ಗುಡ್ಡೆಯಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋ ರಿಕ್ಷಾ

ಚಾಲಕ ಅಪಾಯದಿಂದ ಪಾರು

Team Udayavani, Jan 21, 2023, 8:46 PM IST

ಗುಡ್ಡೆಯಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋ ರಿಕ್ಷಾ

ತೆಕ್ಕಟ್ಟೆ: ಇಲ್ಲಿನ ಪ್ರಮುಖ ರಾ.ಹೆ.ಗುಡ್ಡೆಯಂಗಡಿ ಸಮೀಪದ ಚಲಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಚರಂಡಿಗೆ ಪಲ್ಟಿಯಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಜ.21ರಂದು ಸಂಭವಿಸಿದೆ.

ಜನ್ನಾಡಿ ಆಟೋ ತಂಗುದಾಣದ ಅಟೋ ಚಾಲಕ ಅಶೋಕ್‌ ಎನ್ನುವವರು ಇಲ್ಲಿನ ಹುಣ್ಸೆಮಕ್ಕಿಯಲ್ಲಿ ಪ್ರಯಾಣಿಕರನ್ನು ಬಿಟ್ಟು ಬಿದ್ಕಲ್‌ಕಟ್ಟೆ ಕಡೆಗೆ ಹಿಂದಿರುಗುತ್ತಿರುವ ಸಂದರ್ಭದಲ್ಲಿ ಏಕಾಏಕಿ ದನವೊಂದು ಅಡ್ಡಲಾಗಿ ಓಡಿ ಬಂದಿದ್ದು, ಪರಿಣಾಮ ರಿಕ್ಷಾ ಚಾಲಕ ವಾಹನ ನಿಯಂತ್ರಿಸುವ ಭರದಲ್ಲಿ ಆಯಾತಪ್ಪಿ ಚರಂಡಿಗೆ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್‌ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆಟೋ ಚಾಲಕ ಅಶೋಕ್‌ ಇತ್ತೀಚೆಗಷ್ಟೇ ಹೊಸದಾಗಿ ಅಟೋ ಖರೀದಿಸಿದ್ದರು ಎಂದು ಹೇಳಲಾಗಿದೆ.

ಸಾರ್ವಜನಿಕರ ಮಾನವೀಯ ಸ್ಪಂದನೆ : ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರಾದ ರಾಜೇಶ್‌ ಬಿದ್ಕಲ್‌ಕಟ್ಟೆ, ರಂಜಿತ್‌, ರಮೇಶ್‌, ಸಂದೀಪ್‌ ಸೌಡ, ಶರತ್‌, ಶ್ರೀಕಾಂತ್‌ ಸೌಡ ಹಾಗೂ ಕಿರಣ್‌ ಅವರು ತತ್‌ಕ್ಷಣವೇ ರಕ್ಷಣೆಗೆ ಧಾವಿಸಿ, ಆಟೋ ರಿಕ್ಷಾ ವನ್ನು ಮೇಲೆತ್ತುವ ಕಾರ್ಯದಲ್ಲಿ ಶ್ರಮಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

power lines

FAC, ದರ ಏರಿಕೆ ಸೇರಿ ಜೂನ್‌ ಬಿಲ್‌ ಇನ್ನಷ್ಟು ಭಾರ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು