“ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆ-ಡ್ರೋನ್‌ ಆವಿಷ್ಕಾರ’


Team Udayavani, Mar 18, 2017, 12:08 PM IST

Dron.jpg

ಉಡುಪಿ: ಪೈಲಟ್‌, ಮ್ಯಾನುವಲ್‌ ರಿಮೋಟ್‌ ಕಂಟ್ರೋಲರ್‌ ಇಲ್ಲದೆ, ಆಧುನಿಕ, ಸ್ವಯಂನಿಯಂತ್ರಣದಲ್ಲಿಯೇ ಹಾರಾಟ ನಡೆಸಿ ಮೋಡ ಬಿತ್ತನೆ ಕಾರ್ಯ ನಡೆಸುವ ಪರಿಸರ ಸ್ನೇಹಿ ಡ್ರೋನ್‌ ಅಭಿವೃದ್ಧಿಪಡಿಸಲಾಗಿದ್ದು, ಅತೀ ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಬಹುದು ಎಂದು ಡ್ರೋನ್‌ ಯೋಜನೆಯ ನಿರ್ಮಾತೃ ಕರುಣಾಕರ ನಾಯಕ್‌ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸುಮಾರು 15 ವರ್ಷಗಳಿಂದ ಏರೋ ಮಾಡೆಲಿಂಗ್‌, ಮಾಡೆಲ್‌ ಹೆಲಿಕಾಪ್ಟರ್‌ ನಿರ್ಮಾಣದ ಹವ್ಯಾಸದಿಂದ ಹೊಸ ಚಿಂತನೆ ಮೂಡಿ ಡ್ರೋನ್‌ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ. ಡ್ರೋನ್‌ ಯಂತ್ರ ಚಾಲಕ ರಹಿತವಾಗಿದ್ದು, ವಿಮಾನ ನಿಲ್ದಾಣದ ಆವಶ್ಯಕತೆ ಇದಕ್ಕಿಲ್ಲ. ನಿರ್ವಹಣಾ ವೆಚ್ಚ ಬಹಳ ಕಡಿಮೆಯಾಗಿದ್ದು, ಹೆಚ್ಚು ಪ್ರಯೋಜನಕಾರಿಯಾಗಿದೆ. ಈಗಿರುವ ಮೋಡ ಬಿತ್ತನೆ ತಂತ್ರಜ್ಞಾನ ಇಬ್ಬರು ಚಾಲಕರ ಸಹಿತ ನಿರ್ವಹಣಾ ಎಂಜಿನಿಯರ್‌ ಹಾಗೂ ಭಾರೀ ಗಾತ್ರದ ವಿಮಾನವನ್ನೇ ಹೊಂದಿರಬೇಕಾಗಿದೆ. ಮೋಡ ಬಿತ್ತನೆಗಾಗಿ ಬಳಸುವ ಸಿಲ್ವರ್‌ ಅಯೋಧಿಡೈಡ್‌ ಮಿಶ್ರಣ ಕೇವಲ 5ರಿಂದ 10 ಕೆ.ಜಿ. ಆಗಿರುತ್ತದೆ. ಹಾಗಾಗಿ ಇದರ ನಿರ್ವಹಣಾ ವೆಚ್ಚ ತುಂಬಾ ಹೆಚ್ಚಾಗಿರು ವುದರಿಂದ ಅಂತಾ ರಾಷ್ಟ್ರೀಯ ಕಂಪೆನಿಗಳನ್ನು ಅವಲಂಬಿಸಬೇಕಾಗುತ್ತದೆ. ಮೋಡ ಬಿತ್ತನೆಗಾಗಿ ವಿಮಾನ ನಡೆಸುವ ಎಲ್ಲ ಕೆಲಸಗಳನ್ನೂ ಈ ಸಣ್ಣ ಡ್ರೋನ್‌ ನಿರ್ವಹಿಸಲಿದೆ. ಮುಖ್ಯವಾಗಿ ಖರ್ಚು ಕಡಿಮೆಗೊಳಿಸಲು ಡ್ರೋನ್‌ ಸಹಾಯವಾಗುತ್ತದೆ ಎಂದು ಅವರು ಹೇಳಿದರು.

ಇಸ್ರೋದ ನಿವೃತ್ತ ಎಂಜಿನಿಯರ್‌ ಜನಾರ್ದನ ರಾವ್‌, ಯೋಜನೆಯ ಇನ್ನೋರ್ವ ರೂವಾರಿ ಆ್ಯರೋನಾಟಿಕಲ್‌ ಎಂಜಿನಿಯರ್‌ ಪ್ರಜ್ವಲ್‌ ಹೆಗ್ಡೆ ಬೈಲೂರು, ದಿವಾಕರ್‌ ಕಾರ್ಕಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಮಾ. 19: ಉಡುಪಿಯಲ್ಲಿ ಪ್ರಾಯೋಗಿಕ ಹಾರಾಟ
ಡ್ರೋನ್‌ನ ಪರೀಕ್ಷಾ ಹಾರಾಟ ನಡೆಸಲಾಗಿದೆ. ಮುಂದಿನ ಹಂತದಲ್ಲಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಿ ಮೋಡ ಬಿತ್ತನೆ ನಡೆಸಧಿಬೇಕಾದರೆ ಸರಕಾರಗಳು ಸಹಕರಿಸಬೇಕಿವೆ. ಮಾ. 19ರ ಸಂಜೆ 5.30ಕ್ಕೆ ಉಡುಪಿ ತಾಲೂಕು ಕ್ರೀಡಾಂಗಣದಲ್ಲಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಸಮ್ಮುಖದಲ್ಲಿ ಪ್ರಾಯೋಗಿಕ ಹಾರಾಟವು ನಡೆಯಲಿದೆ 

– ಕರುಣಾಕರ್‌ ನಾಯಕ್‌

“ಸರಕಾರ ಪ್ರೋತ್ಸಾಹಿಸಬೇಕು’
ಮೋಡ ಬಿತ್ತನೆಗೆ ಈ ಹೊಸ ಯೋಜನೆ ಉತ್ತಮವಾಗಿದೆ. ಅಮೆರಿಕ, ಆಸ್ಟ್ರೇಲಿಯಾ, ಯುರೋಪ್‌, ಚೀನ, ಜಪಾನ್‌ ಮೊದಲಾದ ದೇಶಗಳಲ್ಲಿ ಡ್ರೋನ್‌ ಮೂಲಕ ಮೋಡ ಬಿತ್ತನೆ ಕಾರ್ಯ ನಡೆಸಲಾಗುತ್ತಿದೆ. ಇದು ಕಡಿಮೆ ಖರ್ಚಿನಲ್ಲಿ ಆಗುವಂತಹದು. ತಂತ್ರಜ್ಞಾನದ ಬಗ್ಗೆ ನನ್ನಲ್ಲೂ ವಿವರಿಸಿದ್ದಾರೆ. ಯುವಕರದ್ದು ಸವಾಲಿನ ಕೆಲಸ. ಇದಕ್ಕೆ ಸರಕಾರ ಪ್ರೋತ್ಸಾಹಿಸಬೇಕು.

– ಜನಾರ್ದನ ರಾವ್‌, ನಿವೃತ್ತ ವಿಜ್ಞಾನಿ, ಇಸ್ರೋ 
 

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.