ಸಿಡ್ನಿ ಯುಎನ್‌ಎಸ್‌ಡಬ್ಲ್ಯು-ಮಾಹೆ ಅನುದಾನ ಘೋಷಣೆ


Team Udayavani, Dec 15, 2019, 3:56 AM IST

zx-39

ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷೆಯನ್ನು ಸುಧಾರಿಸಲು ಮತ್ತು ಉಡುಪು ಕೈಗಾರಿಕೆಯ ಅವಕಾಶ ಬಳಸಿಕೊಳ್ಳುವ ಮೊದಲ ಪ್ರಾಜೆಕ್ಟ್ಗೆ ಸಿಡ್ನಿಯ ಯುಎನ್‌ಎಸ್‌ಡಬ್ಲ್ಯು- ಮಣಿಪಾಲ ಮಾಹೆ ಸಹಭಾಗಿತ್ವದ ಸಂಶೋಧನೆಗೆ ಬೀಜ ಧನ ಕಾರ್ಯಕ್ರಮವಾಗಿ ಅನುದಾನ ಮಂಜೂರಾಗಿದೆ.

ಶನಿವಾರ ಮಣಿಪಾಲದಲ್ಲಿ ಯುಎನ್‌ಎಸ್‌ಡಬ್ಲ್ಯು ಅಧ್ಯಕ್ಷ ಮತ್ತು ಕುಲಪತಿ ಪ್ರೊ| ಐಯಾನ್‌ ಜಾಕೋಬ್ಸ್ ಮತ್ತು ಮಾಹೆ ಕುಲಪತಿ ಡಾ| ಎಚ್‌. ವಿನೋದ ಭಟ್‌ ಅವರು 10 ಜಂಟಿ ಅನುದಾನ ಕಾರ್ಯಕ್ರಮಗಳನ್ನು ಘೋಷಿಸಿದರು. ನಮ್ಮೆರಡು ಪಾಲುದಾರಿಕೆ ಬಗ್ಗೆ ಸಂತಸವಾಗುತ್ತಿದೆ. ನಮ್ಮೆರಡೂ ವಿ.ವಿ.ಗಳಲ್ಲಿ ಈ ಹೊಸ ಅನುದಾನ ಶೈಕ್ಷಣಿಕವಾಗಿ ಅನುಕೂಲವಾಗಲಿದೆ. ಸಂಕೀರ್ಣ ಮತ್ತು ಜಾಗತಿಕ ಸಂಶೋಧನ ಸವಾಲುಗಳನ್ನು ಬಗೆ ಹರಿಸಲು ಬುದ್ಧಿವಂತರನ್ನು ಸಮೀಪಕ್ಕೆ ತರಲಾಗುತ್ತಿದೆ ಎಂದು ಜಾಕೋಬ್ಸ್ ಹೇಳಿದರು.

ಎರಡು ಪ್ರಮುಖ ಸಂಸ್ಥೆಗಳು ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕರ ಜೀವಗಳು, ಸಂಶೋಧನೆ ಮತ್ತು ಶಿಕ್ಷಣದಲ್ಲಿ ಬದಲಾವಣೆಗಳನ್ನು ತಂದು ಉತ್ತಮ ಭವಿಷ್ಯವನ್ನು, ಭಾರತ ಮತ್ತು ಆಸ್ಟ್ರೇಲಿಯ ಸಂಬಂಧಗಳನ್ನು ಎತ್ತರಕ್ಕೆ ಏರಿಸಲಿವೆ ಎಂದು ಡಾ| ವಿನೋದ ಭಟ್‌ ತಿಳಿಸಿದರು.

ಕಾರ್ಯಕ್ರಮಗಳ ರೂಪರೇಖೆ, ಮಾರ್ಗ, ಜ್ಞಾನ ವಿನಿಮಯಗಳ ಸುಧಾರಣೆ ಅವಕಾಶ, ಸಂದರ್ಶಕ ಫೆಲೋ, ವಿದ್ಯಾರ್ಥಿ ಮತ್ತು ಸಿಬಂದಿಗಾಗಿ ಸಿಬಂದಿ ಮಾರ್ಗದರ್ಶನ ಅಭಿವೃದ್ಧಿಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಡಾ| ಭಟ್‌ ಅವರು 2018ರ ಡಿಸೆಂಬರ್‌ನಲ್ಲಿ ಯುಎನ್‌ಎಸ್‌ಡಬ್ಲ್ಯುಗೆ ಭೇಟಿ ನೀಡಿದ ಸಂದರ್ಭ ಈ ಮಹತ್ವದ ಪಾಲುದಾರಿಕೆಗೆ ಭೂಮಿಕೆ ಸಿದ್ಧವಾಗಿತ್ತು. ಇದಾದ ಬಳಿಕ ಯುಎನ್‌ಎಸ್‌ಡಬ್ಲ್ಯು ಸಹಕುಲಪತಿ, ಸಿಇಒ ಲಾರಿ ಪರ್ಸಿ, ಎಂಜಿನಿಯರಿಂಗ್‌ ಪ್ರಾಧ್ಯಾಪಕ ಡೀನ್‌ ಮಾರ್ಕ್‌ ಹೋಫ್ಮ್ಯಾನ್‌ ಇದೇ ಜುಲೈಯಲ್ಲಿ ಮಣಿಪಾಲಕ್ಕೆ ಆಗಮಿಸಿದ್ದರು. 2019ರಲ್ಲಿ ಯುಎನ್‌ಎಸ್‌ಡಬ್ಲ್ಯು ಉಪನ್ಯಾಸಕರ ಬಳಗ ಮಣಿಪಾಲಕ್ಕೆ ಎರಡು ಬಾರಿ ಆಗಮಿಸಿತ್ತು.

ತಲಾ 20,000  ಡಾಲರ್‌ ಮೊತ್ತದ ಹತ್ತು ಅನುದಾನಗಳನ್ನು ಕೊಡಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.