ಪತ್ನಿ ಅಗಲಿದ ಮರುದಿನ ಉದ್ಯಮಿ ಜ್ಞಾನದೇವ ಕಾಮತ್ ಸಂತೆಕಟ್ಟೆ ನಿಧನ
ಉದಯವಾಣಿ ಮಾಜಿ ಏಜೆಂಟ್ ಜ್ಞಾನದೇವ ಕಾಮತ್
Team Udayavani, Sep 10, 2022, 9:12 PM IST
ಹೆಬ್ರಿ: “ಉದಯವಾಣಿ’ ಪತ್ರಿಕೆಯ ಮಾಜಿ ಏಜೆಂಟ್, ಹೆಬ್ರಿ ಸಂತೆಕಟ್ಟೆ ನಿವಾಸಿ, ಹಿರಿಯ ಉದ್ಯಮಿ ಜ್ಞಾನದೇವ ಕಾಮತ್ ಸಂತೆಕಟ್ಟೆ (80) ಅವರು ಸೆ. 10ರಂದು ನಿಧನ ಹೊಂದಿದರು. ಅವರ ಪತ್ನಿ ಸುಲತಾ ಕಾಮತ್ (76) ಅವರು ಸೆ. 9ರಂದು ನಿಧನ ಹೊಂದಿದ್ದರು.
ಮೃತರು ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ವಿವಿಧ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ಸುಮಾರು 30 ವರ್ಷಕ್ಕೂ ಮಿಕ್ಕಿ “ಉದಯವಾಣಿ’ ಪತ್ರಿಕೆಯ ವಿತರಕರಾಗಿ, ಸ್ಥಳೀಯ ಶಾಲೆ, ಮೊದಲಾದ ಸಂಘ ಸಂಸ್ಥೆಗಳಿಗೆ ದಾನಿಯಾಗಿದ್ದರು.
ಸಾಹಿತ್ಯದ ಆಸಕ್ತಿ
ಸಾಹಿತ್ಯದ ಬಗ್ಗೆ ವಿಶೇಷ ಆಸಕ್ತಿ ಇದ್ದ ಅವರು ಹಲವಾರು ಕಥೆ, ಕವನಗಳನ್ನು ಬರೆಯುತ್ತಿದ್ದರು. ಪುಸ್ತಕಗಳನ್ನು ಮುದ್ರಿಸಿ ಜನರಿಗೆ ಉಚಿತವಾಗಿ ವಿತರಿಸುತ್ತಿದ್ದರು. ಅವರ ಜೋಮ್ಲ ಕಾಶಿ ಎನ್ನುವ ಲೇಖನವು ಬಹಳ ಪ್ರಸಿದ್ಧಿ ಪಡೆದಿತ್ತು. ಇದು ತರಂಗದ ಅಂದಿನ ಮುಖಪುಟದ ಲೇಖನವಾಗಿ ಹೊರಬಂದಿತ್ತು.
ಸಾವಿನಲ್ಲೂ ಒಂದಾದ ದಂಪತಿಯ ಅಗಲುವಿಕೆಗೆ ಹಲವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್