ಅಯೋಧ್ಯೆ ತೀರ್ಪು ಹಿಂದೂಗಳ ಪರ ಬರುವ ನಿರೀಕ್ಷೆ ಇದೆ : ಪೇಜಾವರ ಶ್ರೀ
Team Udayavani, Nov 7, 2019, 6:31 PM IST
ಅಯೋಧ್ಯೆ ತೀರ್ಪು ಹಿಂದೂಗಳ ಪರವಾಗಿ ಬರುವ ನಿರೀಕ್ಷೆ ಇದೆ ಆದರೆ ಯಾರೂ ಕೂಡ ವಿಜಯೋತ್ಸವ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಶ್ರೀಗಳು ವಿಜಯೋತ್ಸವ ಮಾಡಿ ಯಾವುದೇ ಸಮುದಾಯದ ಶಾಂತಿಭಂಗ ಆಗಬಾರದು.
ಕರಾವಳಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಬೇಕು ತೀರ್ಪು ಯಾರ ಪರ ಬಂದರೂ ಜನರು ಶಾಂತಿ ಕಾಪಾಡಬೇಕು, ಮೆರವಣಿಗೆ ವಿಜಯೋತ್ಸವದಿಂದ ಘರ್ಷಣೆಗೆ ಅವಕಾಶವಾಗುತ್ತದೆ. ಒಂದು ವೇಳೆ ಶಾಂತಿಭಂಗವಾದಲ್ಲಿ ಉಪವಾಸ ಕುಳಿತುಕೊಳ್ಳುತ್ತೇನೆ ಎಂದು ಹೇಳಿ ಶ್ರೀಗಳು, ಒಂದು ವೇಳೆ ಹಿಂದೂಗಳ ಪರ ತೀರ್ಪು ಬಂದರೆ ರಾಮಮಂದಿರ ನಿರ್ಮಾಣ ಆಗಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್