ತಾಲೂಕು ಮಟ್ಟದ ಚೆಸ್‌ ಪಂದ್ಯಾಟ: ನಿಹಾಲ್‌ಗೆ ಪ್ರಶಸ್ತಿ


Team Udayavani, Jul 6, 2017, 3:45 AM IST

nihal.jpg

ಕುಂದಾಪುರ : ಇಲ್ಲಿನ ಕಶ್ವಿ‌ ಚೆಸ್‌ ಸ್ಕೂಲ್‌ನಲ್ಲಿ  ಜು.2ರಂದು ನಡೆದ ತಾಲೂಕು ಮಟ್ಟದ ಚೆಸ್‌ ಪಂದ್ಯಾಟದಲ್ಲಿ ಸ.ಹಿ.ಪ್ರಾ ಶಾಲೆ ಕಾಳಾವರದ ನಿಹಾಲ್‌ ಪ್ರಥಮ ಸ್ಥಾನ ಗಳಿಸಿರುತ್ತಾರೆ. 

ಕಾರ್ಕಡ ಸ.ಹಿ.ಪ್ರಾ. ಶಾಲೆಯ ಕಾರ್ತಿಕ್‌ ದ್ವಿತೀಯ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಅನಿರುದ್ಧ ತೃತೀಯ ಪ್ರಶಸ್ತಿ ಪಡೆದರೆ,   4ನೇ ಸ್ಥಾನವನ್ನು   ಕುಂದಾಪುರ ಬೋರ್ಡ್‌ ಹೈಸ್ಕೂಲ್‌ನ ಶ್ರೇಯಸ್‌, 5ನೇ ಸ್ಥಾನವನ್ನು  ಕೋಟ ಪಡುಕೆರೆಯ ನಾಗಭೂಷಣ, 6ನೇ ಸ್ಥಾನವನ್ನು  ಶ್ರುತಿ, 7ನೇ ಸ್ಥಾನವನ್ನು  ಸುಶಾನ್‌, 8ನೇ ಸ್ಥಾನವನ್ನು  ಛಾಯ, 9ನೇ ಸ್ಥಾನವನ್ನು  ಮಾನಸ ಹಾಗೂ 10ನೇ ಸ್ಥಾನವನ್ನು ಶ್ರೀವಾಣಿ ಪಡೆದುಕೊಂಡರು.

ವಿಶೇಷ ಬಹುಮಾನವಾಗಿ ಬಸೂÅರು ಶಾರದ ಆಂಗ್ಲ ಮಾದ್ಯಮ ಶಾಲೆಯ ಸಾನಿಕ, ಹಂಗಳೂರಿನ ಸೈಂಟ್‌ ಪಿಯೂಸ್‌ನ ಆಯ್ಯುಷ್‌ ಪೂಜಾರಿ ಮತ್ತು ನಿಶಾಂತ, ವಕ್ವಾಡಿ ಗುರುಕುಲ ಪಬ್ಲಿಕ್‌ ಸ್ಕೂಲ್‌ನ ಚೈತಾಲಿ ಪಡೆದುಕೊಂಡರು. ಈ ಎಲ್ಲಾ ವಿದ್ಯಾರ್ಥಿಗಳು ಕಶ್ವಿ‌ ಚೆಸ್‌ ಸ್ಕೂಲ್‌ ಕುಂದಾಪುರದಲ್ಲಿ ತರಬೇತಿ ಪಡೆದಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟೇಶ ಆಚಾರ್ಯ ಕೋಟೇಶ್ವರ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಬಸೂÅರು ಶ್ರೀ ಶಾರದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ ಶೆಟ್ಟಿ, ಕಶ್ವಿ‌ ಚೆಸ್‌ ಸ್ಕೂಲಿನ ತರಬೇತುದಾರ ಗುರುರಾಜ್‌ ಶೆಟ್ಟಿ ಉಪಸ್ಥಿತರಿದ್ದರು. 

ಸಚಿನ್‌ ಶೆಟ್ಟಿ, ಪ್ರದೀಪ ರಾವ್‌ ಮತ್ತು ದೀಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದ್ದರು.

ಟಾಪ್ ನ್ಯೂಸ್

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.