ಮನೆಯ ಮೇಲೊಂದು ತಾರಸಿ ತೋಟ


Team Udayavani, Sep 28, 2018, 6:00 AM IST

ud.jpg

ಉಡುಪಿ: ಪಟ್ಟಣ/ನಗರಗಳಲ್ಲಿ ಜಾಗದ ಕೊರತೆಯಿಂದಾಗಿ ಸ್ವಂತ ಹಣ್ಣು, ತರಕಾರಿ ಬೆಳೆಯಲು ಚಿಂತಿಸುವವರು ತುಂಬಾ ವಿರಳ. ಆದರೆ ಮನಸ್ಸು ಮಾಡಿ ಸರಿಯಾದ ಯೋಜನೆ ರೂಪಿಸಿಕೊಂಡರೆ ನಿಮ್ಮ ಚಿಕ್ಕ ಕುಂಟುಂಬಕ್ಕೆ ಅಗತ್ಯವಿರುವಷ್ಟು ಹೂವು, ಹಣ್ಣು, ತರಕಾರಿಗಳನ್ನು ಕಡಿಮೆ ಜಾಗದಲ್ಲಿಯೇ ಬೆಳೆಸಬಹುದು. ಇದಕ್ಕಾಗಿ ದುಬಾರಿಯಾದ ಸಿಮೆಂಟ್‌, ಮಣ್ಣಿನ ಕುಂಡಗಳನ್ನೇ ಬಳಸಬೇಕೆಂದೇನಿಲ್ಲ. ಹಳೇ ಬಕೆಟ್‌, ಸಿಮೆಂಟ್‌ ಚೀಲ, ಹಳೆಯ ಟಯರ್‌, ಪ್ಲಾಸ್ಟಿಕ್‌ ಕುಂಡ, ಉಪಯೋಗಿಸಿದ ಪೇಂಟ್‌ ಡಬ್ಬಗಳು, ಪ್ಲಾಸ್ಟಿಕ್‌ ನರ್ಸರಿ ಬ್ಯಾಗ್‌ಗಳನ್ನು ಬಳಸಬಹುದು.

ಕುಂಡಕ್ಕೆ ಬಳಸುವ ನರ್ಸರಿ ಮಿಶ್ರಣವು ತಂಬಾ ಮುಖ್ಯ. ಮಣ್ಣು, ಮರಳು, ಗೊಬ್ಬರವನ್ನು 1:1:1 ಪ್ರಮಾಣದಲ್ಲಿ ಬೆರೆಸಿ, ಸ್ವಲ್ವ ಬೇವಿನಹಿಂಡಿ ಅಥವಾ ಎರೆಗೊಬ್ಬರವನ್ನು ಸೇರಿಸಿ ಮಿಶ್ರಣ ಮಾಡಿ ಕುಂಡಗಳಿಗೆ ತುಂಬಬೇಕು. ಕುಂಡದ ತಳಭಾಗದಲ್ಲಿ 2-3 ರಂಧ್ರಗಳನ್ನು ಮಾಡಿ ನೀರು ನಿಲ್ಲದೆ ಬಸಿದು ಹೋಗುವಂತೆ ನೋಡಿಕೊಳ್ಳಬೇಕು. ಪ್ರತಿ ಬೆಳೆಯ ಎತ್ತರ ಮತ್ತು ಬೇರಿನ ಪ್ರಮಾಣ ಆಧರಿಸಿ ಕುಂಡ/ಚೀಲಗಳ ಗಾತ್ರವನ್ನು ನಿರ್ಧರಿಸಬೇಕು. 

ಉದಾ: ಬೆಂಡೆ, ಬದನೆಯಂತಹ ಗಿಡಗಳಿಗೆ 12-14 ಇಂಚು ಆಳವಿರುವ ಕುಂಡ ಬಳಸಬೇಕು. ಸೊಪ್ಪಿನ ತರಕಾರಿಗಳಿಗೆ ಸಣ್ಣ ಕುಂಡಗಳು ಸಾಕು. ಬಹುವಾರ್ಷಿಕ ಗಿಡಗಳಿಗೆ (ನುಗ್ಗೆ, ಗುಲಾಬಿ, ಪಪ್ಪಾಯ ಇತ್ಯಾದಿ) ದೊಡ್ಡ ಗಾತ್ರದ ಕುಂಡ ಬೇಕಾಗುತ್ತದೆ.

ಮನೆಯಲ್ಲಿ ತರಕಾರಿ ಬೆಳೆಯು ವುದರಿಂದ ರಾಸಾಯನಿಕ ಮುಕ್ತ ತರಕಾರಿ, ಹಣ್ಣುಗಳನ್ನು ಪಡೆಯಬಹುದು. ಮನೆಯ ಪರಿಸರಕ್ಕೆ ಶುದ್ದವಾದ ಗಾಳಿ ದೊರಕುತ್ತದೆ. ಮನೆಯ ಉಷ್ಣಾಂಶ ಕಡಿಮೆಗೊಳಿಸುತ್ತದೆ. ಮನಸ್ಸಿಗೆ ಆನಂದ , ಶರೀರಕ್ಕೆ ವ್ಯಾಯಾಮ ಆಗುತ್ತದೆ.ಮಕ್ಕಳಿಗೆ ಗಿಡಗಳ ಬಗ್ಗೆ ಅರಿವು ಮೂಡಿಸಬಹುದು. 

ತಾರಸಿ ತೋಟ ನಿರ್ಮಿಸುವ ಮೊದಲು ಗಮನ ದಲ್ಲಿಟ್ಟುಕೊಳ್ಳಬೇಕಾದ ಅಂಶವೆಂದರೆ, ತಾರಸಿಯು ಅಧಿಕ ಭಾರ ತಡೆಯಲು ಸದೃಢವಾಗಿದೆಯೇ?, ತಾರಸಿಯಲ್ಲಿ ಯಾವುದೇ ಬಿರುಕಿಲ್ಲದೆ, ಇಳಿಜಾರಿದ್ದು ನೀರು ಬಸಿದು ಹೋಗುವಂತಿರಬೇಕು. ನೆಲವು ವಾಟರ್‌ ಪೂ›ಫ್ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ವಿಷಯ ತಜ್ಞರು, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ (ದೂ: 0820-2520590) ಇಲ್ಲಿ ಸಂಪರ್ಕಿಸು ವಂತೆ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.