ಉಡುಪಿಯಲ್ಲಿ ಬೃಹತ್‌ ಮರ ಧರಾಶಾಹಿ


Team Udayavani, Jul 9, 2018, 7:00 AM IST

0807udsb3.jpg

ಉಡುಪಿ: ನಗರದ ಬಾಲಕಿಯರ ಸ.ಪ.ಪೂ. ಕಾಲೇಜು ಎದುರಿನ ಬೃಹತ್‌ ಅಶ್ವತ್ಥ ಮರ ರವಿವಾರ ಮುಂಜಾವ ಧರೆಗುರುಳಿದೆ. ರಜೆ ಆದ್ದರಿಂದ ಮತ್ತು  ಬೆಳಗ್ಗೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿರುವುದರಿಂದ ಭಾರೀ ಅನಾಹುತವೊಂದು ತಪ್ಪಿಹೋಗಿದೆ.
 
ಮೊದಲು ಅಶ್ವತ್ಥ ಮರದ ಒಂದು ಭಾಗ ಮುರಿದು ಕಾಲೇಜು ಆವರಣದೊಳಗಿದ್ದ ಮಾವಿನ ಮರದ ಮೇಲೆ ಬಿದ್ದಿದೆ. ಬಳಿಕ  ಮಾವಿನಮರ ಬುಡಸಮೇತ ಕಿತ್ತು ಕಟ್ಟಡಕ್ಕೆ ತೀರ ಸನಿಹದಲ್ಲೇ ನೆಲಕ್ಕುರುಳಿದೆ. ಬಳಿಕ ಅಶ್ವತ್ಥಮರವೂ ಬಲಬದಿ ರಸ್ತೆಗೆ ಉರುಳಿದೆ. 

ಇತರ ದಿನಗಳಲ್ಲಿ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿರುತ್ತಿದ್ದರು. ಇಲ್ಲೇ ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್‌) ಕೂಡ ಇದೆ. ಕೆಥೋಲಿಕ್‌ ಸೆಂಟರ್‌ ಕಟ್ಟಡದಿಂದ ಹರ್ಷ ಹೊಸ ಶೋರೂಂಗೆ ತೆರಳುವ ರಸ್ತೆ ಇದಾಗಿದ್ದು ವಾರದ ಇತರ ದಿನಗಳಲ್ಲಿ ದಟ್ಟನೆ ಇರುತ್ತದೆ. ರಜೆ ಇದ್ದುದರಿಂದ ಎಲ್ಲರೂ ಪಾರಾಗಿದ್ದಾರೆ.

ವಿದ್ಯುತ್‌ ಕಂಬಗಳಿಗೆ ಹಾನಿ
ಮರ ವಿದ್ಯುತ್‌ ತಂತಿಗೆ ಬಿದ್ದು ಇಲ್ಲಿನ 5 ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಒಂದು ವಿದ್ಯುತ್‌ ಕಂಬ ಮರದ ಅಡಿ ಇದೆ. ಕಂಬಗಳನ್ನು ಪುನರ್‌ನೆಡುವ ಕೆಲಸವನ್ನು ಮೆಸ್ಕಾಂ ಸಿಬಂದಿ ಬೆಳಗ್ಗಿನಿಂದಲೇ ಆರಂಭಿಸಿ ಸಂಜೆಯವರೆಗೂ ನಡೆಸಿದರು. ಶಾಲೆಯ ಮುಖ್ಯ ದ್ವಾರಕ್ಕೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ಈ ದ್ವಾರದಿಂದ ಪ್ರವೇಶ ಕಷ್ಟಸಾಧ್ಯವಾಗಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.