ಬೈಂದೂರು: ತಗ್ಗರ್ಸೆ ಕಂಬಳ ಸಂಪನ್ನ
Team Udayavani, Dec 5, 2018, 1:35 AM IST
ಬೈಂದೂರು: ಇತಿಹಾಸ ಪ್ರಸಿದ್ಧ ತಗ್ಗರ್ಸೆ ಹೆಗ್ಡೆ ಮನೆಯ ಕಂಬಳ ಗದ್ದೆಯಲ್ಲಿ ವಾರ್ಷಿಕ ಕಂಬಳ ಡಿ. 2ರಂದು ನಡೆಯಿತು. ಹಿರಿಯ, ಕಿರಿಯ ವಿಭಾಗದಲ್ಲಿ 70ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸಿದ್ದವು. ಕಂಬಳ ಸ್ಪರ್ಧೆಯ ಸಬ್ ಜ್ಯೂನಿಯರ್ ಹಗ್ಗ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಣಪ ಗಂಗನಾಡು, ದ್ವಿತೀಯ ಸ್ಥಾನವನ್ನು ಸತ್ಯರಂಜನ್ ಹೆಗ್ಡೆ ಅರೆಶಿರೂರು ಪಡೆದರು. ಜ್ಯೂನಿಯರ್ ಹಗ್ಗ ವಿಭಾಗದಲ್ಲಿ ಆಶ್ರಿತಾ ವಿಶ್ವನಾಥ ಪೂಜಾರಿ ಕುದ್ರು ನಾವುಂದ ಪ್ರಥಮ, ಪನ್ನಗ ಹೆಬ್ಟಾರ್ ಕೊಡೇರಿ ದ್ವಿತೀಯ ಸ್ಥಾನ ಪಡೆದರು. ಸೀನಿಯರ್ ಹಗ್ಗ ವಿಭಾಗದಲ್ಲಿ ವೆಂಕಟ್ ಪೂಜಾರಿ ಸಸಿಹಿತ್ಲು, ಆನಂದ ದೇವಾಡಿಗ ಮೇಲ್ ಗುಡ್ಡೆಮೆನೆ ತೆಕ್ಕಟ್ಟೆ ದ್ವಿತೀಯ ಸ್ಥಾನ ಪಡೆದರು. ಹಲಗೆ (ಗೋರಿ) ವಿಭಾಗದಲ್ಲಿ ಶಾಂತರಾಮ ಶೆಟ್ಟಿ ಬಾರ್ಕೂರು ಪ್ರಥಮ, ವೆಂಕಟ ಪೂಜಾರಿ ಸಸಿಹಿತ್ಲು ಬೈಂದೂರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ