“ಇಂಗ್ಲಿಷ್‌ ಕಲಿಸುವುದಾದರೆ ವ್ಯಾಕರಣ ಪೂರ್ಣವಾಗಿ ಕಲಿಸಿ’


Team Udayavani, Dec 23, 2017, 12:31 PM IST

23-24.jpg

ತೆಕ್ಕಟ್ಟೆ (ವಿದ್ಯಾಗಿರಿ): ಒಂದು ಸಣ್ಣ ಬಿದಿರಿನ ತುಂಡನ್ನು ಕೊಳಲಾಗಿ ಮಾರ್ಪಡಿಸಿ ಅನೇಕ ನಿತ್ಯೋತ್ಸವದಂತಹ ರಾಗವನ್ನು ಹೊಮ್ಮಿಸಿದ್ದಾಳೆ ತಾಯಿ ಕನ್ನಡಾಂಬೆ, ಅದು ನನ್ನ ಸೊತ್ತಲ್ಲ ಆ ಪಾರಲೋಕಿಕ ಶಕ್ತಿಯ ಸೊತ್ತು ಎಂದು ನಾನು ಭಾವಿಸಿದ್ದೇನೆ. ಪ್ರಸ್ತುತ ಆಂಗ್ಲ ಭಾಷೆ ಬಿಟ್ಟರೆ ಗತಿ ಇಲ್ಲ. ಅದು ಅಂತಾರಾಷ್ಟ್ರೀಯ ಗವಾಕ್ಷಿ ನಮಗೆ ಇದ್ದ ಹಾಗೆ, ಎಲ್ಲ ಜ್ಞಾನ ಹಾಗೂ ಸಾರಸತ್ವವನ್ನು ಪಡೆಯಲು ಇಂಗ್ಲಿಷ್‌ನಿಂದ ಮಾತ್ರ ಸಾಧ್ಯವಿಲ್ಲ. ನಮ್ಮ ಮಕ್ಕಳಿಗೆ ಇಂಗ್ಲಿಷ್‌ ಕಲಿಸುವುದಾದರೆ ವ್ಯಾಕರಣ ಪೂರ್ಣವಾಗಿ ಕಲಿಸಬೇಕು ಎಂದು ನಿತ್ಯೋತ್ಸವ ಕವಿ ಕೆ.ಎಸ್‌. ನಿಸಾರ್‌ ಅಹಮದ್‌ ಹೇಳಿದರು.

ಅವರು ಶುಕ್ರವಾರದಂದು ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ 12ನೇ ವಾರ್ಷಿಕೋತ್ಸವದ ಅಂಗವಾಗಿ   ಕೆ.ಎಸ್‌. ನಿಸಾರ್‌ ಅಹಮದ್‌ ಅವರೊಂದಿಗೆ ವಿದ್ಯಾರ್ಥಿ ಹೃದಯ ಸಂವಾದ ಮಾತುಕತೆ(ಥೆ) ಸಲ್ಲಾಪ 2017 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾಳೆಯ ದಿನ ಪ್ರಪಂಚದ ಬೇರೆ ಬೇರೆಯವರ ಜತೆಯಲ್ಲಿ ಸ್ಪರ್ಧೆ ನಡೆಸಬೇಕಾಗಿದೆ. ಕನ್ನಡದಲ್ಲಿ ಸದ್ಯಕ್ಕೆ ಸಾಧ್ಯವಾಗೋದಿಲ್ಲ. ಯಾವಾಗ ಕನ್ನಡ ಹೃದಯ ಭಾಷೆಯಾಗೋದಿಲ್ಲವೋ ಸರಕಾರ ಕನ್ನಡವನ್ನು ಆಡಳಿತ ಭಾಷೆ ಯಾಗಿ, ನ್ಯಾಯಾಂಗ ಭಾಷೆಯಾಗಿ ಮತ್ತೆ ಶಿಕ್ಷಣದ ಭಾಷೆಯಾಗಿ ಮಾಡಿ ಯಾರ್ಯಾರು ಸ್ನಾತಕೋತ್ತರ ಪದವಿಯನ್ನು ಪಡೆ ಯುತ್ತಾರೋ ಅವರಿಗೆ ಹೊಟ್ಟೆಗೂ ನಾವು ಕೊಡ್ತೀವಿ, ಕೆಲಸವನ್ನು ಕೊಡ್ತೀವಿ ಎನ್ನುವ ಬಗ್ಗೆ ಸರಕಾರ ಉತ್ತೇಜನ ನೀಡುವ ವರೆಗೂ ಕನ್ನಡ ಉದ್ಧಾರವಾಗಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತೆಕ್ಕಟ್ಟೆ ಕುಂದಾಪುರ ಭಂಡಾರ್ಕಾರ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ  ಡಾ| ರೇಖಾ ವಿ. ಬನ್ನಾಡಿ, ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಆಡಳಿತ ನಿರ್ದೇಶಕ ಎಂ.ಪ್ರಭಾಕರ ಶೆಟ್ಟಿ, ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಮೆನೇಜಿಂಗ್‌ ಟ್ರಸ್ಟಿ ಎಂ.ದಿನಕರ ಶೆಟ್ಟಿ, ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಪ್ರಾಂಶುಪಾಲ ಅಗಸ್ಟಿನ್‌ ಕೆ.ಎ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ನರ್ಸರಿ ವಿದ್ಯಾರ್ಥಿಗಳು ಆಟವಾಡಲು ನಿರ್ಮಿಸಿರುವ ವಿನೂತನ ಪ್ಲೇ ಝೋನ್‌ ವಲಯವನ್ನು ಕೆ.ಎಸ್‌. ನಿಸಾರ್‌ ಅಹಮದ್‌ ಅವರು ಉದ್ಘಾಟಿಸಿದರು.

ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಪ್ರಾಂಶುಪಾಲ ಅಗಸ್ಟಿನ್‌ ಕೆ. ಸ್ವಾಗತಿಸಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರತ್ನಾ ಜಿ. ನಿರೂಪಿಸಿ, ಸುಪ್ರಿತಾ ಆಚಾರ್ಯ ವಂದಿಸಿದರು.

ವೈಭವೋಪೇತವಾದ ಐಶಾರಾಮಿ ಇಂಗ್ಲಿಷ್‌ ಶಾಲೆಯ ಮುಂದೆ ಕನ್ನಡ ಶಾಲೆ ಗಳನ್ನು ನೋಡಿದರೆ ದನದ ದೊಡ್ಡಿ ಯಂತಾಗಿರುವುದು ವಿಪರ್ಯಾಸ. ಭವ್ಯ ಕನ್ನಡ ನಾಡಿನಲ್ಲಿ ಕನ್ನಡ ಮೆರೆಯಬೇಕಿದೆ. ಈ ನಿಟ್ಟಿನಿಂದ ಸರಕಾರ ಮಾತ್ರವಲ್ಲ ಜನರು ಕೂಡಾ  ಗಂಭೀರ  ಚಿಂತನೆ ಮಾಡ ಬೇಕಾಗಿದೆ. ಇವತ್ತು ಎಲ್ಲವೂ ಇಂಗ್ಲಿಷ್‌ಮಯವಾಗಿ ಬಿಟ್ಟಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.