ತಲ್ಲೂರು-ಹೆಮ್ಮಾಡಿ: ವಾಹನ ಸಂಚಾರ ಅಸ್ತವ್ಯಸ್ತ
Team Udayavani, Jun 13, 2017, 1:50 PM IST
ಕುಂದಾಪುರ: ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಆಗಮಿಸುತ್ತಿದ್ದ ಐಆರ್ಬಿ ಕಂಪೆನಿಯ ಟಿಪ್ಪರ್ವೊಂದು ಹೆಮ್ಮಾಡಿಯ ಬಳಿ ಕೆಟ್ಟುಹೋದ ಕಾರಣದಿಂದ ಸಂಜೆ ತಲ್ಲೂರು- ಹೆಮ್ಮಾಡಿಯ ನಡುವೆ ಎರಡು ಗಂಟೆ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡವು.
ರವಿವಾರ ಸುರಿದ ಭಾರಿ ಮಳೆಯಿಂದ ಕುಂದಾಪುರದಿಂದ ಹೆಮ್ಮಾಡಿ ತನಕ ಹೆದ್ದಾರಿ ರಾಡಿಯಾಗಿದ್ದು ಕಾಮಗಾರಿಗೆ ಉಪಯೋಗಿಸಿದ ಕೆಂಪು ಮಣ್ಣು ರಸ್ತೆಯ ಮೇಲೆ ಇಳಿದು ವಾಹನ ಸಂಚಾರಕ್ಕೆ ಅಪಾಯ ಎದುರಾಗಿದೆ.
ಹೇರಿಕುದ್ರುವಿನಲ್ಲಿ ರವಿವಾರ ಮನೆಗಳಿಗೆ ನುಗ್ಗಿದ ನೀರು ಇಳಿಮುಖವಾಗಿದೆ. ಮರವಂತೆಯಲ್ಲಿ ಕುಸಿದ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ವಾಹನಗಳು ಈ ಭಾಗದಲ್ಲಿ ಸಂಚರಿಸದಂತೆ ತಡೆಯೊಡ್ಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ