ಖಂಡಿಸಲಾಗದೆ ಮೊಂಡು ವಾದ: ಡಾ| ಉಪ್ಪಂಗಳ ಖೇದ

ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿ - 2019 ಪ್ರದಾನ

Team Udayavani, May 23, 2019, 6:10 AM IST

khandisalagide

ಉಡುಪಿ: ಸಿದ್ಧಾಂತಗಳಿಗೆಪರಿಣಾಮಕಾರಿಯಾಗಿ ಪ್ರತಿವಾದ ಮಂಡಿಸಿ ಖಂಡಿಸಲು ಸಾಧ್ಯವಾಗದವರು ಮೊಂಡು ವಾದ ಮಾಡುತ್ತಾರೆ. ಇದರಿಂದ ವಿದ್ಯಾವಂತರಿಗೆ ಬೆಳಕಿಗೆಬರಲು ಸಾಧ್ಯವಾಗುತ್ತಿಲ್ಲ. ಅವರ ಬೌದ್ಧಿಕ ಮತ್ತು ತಾತ್ತ್ವಿಕ ಪ್ರಯತ್ನಗಳನ್ನು ವಿಫ‌ಲಗೊಳಿಸುವ ಯತ್ನ ನಡೆಯುತ್ತಿವೆ ಎಂದು ಲೇಖಕ, ಸಂಶೋಧಕ ಡಾ| ಉಪ್ಪಂಗಳ ರಾಮ ಭಟ್ಟ ಅಭಿಪ್ರಾಯಪಟ್ಟರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋ ಧನ ಕೇಂದ್ರ ಮತ್ತು ಮಾಹೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿ-2019 ಸ್ವೀಕರಿಸಿ ಅವರು ಮಾತನಾಡಿದರು.

ಈಗಿನ ಕಾಲಘಟ್ಟದಲ್ಲಿ ಪುಸ್ತಕ ಬೇಡ ಎನ್ನುವ ಅಭಿಪ್ರಾಯವಿದೆ. ಅದು ಉಳಿಯಬೇಕು. ಪುಸ್ತಕ ಅಳಿದರೆ ಮಾನವೀಯತೆಯೂ ಅಳಿಯುತ್ತದೆ. ಜ್ಞಾನಕ್ಕೆ ಗೌರವ ಕೊಡಬೇಕು. ಅದನ್ನು ಹತ್ತಿಕ್ಕುವ ಕೆಲಸ ಮಾಡಬಾರದು. ಜ್ಞಾನದಿಂದ ಮಾತ್ರ ವೈಜ್ಞಾನಿಕ, ಶಾಸ್ತ್ರೀಯವಾಗಿಯೂ ನೆಲೆ ಕಂಡುಕೊಳ್ಳಲು ಸಾಧ್ಯ. ಇನ್ನೊಬ್ಬರ ಯೋಗ್ಯತೆ, ಜ್ಞಾನವನ್ನು ಗೌರವಿಸದಿದ್ದರೆ ಅದು ಅಹಂಕಾರಕ್ಕೆ ಸಮ ಎಂದರು.

ಮುಖ್ಯ ಅತಿಥಿಯಾಗಿದ್ದ ಮಾಹೆ ವಿ.ವಿ. ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಮಾತನಾಡಿ, ಯಕ್ಷಗಾನ ಕಲಿತವರಿಗೆ ಸರ್ಟಿಫಿಕೇಟ್ ನೀಡುವ ಮತ್ತು ಯಕ್ಷಗಾನ ಡಿಪ್ಲೊಮಾ ಆರಂಭಿಸುವ ಕೆಲಸ ವಿಶ್ವವಿದ್ಯಾನಿಲಯ ಗಳಿಂದ ಆಗಬೇಕು ಎಂದರು.

ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್‌ ಅಧ್ಯಕ್ಷತೆ ವಹಿಸಿದ್ದರು. ತಾಳ್ತಜೆ ಕೇಶವ ಭಟ್ಟರ ಪುತ್ರ, ವಿದ್ವಾಂಸ ಡಾ| ತಾಳ್ತಜೆ ವಸಂತ ಕುಮಾರ್‌ ಅಭಿನಂದನಾ ಭಾಷಣಗೈದರು. ಡಾ| ವರದರಾಜ್‌ ಚಂದ್ರಗಿರಿ ಉಪನ್ಯಾಸ ನೀಡಿದರು. ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜಕ ಪ್ರೊ| ವರದೇಶ ಹಿರೇಗಂಗೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ| ಎಂ.ಎಲ್. ಸಾಮಗ ವಂದಿಸಿ, ಭ್ರಮರಿ ಶಿವಪ್ರಕಾಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.