ಸ್ವತ್ಛ ಕಾರ್ಕಳ ಪರಿಕಲ್ಪನೆ ಅಣಕಿಸುವಂತಿದೆ ಕಸದ ರಾಶಿ!
Team Udayavani, Jun 5, 2019, 6:10 AM IST
ಕಾರ್ಕಳ: ಪುರಸಭಾ ವ್ಯಾಪ್ತಿಯ ಬೈಪಾಸ್ನಿಂದ ಜೋಡುರಸ್ತೆ ಸಂಪರ್ಕಿಸುವ ಮುಖ್ಯರಸ್ತೆಯ ರೋಟರಿ ಆಸ್ಪತ್ರೆ ಬಳಿ ಎಲ್ಲೆಂದರಲ್ಲಿ ಕಸ ಹರಿಡಿಕೊಂಡಿದ್ದು, ಸ್ವತ್ಛ ಕಾರ್ಕಳದ ಪರಿಕಲ್ಪನೆಯನ್ನು ಅಣಕಿಸುವಂತಿದೆ.
ಸಾರ್ವಜನಿಕರು ಕಸ, ತ್ಯಾಜ್ಯ ಸುರಿದು ಹೋಗುತ್ತಿರುವುದು ಮಾಮೂಲಿ ಯಾಗಿ ಕಂಡುಬರುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಎಲ್ಲಡೆ ಸ್ವತ್ಛತೆಯದ್ದೇ ಮಾತು, ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿರುವ ನಡುವೆಯೇ ನಗರದ ಮುಖ್ಯರಸ್ತೆಗೆ ಕಸ ತಂದು ಸುರಿಯುತ್ತಿರುವುದು ಪ್ರಜ್ಞಾವಂತ ನಾಗರಿಕರ ಮತ್ತು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಹಿಂದೆ ಕಾರ್ಕಳ ಪುರಸಭೆಗೆ ರಾಯಪ್ಪ ಅವರು ಮುಖ್ಯಾಧಿಕಾರಿಯಾಗಿದ್ದ ವೇಳೆ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡುತ್ತಿರಲಿಲ್ಲ. ಅಂತಹದಕ್ಕೆಲ್ಲ ಕಡಿವಾಣ ಹಾಕಿದ್ದರು. ಇದೀಗ ಪೇಟೆಯ ಕೆಲವೆಡೆ ಕಸ ಕಂಡುಬರುತ್ತಿದೆ ರಾಮ ಮೊಗೇರ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್