ವರ್ಷ ಕಳೆದರೂ ತೆಕ್ಕಟ್ಟೆ ಗ್ರಾ.ಪಂ.ಗೆ ಪೂರ್ಣಕಾಲಿಕ ಪಿಡಿಒ ಇಲ್ಲ 


Team Udayavani, Jul 5, 2018, 6:00 AM IST

0407tke1.jpg

ತೆಕ್ಕಟ್ಟೆ : ಕುಂದಾಪುರ ತಾಲೂಕಿನ ದೊಡ್ಡ ಗ್ರಾ.ಪಂ.ಗಳಲ್ಲಿ ತೆಕ್ಕಟ್ಟೆ ಕೂಡ ಒಂದು. ಆದರೆ ಕಳೆದ ಒಂದು ವರ್ಷದಿಂ ಇಲ್ಲಿ ಪೂರ್ಣಕಾಲಿಕ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯೇ ಇಲ್ಲ!

ಇದರಿಂದ ಗ್ರಾಮದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಡಚಣೆ ಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. 
 
ಪೂರ್ಣಕಾಲಿಕ ಪಿಡಿಓ ಇಲ್ಲ 
ಈ ಹಿಂದೆ ಗ್ರಾ.ಪಂ. ಪಿಡಿಒ ಆಗಿ ಕಾರ್ಯ ನಿರ್ವಹಿಸುತಿದ್ದ ದೀಪಾ ಎನ್ನುವವರು ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿದ್ದರು. ಆದರೆ ಏಕಾಏಕಿ ಅವರ ವರ್ಗಾವಣೆಯಾಗಿದ್ದು, ಇದನ್ನು ಗ್ರಾಮಸಭೆಯಲ್ಲೂ ಪ್ರಸ್ತಾಪ ಮಾಡುವ ಮೂಲಕ ಗ್ರಾಮಸ್ಥರು ತೀವ್ರ ರೀತಿಯಲ್ಲಿ ಪ್ರತಿಭಟಿಸಿದ್ದರು. ಆದರೂ ಏನೂ ಪ್ರಯೋಜನವಾಗಿಲ್ಲ. ಆ ನಂತರದಲ್ಲಿ ಇಲ್ಲಿಗೆ ಬೇರಾವುದೇ ಅಧಿಕಾರಿಯ ನಿಯುಕ್ತಿ ಆಗಿಲ್ಲ. ಇದರಿಂದ ಪಂಚಾಯತ್‌ನ ಅಭಿವೃದ್ಧಿ ನಿರ್ಣಯಗಳು ಹಾಗೇ ಬಾಕಿ ಉಳಿದಿವೆ.  

ಮೂರು ಗ್ರಾ.ಪಂ.ಗಳಿಗೆ ಒಬ್ಬರೇ ಪಿಡಿಓ !
ತೆಕ್ಕಟ್ಟೆಯಲ್ಲಿ ಪಿಡಿಒ ಇಲ್ಲದ್ದರಿಂದ ವೀರಶೇಖರ್‌ ಎಂಬುವವರನ್ನು ತಾತ್ಕಾಲಿಕ ವಾಗಿ ಇಲ್ಲಿಗೆ ನಿಯುಕ್ತಿಗೊಳಿಸಲಾಗಿದೆ. ಆರೆ ಅವರು ಮರವಂತೆ, ಬೇಳೂರು ಗ್ರಾ.ಪಂ.ಗಳ ಜತೆ ತೆಕ್ಕಟ್ಟೆ ಬಗ್ಗೆಯೂ ಗಮನಹರಿಸಬೇಕಿದೆ. ಇದರಿಂದ ಅವರ ಮೇಲೂ ಒತ್ತಡ ಸೃಷ್ಟಿಯಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ.  

2 ದಿನಗಳಲ್ಲಿ ಪಿಡಿಒ ನೇಮಕ
ಕಳೆದ ಒಂದು ವರ್ಷದಿಂದಲೂ ತೆಕ್ಕಟ್ಟೆ ಗ್ರಾ.ಪಂ.ನಲ್ಲಿ ಪ್ರಭಾರ ಪಿಡಿಓ ಅವರು ಕಾರ್ಯ
ನಿರ್ವಹಿಸುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಎರಡು ತಿಂಗಳು ಪಿಡಿಓಗಳಿಗೆ ವಿಶೇಷ ತರಬೇತಿ ನಡೆಯುತ್ತಿದ್ದು ಇನ್ನು 2 ದಿನಗಳಲ್ಲಿ ಪೂರ್ಣಕಾಲಿಕ ಪಿಡಿಒ ಒಬ್ಬರನ್ನು  ತೆಕ್ಕಟ್ಟೆ ಗ್ರಾ.ಪಂ.ಗೆ ನೇಮಿಸುತ್ತೇವೆ.
– ಕಿರಣ್‌ ಪಡೆ°àಕರ್‌, ಇಒ,ತಾ.ಪಂ. ಕುಂದಾಪುರ

ಒತ್ತಡದ ಕೆಲಸ
ಈಗಿನ ಪಿಡಿಒ ಅವರಿಗೆ ಮೂರು ಗ್ರಾ.ಪಂ.ಗಳ ಜವಾಬ್ದಾರಿಯಿದ್ದು, ಒತ್ತಡದಲ್ಲಿ ಕೆಲಸ ಮಾಡಬೇಕಿದೆ. ಆದರೂ ಅವರು ಕಡತಗಳಿಗೆ ಸಹಿ ಹಾಕಲು ಸ್ಪಂದಿಸುತ್ತಿದ್ದಾರೆ. ಕೂಡಲೇ ಇಲ್ಲಿಗೆ ಪೂರ್ಣಕಾಲಿಕ ಪಿಡಿಒ ನೇಮಕವಾದರೆ ಉತ್ತಮ.  
– ಶೇಖರ್‌ ಕಾಂಚನ್‌ ಕೊಮೆ, ಅಧ್ಯಕ್ಷರು ಗ್ರಾ.ಪಂ.ತೆಕ್ಕಟ್ಟೆ

– ಟಿ. ಲೋಕೇಶ್‌ ಆಚಾರ್ಯ 

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.