ಉದ್ಯಾವರ ಶಂಭುಕಲ್ಲು ಹಸಿರು ಹೊರೆ ಕಾಣಿಕೆ ಸಮರ್ಪಣೆ
Team Udayavani, Apr 16, 2018, 11:05 AM IST
ಕಟಪಾಡಿ: ಉಡುಪಿ ಜಿಲ್ಲೆಯ ಉದ್ಯಾವರ ಶಂಭುಕಲ್ಲು ಶ್ರೀ ವೀರಭದ್ರ ದುರ್ಗಾಪರಮೇಶ್ವರೀ ಗಣಪತಿ ಮಹಾಕಾಳಿ ಪಂಜುರ್ಲಿ ದೇವಸ್ಥಾನದ ಅಷ್ಟಬಂಧ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ರಥೋತ್ಸವಕ್ಕೆ ಪೂರ್ವಭಾವಿಯಾಗಿ ಹಸಿರು ಹೊರೆ ಕಾಣಿಕೆ ಮೆರವಣಿಗೆ ರವಿವಾರ ನಡೆಯಿತು.
ಉದ್ಯಾವರ ಮಹತೋಭಾರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಿಂದ ಹೊರಟ ಹೊರೆಕಾಣಿಕೆಯ ವೈಭವದ ಶೋಭಾಯತ್ರೆಗೆ ವೇ|ಮೂ| ಕೃಷ್ಣಮೂರ್ತಿ ತಂತ್ರಿ ಕೊರಂಗ್ರಪಾಡಿ ಚಾಲನೆ ನೀಡಿದರು. ಮೆರವಣಿಗೆಯು ಉದ್ಯಾವರ ಶಾಂತಿನಗರ – ಮಠದಂಗಡಿ ಪೇಟೆ ಮಾರ್ಗವಾಗಿ ದೇವಸ್ಥಾನಕ್ಕೆ ಸಾಗಿ ಬಂತು.
ಪ್ರಧಾನ ಅರ್ಚಕ ಶ್ರೀನಿವಾಸ ಮೂರ್ತಿ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಉಡುಪಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಠೇಲರ ಮನೆ ಉಲ್ಲಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣಪತಿ ಕಾರಂತ, ಜತೆ ಕಾರ್ಯದರ್ಶಿ ಯು.ಆರ್. ಚಂದ್ರಶೇಖರ್, ಕಾರ್ಯದರ್ಶಿಗಳಾದ ವಿನೋದ್ ಭಟ್, ಮಿಥೇಶ್ ಸುವರ್ಣ, ಪ್ರಚಾರ ಸಮಿತಿ ಸಂಚಾಲಕ ಎಚ್. ರತ್ನಾಕರ ಆಚಾರ್ಯ, ಆರ್ಥಿಕ ಸಮಿತಿ ಸಂಚಾಲಕರಾದ ಜಿತೇಂದ್ರ ಶೆಟ್ಟಿ, ಗಿರೀಶ್ ಕುಮಾರ್, ಸ್ವಾಗತ ಸಮಿತಿ ಸಂಚಾಲಕ ಸಂತೋಷ್ ಕುಮಾರ್, ಪ್ರಮುಖರಾದ ಜಯಕರ ಶೆಟ್ಟಿ ಇಂದ್ರಾಳಿ, ಗೋಪಾಲ ದೇವಾಡಿಗ ಶಂಭುಕಲ್ಲು, ಪಠೇಲರ ಮನೆ ಯತಿರಾಜ್ ಶೆಟ್ಟಿ, ಪ್ರತಾಪ್ ಕುಮಾರ್, ರಾಮಮೂರ್ತಿ ಭಟ್, ಸತೀಶ್ ಭಟ್, ಕೃಷ್ಣ ಎನ್. ಆಚಾರ್ಯ, ಶೇಖರ ಕೆ. ಕೋಟ್ಯಾನ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!