21 ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ವೈಭವದ “ಗಂಧದ ಕುಡಿ’ ಕಲರವ


Team Udayavani, Mar 26, 2019, 6:30 AM IST

gandada-kudi

ಕಟಪಾಡಿ: ದೇಶ ವಿದೇಶಗಳಿಂದ 21 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದು ಜಗತ್ತಿನ ಅತ್ಯುತ್ತಮ ಚಿತ್ರಗಳ ಸಾಲಿಗೆ ಸೇರಿದ ‘’ಗಂಧದ ಕುಡಿ’’ಚಲನಚಿತ್ರದ ಬಿಡುಗಡೆಯ ಪ್ರಯುಕ್ತ ‘’ಗಂಧದ ಕುಡಿ ಕಲರವ’’ ವಿಶೇಷ ಕಾರ್ಯಕ್ರಮ ಮಂಗಳೂರಿನ ಕೆನರಾ ಸಿ.ಬಿ.ಎಸ್‌.ಸಿ.ಶಾಲಾ ಆವರಣದಲ್ಲಿ ರವಿವಾರ ವೈಭವದಿಂದ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ .ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಮಾತನಾಡಿ, ಕಮರ್ಷಿಯಲ್‌ ಚಿತ್ರಗಳು ಉದ್ಯಮವಾಗಿ ಬೆಳೆಯುತ್ತಿರುವ ಈ ಕಾಲದಲ್ಲಿ ಪರಿಸರದ ಕಥೆಯನ್ನು ಆಧರಿಸಿ ಚಿತ್ರ ನಿರ್ಮಿಸಿದ ನಿರ್ಮಾಪಕರ ಸಾಹಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರಗಳು ವೇಗವಾಗಿ ಬೆಳೆಯುತ್ತಿವೆೆ.ಹಾಗೆಯೇ ಮರಗಳು ವೇಗವಾಗಿ ನಾಶವಾಗುತ್ತಿವೆ. ಪರಿಸರ ದ ಕಾಳಜಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಥೆ ಹೊಂದಿರುವ ಈ ಚಿತ್ರವನ್ನು ಹೆತ್ತವರು ತಮ್ಮ ಮಕ್ಕಳಿಗೆ ತೋರಿಸಬೇಕೆಂದು ಅವರು ಹೇಳಿದರು.

ಕನ್ನಡದ ಹಿರಿಯ ನಟ ದೊಡ್ಡಣ್ಣ ಮಾತನಾಡಿ, ಗಂಧದ ಮರ ಕೆತ್ತಿದರೂ ಸುಟ್ಟರೂ ತನ್ನ ಸುವಾಸನೆ ಬಿಡುವುದಿಲ್ಲ. ಹಾಗೆಯೇ ಈ ಚಿತ್ರ ಕೂಡ ಯಶಸ್ಸಿನ ಗಂಧದ ಪರಿಮಳವನ್ನೇ ಬೀರಲಿ ಎಂದು ಶುಭ ಹಾರೈಸಿದರು.

ತೆರೆ ಕಾಣುವ ಮುನ್ನವೇ 21 ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು
ನಿರ್ಮಾಪಕ ಕೆ.ಸತ್ಯೇಂದ್ರ ಪೈ ಮಾತನಾಡುತ್ತಾ, ಹೇರಳವಾಗಿ ಸಿಗುತ್ತಿದ್ದ ನೀರನ್ನು ಇದೀಗ ಹಣ ತೆತ್ತು ಖರೀದಿಸುವಂತಅಗಿದೆ. ಮುಂದಕ್ಕೆ ನಗರೀಕರಣದ ಭರದಲ್ಲಿ ಪರಿಸರ ನಾಶವಾದರೆ ಆಮ್ಲಜನಕವನ್ನೂ ಖರೀದಿಸುವ ಕಾಲ ಬರಬಹುದು. ಆ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವ ಉತ್ತಮ ಸಂದೇಶವನ್ನು ನೀಡುವ ಸದುದ್ದೇಶದಿಂದ ಚಿತ್ರವನ್ನು ನಿರ್ಮಿಸಿದ್ದು, ಚಿತ್ರ ತೆರೆ ಕಾಣುವ ಮುನ್ನವೇ 21 ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಂತಹ ಚಿತ್ರದ ಸಮಗ್ರ ಯಶಸ್ಸು ಸಂತೋಷ್‌ ಶೆಟ್ಟಿಗೆ ಸಲ್ಲಬೇಕು ಎಂದಿದ್ದು ಅಗಲಿದ ನಿರ್ದೇಶಕನನ್ನು ಸ್ಮರಿಸಿದರು. ಬಹು ನಿರೀಕ್ಷಿತ ಗಂಧದ ಕುಡಿ ಚಿತ್ರವು ಮಾ.29ರಂದು ರಾಜ್ಯದಾದ್ಯಂತ ತೆರೆಕಾಣಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂತೋಷ್‌ ಶೆಟ್ಟಿ ಅವರ ತಾಯಿ ಲೀಲಾ ಶಂಕರ ಶೆಟ್ಟಿಯನ್ನು ನಿರ್ದೇಶಕರ ಪರವಾಗಿ ಸಮ್ಮಾನಿಸಲಾಯಿತು.
ಚಲನಚಿತ್ರ ರಂಗದ ಹಿರಿಯ ನಟ ರಮೇಶ್‌ ಭಟ್‌, ಶಿವಧ್ವಜ್‌, ಜ್ಯೋತಿ ರೈ,ರೂಪದರ್ಶಿ ತƒಪ್ತಿ ಅರವಿಂದ್‌, ನಿವೃತ್ತ ನ್ಯಾಯಾಧೀಶ ಪಿ.ಷಣ್ಮುಗಂ, ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನ್ಯಾಯವಾದಿ ಅಮƒತ ಕಿಣಿ, ವಾಮನ್‌ ನಾಯಕ್‌, ಪತ್ರಕರ್ತ ಜಗನ್ನಾಥ್‌ ಶೆಟ್ಟಿ ಬಾಳ, ರೊನಾಲ್ಡ್‌ ಮಾರ್ಟಿನ್‌, ಶರತ್‌ ಪೂಜಾರಿ, ಜೀತ್‌ ಮಿಲನ್‌ ರೋಚ್‌, ನ್ಯಾಯವಾದಿ ಮಮತಾ ಅಧಿಕಾರಿ, ಕೆನರಾ ಬ್ಯಾಂಕ್‌ನ ಜನರಲ್‌ ಮ್ಯಾನೇಜರ್‌ ಲಕ್ಷಿ$¾à ನಾರಾಯಣ್‌, ರೊ| ಪಾಸ್ಟ್‌ ಗವರ್ನರ್‌ ಭರತೇಶ್‌ಅಧಿರಾಜ್‌ ಸೇರಿದಂತೆ ಚಿತ್ರ ತಂಡದ ಸದಸ್ಯರು ಉಪಸ್ಥಿತರಿದ್ದರು.

ನಿರ್ಮಾಪಕರಲ್ಲೊಬ್ಬರಾದ ಕೃಷ್ಣ ಮೋಹನ್‌ ಪೈ ಸ್ವಾಗತಿಸಿದರು. ಸವಿ ಸವಿ ನೆನಪು ಖ್ಯಾತಿಯ ಆರ್‌.ಜೆ.ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.
ಖ್ಯಾತ ಗಾಯಕ ಪ್ರಕಾಶ್‌ ಮಹದೇವ್‌ ಹಾಗೂ ಜೂನಿಯರ್‌ ವಿಷ್ಣುವರ್ಧನ್‌ ತಂಡದಿಂದ ಸಾಂಸ್ಕƒತಿಕ ವೈವಿಧ್ಯ ನಡೆಯಿತು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.