ಮೂಳೂರಿಗೆ ಮತ್ತೆ ದೊಡ್ಡಗೌಡರ ಆಗಮನ
Team Udayavani, May 10, 2019, 6:10 AM IST
ಕಾಪು: ಕಳೆದ ವಾರವಷ್ಟೇ ಮೂಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ತೆರಳಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆಯುರ್ವೇದ ವೈದ್ಯರ ಸೂಚನೆಯಂತೆ ಚಿಕಿತ್ಸೆ ಮುಂದುವರಿಸಲು ಗುರುವಾರ ಮತ್ತೆ ಸಾಯಿರಾಧಾ ರೆಸಾರ್ಟ್ಗೆ ಆಗಮಿಸಿದ್ದಾರೆ.
ಪತ್ನಿ ಚೆನ್ನಮ್ಮರೊಂದಿಗೆ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ದೇವೇಗೌಡರು ಅಲ್ಲಿಂದ ಕಾರಿನ ಮೂಲಕ ಮೂಳೂರಿನ ಸಾಯಿರಾಧಾ ರೆಸಾರ್ಟ್ಗೆ ತೆರಳಿದರು.
ದೇವೇಗೌಡರು ಕಳೆದ ವಾರ ಪುತ್ರ, ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಡಾ| ತನ್ಮಯ್ ಗೋಸ್ವಾಮಿ ನೇತೃತ್ವದ ತಂಡದಿಂದ ಐದು ದಿನಗಳ ಪ್ರಕೃತಿ ಚಿಕಿತ್ಸೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ