ಮಾಜಿ ಯೋಧನ ಸ್ವಚ್ಛತಾ ಕಾರ್ಯ ಗ್ರಾಮಸ್ಥರಿಗೆ ಸ್ಫೂರ್ತಿ


Team Udayavani, Feb 22, 2019, 12:30 AM IST

0210mpl01cleaning01.jpg

ಮಣಿಪಾಲ: ಆ ದಿನ ಕಾಜಾರಗುತ್ತು-ಪಂಜಡ್ಕ ರಸ್ತೆ ನೋಡಿದ  ಗ್ರಾಮಸ್ಥರಿಗೆ ಅಚ್ಚರಿ.ರಸ್ತೆಯ ಬದಿಯ ಕಸಗಳನ್ನೆಲ್ಲ ಗೋಣಿಗಳಲ್ಲಿ ತುಂಬಿಸಿಡಲಾಗಿತ್ತು. ಇದರ ಹಿಂದಿದ್ದ ವ್ಯಕ್ತಿ 18 ವರ್ಷ ಸೇನೆಯಲ್ಲಿ ಟ್ಯಾಂಕ್‌ ಆಪರೇಟರ್‌ ಆಗಿದ್ದ ಸ್ಥಳೀಯ ನಿವಾಸಿ ಉಪೇಂದ್ರ ನಾಯಕ್‌. 

ತಮ್ಮ ಸ್ಕೂಟರ್‌ನಲ್ಲೇ ಕಸ ವಿಲೇವಾರಿ ಮಾಡಿದ್ದ ಅವರ ಕೆಲಸ ಸ್ಥಳೀಯರಿಗೆ ಸ್ಫೂರ್ತಿಯಾಗಿದ್ದು ಮಾತ್ರವಲ್ಲದೆ ಸ್ಥಳೀಯ ಶ್ರೀ ಗಣೇಶ ಭಜನ ಮಂಡಳಿಯ ಸದಸ್ಯರೂ ಶ್ರಮದಾನ ಮಾಡಿ ಸ್ವಚ್ಛತೆ ಕೈಜೋಡಿಸಿದರು. 
 
ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿನ ರಸ್ತೆಯ ಎರಡೂ ಕಡೆಗಳಲ್ಲಿ ಅವ್ಯಾಹತ ಕಸ ಎಸೆಯಲಾಗುತ್ತಿದ್ದು, ಸ್ವತಃ ಸ್ವಚ್ಛತಾ ಕಾರ್ಯಕ್ಕಿಳಿದರು!

ರಸ್ತೆ ಬದಿಯಲ್ಲಿದ್ದ ಕಸವನ್ನು ಹೆಕ್ಕಲು ಗ್ರಾಮ ಪಂಚಾಯತ್‌ಗೆ ಒತ್ತಡ ತರುವ ಬದಲು ಜನರಲ್ಲೇ ಅರಿವು ಮೂಡು  ವಂತಾಗಬೇಕೆಂದು ಉಪೇಂದ್ರ ಅವರು ಸ್ವತಃ ಸ್ವಚ್ಛತಾ ಕಾರ್ಯಕ್ಕಿಳಿದರು. 60-80 ಮೂಟೆ ಗಳಷ್ಟು ಕಸ ಸಂಗ್ರಹವಾಯಿತು. ಜನರಿಗೆ ತಿಳಿಯಲೆಂದೇ ಮೂಟೆಗಳನ್ನು ಹಾಗೇ ಬಿಟ್ಟಿದ್ದರು. 
 
ಸ್ಥಳೀಯಾಡಳಿತಗಳು ತ್ಯಾಜ್ಯ ವಿಲೇಗೆ ಸಮರ್ಪಕ ಕ್ರಮ ಕೈಗೊಳ್ಳ ಬೇಕು. ರಸ್ತೆ ಬದಿಯಲ್ಲಿ ಕಸವನ್ನು ಬಿಸಾಡಿ
ವಿರೂಪಗೊಳಿಸಬಾರದು ಎಂಬ ಬಗ್ಗೆ ಜನರಿಗೇ ಅರಿವು ಬರಬೇಕು. ಈ ಬಗ್ಗೆ ಫ‌ಲಕಗಳನ್ನೂ ಹಾಕಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. 

ಗ್ರಾಮಸ್ಥರಿಂದ ಶ್ರಮದಾನ 
ಮಾಜಿ ಯೋಧನ ಸ್ವಚ್ಛತಾ ಕಾರ್ಯದಿಂದ ಸ್ಫೂರ್ತಿ ಪಡೆದ ಸ್ಥಳೀಯ ಶ್ರೀ ಗಣೇಶ ಭಜನ ಮಂಡಳಿಯ ಸದಸ್ಯರು ಇತ್ತೀಚೆಗೆ ಸ್ವಚ್ಛತಾ ಕಾರ್ಯ ನಡೆಸಿದರು. ತಾ.ಪಂ. ಸದಸ್ಯೆ ಸಂಧ್ಯಾ ಕಾಮತ್‌, ಕೊಡಿಬೆಟ್ಟು ಗ್ರಾ.ಪಂ. ಸದಸ್ಯ ಉಮೇಶ್‌ ಬೋರ್ಕರ್‌, ಸುಜಯಾ, ಉಮೇಶ್‌, ರಘು, ಸತೀಶ್‌, ರಾಧಿಕಾ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡು ಸ್ವಚ್ಛತೆ ಮಾಡಿದರು. 

ಕ್ರಮ ಕೈಗೊಳ್ಳಬೇಕು
ಕಾಜಾರಗುತ್ತು ಪೆರ್ನಿ ಸೇತುವೆ ಬಳಿ ಹಾಗೂ ಹಿರೇಬೆಟ್ಟು ಹೋಗುವಲ್ಲಿ ಮಾರಿಕಟ್ಟೆ ಬಳಿ ಕಸವನ್ನು ಎಸೆದು ಹೋಗುತ್ತಾರೆ. ಈ ಬಗ್ಗೆ ಕಠಿನ ಕ್ರಮ ಕೈಗೊಳ್ಳಬೇಕು. ಸೂಚನಾ ಫ‌ಲಕ ಅಳವಡಿಸಬೇಕು. 
– ಉಮೇಶ್‌ ಬೋರ್ಕರ್‌,ಗ್ರಾ.ಪಂ.ಸದಸ್ಯ 

ಪ್ರೇರಣೆಯಾಗಲಿ 
ಮಾಜಿ ಯೋಧ ಉಪೇಂದ್ರ ನಾಯಕ್‌ ಅವರ ಕಾರ್ಯ ಅಭಿನಂದನೀಯ. ಇವರು ಎಲ್ಲರಿಗೂ ಪ್ರೇರಣೆಯಾಗಲಿ.
– ಸಂಧ್ಯಾ ಕಾಮತ್‌, ತಾ.ಪಂ. ಸದಸ್ಯೆ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.