“ಅದಮಾರು’ ಅಧ್ಯಾತ್ಮದತ್ತ ತಮ್ಮೊಲವ ಜತೆಗೂಡಿಸಿದ ಸ್ಥಳ: ಶ್ರೀಪಾದರು


Team Udayavani, Jan 4, 2018, 12:09 PM IST

04-21.jpg

ಪಡುಬಿದ್ರಿ: ಅದಮಾರು ತಮ್ಮನ್ನು ಪಾರಮಾರ್ಥಿಕದತ್ತ, ಲೌಕಿಕ ವಿದ್ಯಾಭ್ಯಾಸದೊಂದಿಗೂ ಜತೆಗೂಡಿಸಿದ ಸ್ಥಳವಾಗಿದೆ. ಹಾಗಾಗಿ ಅದಮಾರನ್ನು ತಾವು ಮರೆಯಲಾರೆವು. ತಮಗಿಂದು ಅದಮಾರು ಶ್ರೀ ವಿಶ್ವಪ್ರಿಯ ತೀರ್ಥರು ಪ್ರೀತಿಯ, ವೈಭವದ ಸ್ವಾಗತ, ಔತಣ ಯಾವುದನ್ನೂ ಮರೆಯಲಾರೆವು. ಅವರೂ ತಮ್ಮನ್ನು ಎರಡೂ ವರ್ಷಗಳ ಪರ್ಯಾಯದಲ್ಲೂ ಜತೆಗೂಡಲಿರುವರು ಎಂಬುದಾಗಿ ಭಾವೀ ಪರ್ಯಾಯ ಪೀಠಾಧಿಪತಿ, ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು.

ಅವರು ಜ. 3ರಂದು ಅದಮಾರು ಮೂಲಮಠದಲ್ಲಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ತಮಗೆ ನೀಡಿದ್ದ ಔತಣ ಕೂಟದಲ್ಲಿ ಭಾಗವಹಿಸಿ ಶ್ರೀ ವಾಸುದೇವರ ಮೂಲ ಸನ್ನಿಧಾನದಲ್ಲಿ ತಮಗಿತ್ತ ಮಾಲಿಕೆ ಮಂಗಳಾರತಿಯನ್ನು ಸ್ವೀಕರಿಸಿ ಆಶೀರ್ವಚಿಸುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಸಮಸ್ಯೆಗಳನ್ನೆಲ್ಲಾ ಆಚ್ಛಾದನೆಯನ್ನು ಮಾಡುವ ವಾಸುದೇವರ ಸನ್ನಿಧಾನದಲ್ಲಿ ಪಲಿಮಾರು ಶ್ರೀಪಾದರನ್ನು ಉಡುಪಿಯಲ್ಲಿನ ಎರಡು ವರ್ಷದ ಕಾರ್ಯಕ್ರಮಗಳಿಗಾಗಿ ಬೀಳ್ಕೊಡುತ್ತಿದ್ದೇವೆ. ಉಡುಪಿ ಶ್ರೀ ಕೃಷ್ಣ, ಮುಖ್ಯಪ್ರಾಣರ ಮುಖೇನ ಭಕ್ತರೆಲ್ಲರ ಸಹಕಾರದಿಂದ ಅವರ ನೆನೆಸಿರುವ ಮಹಾನ್‌ ಕಾರ್ಯಗಳೆಲ್ಲಾ ಮಲ್ಲಿಗೆಯ ಹೂವಿನಂತೆ ಕೈಗೂಡಿಸಲಿರುವರು ಎಂದರು. 

ಅದಮಾರು ಕಿರಿಯ ಶ್ರೀಪಾದರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಿರಿಯಡ್ಕ
ವೇ | ಮೂ | ಮಧುಸೂದನ ಆಚಾರ್ಯರ ಪೌರೋಹಿತ್ಯದಲ್ಲಿ ಅದಮಾರು ಮಠದ ಮುಂಬಯಿ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತಾಯ ಶ್ರೀ ಶ್ರೀಗಳ ಮಾಲಿಕೆ ಮಂಗಳಾರತಿಯನ್ನು ನೆರವೇರಿಸಿದರು. ಅದಮಾರು ಮಠದ ದಿವಾನ ವೆಂಕಟರಮಣ ಮುಚ್ಚಿಂತಾಯ, ಶಿಬರೂರು ವೇ | ಮೂ | ವಾಸುದೇವ ಆಚಾರ್ಯ, ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣ, ಶ್ರೀಹರಿನಾರಾಯಣ ದಾಸ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ದ.ಕ., ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಅದಮಾರು ಶಿಕ್ಷಣ ಮಂಡಳಿ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್‌ ಕುಮಾರ್‌, ಶ್ರೀ ಪಲಿಮಾರು ಮಠದ ದಿವಾನರಾದ ಶಿಬರೂರು ವೇ | ಮೂ | ವೇದವ್ಯಾಸ ತಂತ್ರಿ, ದ.ಕ., ಜಿಲ್ಲಾ ವಿಹಿಂಪ ಅಧ್ಯಕ್ಷ ಎಂ. ಬಿ. ಪುರಾಣಿಕ್‌ ಮತ್ತಿತರರು ಉಪಸ್ಥಿತರಿದ್ದರು. 

ಅದಮಾರಿಗೆ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಬೆಳಗ್ಗೆ ಆಗಮಿಸಿದಾಗ ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವೈಭವೋಪೇತವಾಗಿ ಸ್ವಾಗತಿಸಿ ಶ್ರೀ ಅದಮಾರು ಮೂಲ ಮಠದತ್ತ ಮೆರವಣಿಗೆಯಲ್ಲಿ ಕರೆದು ಕೊಂಡು ಒಯ್ದಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.