![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Udupi ಮನೆಯ ಎದುರು ನಿಲ್ಲಿಸಿದ್ದ ಕಾರು ನಾಪತ್ತೆ
Team Udayavani, Dec 13, 2023, 12:52 AM IST
![Udupi ಮನೆಯ ಎದುರು ನಿಲ್ಲಿಸಿದ್ದ ಕಾರು ನಾಪತ್ತೆ](https://www.udayavani.com/wp-content/uploads/2023/12/cc-620x376.jpg)
ಉಡುಪಿ: ಮನೆಯ ಎದುರುಭಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ನಡೆದಿದೆ. ಅಂಬಲಪಾಡಿಯ ಕಾಳಿಕಾಂಬ ನಗರದಲ್ಲಿ ವಾಸವಿರುವ ಶಾರದಾ ಅವರು ತನ್ನ ಗಂಡನೊಂದಿಗೆ ಬೆಂಗಳೂರಿಗೆ ಹೋಗಿದ್ದರು. ಡಿ.10ರಂದು ಅವರ ಮನೆಯ ಬಾಡಿಗೆದಾರರು ಕರೆಮಾಡಿ ಮನೆಯ ಮುಖ್ಯ ದ್ವಾರದ ಡೋರ್ ಲಾಕ್ ಅನ್ನು ಯಾರೋ ಒಡೆದಿದು, ನಿಲ್ಲಿಸಿದ ಕಾರು ಕಳವುಗೈದಿರುವುದಾಗಿ ತಿಳಿಸಿದ್ದರು.
ಅದರಂತೆ ಶಾರದಾ ಅವರು ಡಿ.11ರಂದು ಮನೆಗೆ ಬಂದು ನೋಡಿದಾಗ ಮನೆಯ ಬೀಗ ಮುರಿದು ಕಾರಿನ ಕೀಯನ್ನು ತೆಗೆದು ಮನೆಯ ಹೊರಗೆ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು, ಆರ್ಸಿ, ಡಿಎಲ್, ಇನ್ಶೂರೆನ್ಸ್ಗಳನ್ನು ಕಳ್ಳರು ಕಳವುಮಾಡಿಕೊಂಡು ಹೋಗಿರುವುದು ತಿಳಿದುಬಂದಿದೆ.
ಡಿ.9ರ ರಾತ್ರಿಯಿಂದ ಡಿ.10ರ ನಡುವೆ ಈ ಕಳ್ಳತನ ನಡೆದಿರುವ ಸಾಧ್ಯತೆಗಳಿವೆ. ಕಳವಾದ ಕಾರಿನ ಅಂದಾಜು ಮೌಲ್ಯ 7 ಲ.ರೂ.ಆಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.