾಗೃತಿಗಾಗಿ ಸ್ವಚ್ಛ ಶಿರ್ವ-ನಮ್ಮ ಶಿರ್ವ ಕಾರ್ಯಕ್ರಮದಡಿ ಗ್ರಾ.ಪಂ. ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿಗಳೊಂದಿಗೆ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿ ಪರಿಸರ ಹಾಳು ಮಾಡುತ್ತಿರುವವರಿಗೆ ದಂಡ ವಿಧಿಸುವ ಮೂಲಕ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಸಾರ್ವಜನಿಕರಿಗೆ ಸ್ವಚ್ಛತೆಯ ಸಂದೇಶ ನೀಡುತ್ತಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರು ಮತ್ತು ಕಸ ಹಾಕುವವರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಮತ್ತು ನಿಯಂತ್ರಣ ಕಾಯ್ದೆಯಡಿ ದಂಡ ವಿಧಿಸಿ ಎಚ್ಚರಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ಅವರೊಂದಿಗೆ ಗ್ರಾ.ಪಂ.ಪಂ. ಸಿಬಂದಿಗಳಾದ ಪ್ರವೀಣ್‌,ಕಿಶೋರ್‌,ರಕ್ಷಿತ್‌ ಮತ್ತು ಅಮೃತಾ ಭಾಗವಹಿಸಿ ಸಹಕಾರ ನೀಡುತ್ತಿದ್ದಾರೆ.

ವಾಟ್ಸಪ್‌ ಮೂಲಕ ಸಾರ್ವಜನಿಕ ಸ್ಥಳ,ರಸ್ತೆ ಬದಿ,ಬಸ್ಸು ತಂಗುದಾಣ,ಶಾಲೆ ಹಾಗೂ ಅಂಗನವಾಡಿ ಪರಿಸರದಲ್ಲಿ ಕಸ ತ್ಯಾಜ್ಯ ಕಂಡುಬಂದಲ್ಲಿ ಗ್ರಾ.ಪಂ.ಗೆ ಪೋಟೋ ಸಹಿತ ಮಾಹಿತಿ ನೀಡಲು ಕೋರಲಾಗಿದ್ದು ಗ್ರಾ.ಪಂ. ವ್ಯಾಪ್ತಿಯ ಕಸದ ರಾಶಿ ವಿಲೇವಾರಿಯನ್ನೂ ಮಾಡಲಾಗುತ್ತಿದೆ.

ಜಾಲತಾಣಗಳಲ್ಲಿ ವೈರಲ್‌:

ಸಾರ್ವಜನಿಕ ಸ್ಥಳಗಳಲ್ಲಿ ಕಸ, ತ್ಯಾಜ್ಯ ಬಿಸಾಡುವವರನ್ನು ಗುರುತಿಸಿ ಹಿಡಿದು ದಂಡ ವಿಧಿಸಲಾಗುವ ಮತ್ತು ಸಾರ್ವಜನಿಕವಾಗಿ ಉಗುಳುವವರು ಕಂಡುಬಂದಲ್ಲಿ ಅವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಮತ್ತು ನಿಯಂತ್ರಣ ಕಾಯ್ದೆಯಡಿ ದಂಡ ವಿಧಿಸಿದ ರಶೀದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಆಹಾ ಈ ತರಹದ ಶಿಕ್ಷೆ/ದಂಡ ಎಲ್ಲಾ ಕಡೆ ಬಂದರೆ ಸ್ವರ್ಗಕ್ಕೆ ಮೂರೇ ಗೇಣು!!! ಇದು ಸಮಾಜದ ಎಲ್ಲರಿಗೂ ಅನ್ವಯಿಸುವ ಹಾಗಾದರೆ ಒಳಿತು ಎಂದು ಗ್ರಾ.ಪಂ.ನ ಕಾರ್ಯದ ಬಗ್ಗೆ ವ್ಯಾಪಕ ಪ್ರಶಂಸೆಯೊಂದಿಗೆ, ಜನರಿಗೆ ತಿದ್ದಿಕೊಳ್ಳುವ ಮನಸ್ಸೇ ಇಲ್ಲವಲ್ಲಾ ಎನ್ನುವ ಬೇಸರವೂ ವ್ಯಕ್ತವಾಗಿದೆ.

ಸ್ವಚ್ಛ ಗ್ರಾಮದ ಪ್ರಯತ್ನ: ಪರಿಸರ ಸ್ವಚ್ಛತೆಯ ಕಾಳಜಿಯಿಂದ ನಮ್ಮ ಪಾಲಿನ ಕಿಂಚಿತ್‌ ಪ್ರಯತ್ನ ನಡೆಸುತ್ತಿದ್ದೇವೆ. ಸಾರ್ವಜನಿಕರು, ಗ್ರಾಮಸ್ಥರು,ಸಂಘಸಂಸ್ಥೆಗಳು ಕಸ,ತ್ಯಾಜ್ಯ ಮುಕ್ತ ಸ್ವಚ್ಛ ಗ್ರಾಮ ಮಾಡುವಲ್ಲಿ ಗ್ರಾ.ಪಂ. ನೊಂದಿಗೆ ಸಹಕರಿಸಿ ಕೈಜೋಡಿಸಿದಾಗ ಸ್ವಚ್ಛ,ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ. –ಕೆ.ಆರ್‌. ಪಾಟ್ಕರ್‌, ಶಿರ್ವ ಗಾ.ಪಂ. ಅಧ್ಯಕ್ಷ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.