ವಿಲೇವಾರಿಯಾದರೂ ಮತ್ತೆ ಮೂಟೆಗಟ್ಟಲೆ ಕಸ, ತ್ಯಾಜ್ಯ ಪ್ರತ್ಯಕ್ಷ

ಪರಿಹಾರ ಕಾಣದೆ ಕೈಚೆಲ್ಲಿ ಕುಳಿತ ಪಂಚಾಯತ್‌

Team Udayavani, May 23, 2019, 6:10 AM IST

tyajya-pratyaksha

ಕೋಟೇಶ್ವರ: ಸ್ವತ್ಛ ಗ್ರಾಮದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅದೆಷ್ಟೋ ಗ್ರಾಮಗಳ ಪಂಚಾಯತ್‌ ನಿಗಾವಹಿಸಿ ಶ್ರಮಿಸಿದರೂ ಸಹ ಅನೇಕ ಕಡೆ ಮತ್ತೆ ಮೂಟೆ ಮೂಟೆ ತ್ಯಾಜ್ಯ ಪ್ರತ್ಯಕ್ಷವಾಗುವುದು ಗ್ರಾಪಂಗಳಿಗೆ ನುಂಗಲಾರದ ತುತ್ತಾಗಿದ್ದು ಇದಕ್ಕೊಂದು ಜ್ವಲಂತ ನಿದರ್ಶನ ಕೋಟೇಶ್ವರ ಗ್ರಾ.ಪಂ.

ಪಂ. ವ್ಯಾಪ್ತಿಯ ಸರ್ವಿಸ್‌ ರಸ್ತೆಯ ಒಂದು ಪಾರ್ಶ್ವದ ಪ್ರದೇಶ, ಹಿಂದೂ ರುದ್ರಭೂಮಿಯ ಸನಿಹದ ರಾ. ಹೆದ್ದಾರಿಯಲ್ಲಿಯೂ ಕೂಡ ಮೂಟೆಗಟ್ಟಲೆ ತ್ಯಾಜ್ಯವಿದೆ.

ಹಾಲಾಡಿ ರಸ್ತೆಯ ಕೈಗಾರಿಕಾ ಘಟಕದ ಮುಖ್ಯ ರಸ್ತೆಯಲ್ಲಿಯೂ ಕೂಡ ತ್ಯಾಜ್ಯ ಎಸೆಯಲಾಗಿದ್ದು ವಿಲೇವಾರಿ ಗೊಳಿಸದಿದ್ದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಲಿದೆ.

ಕೈಚೆಲ್ಲಿ ಕುಳಿತ ಗ್ರಾ.ಪಂ.
ಅನೇಕ ಕಡೆಗಳಲ್ಲಿ ತ್ಯಾಜ್ಯ ವಿಲೇವಾರಿ ಗೊಳಿಸುತ್ತಿದ್ದರೂ ಜನರು ಮತ್ತೆ ಕಸ ಎಸೆಯುತ್ತಿರುವ ಪ್ರವೃತ್ತಿಯಿಂದ ಈ ಸಮಸ್ಯೆ ಉಂಟಾಗುತ್ತಿದ್ದು, ಸ್ವತ್ಛತೆಯ ದೃಷ್ಟಿಯಿಂದ ಇದೀಗ ಪಂ. ಸಾರ್ವಜನಿಕರ ಸಹಕಾರವನ್ನು ಕೋರಿದೆ.

ಬಹುತೇಕ ಕಡೆ ಜಾಗೃತಿ ಫಲಕವನ್ನು ಅಳವಡಿಸಲಾಗಿದ್ದರೂ ಕ್ಯಾರೇ ಎನ್ನದ ಮಂದಿ ಮತ್ತೆ ಪರಿಸರ ಮಾಲಿನ್ಯ ಮಾಡುತ್ತಿರುವುದು ಊರಿಗೆ ಮುಜುಗರದ ವಿಷಯವಾಗಿದೆ.

ಧಾರ್ಮಿಕ, ಶೆ„ಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಕಸದ ಕಪ್ಪು ಚುಕ್ಕೆ ಸಪ್ತ ಕ್ಷೇತ್ರಗಳಲ್ಲೊಂದಾದ ಕೋಟೇಶ್ವರ ವ್ಯಾಪಾರ, ವ್ಯವಹಾರ, ಶೆ„ಕ್ಷಣಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿ ಬೆಳೆದಿದ್ದರೂ ತ್ಯಾಜ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಮಾತ್ರ ಇನ್ನೂ ಹಿಂದುಳಿದಿದೆ. ವಿಲೇವಾರಿಗೆ ಸರಕಾರಿ ಸ್ವಾಮ್ಯದ ಜಾಗದ ಕೊರತೆ ಎದುರಾಗಿದೆ. ಹಿಂದೂ ರುಧ್ರ ಭೂಮಿಯ ಬದಿಯಲ್ಲಿ ಹಸಿ ಹಾಗೂ ಒಣ ಕಸಗಳ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅವಕಾಶ ಸಿಕ್ಕಿದ್ದಲ್ಲಿ ಬಳಸಬಹುದು ಎಂಬ ಅಭಿಪ್ರಾಯವಿದ್ದರೂ ಸ್ಥಳೀಯರ ಅನುಮತಿ ದೊರೆತಲ್ಲಿ ಮಾತ್ರ ಈ ವ್ಯವಸ್ಥೆ ಜೀವ ಪಡೆಯುವ ಸಾಧ್ಯತೆ ಇದೆ.

ಪರಿಹಾರ ಒದಗಿಸಬಹುದು
ಬಹಳಷ್ಟು ಸಮಯದಿಂದ ಎದುರಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗೊಂದು ಪರಿಹಾರ ಒದಗಿಸಲು ಜಿಲ್ಲಾಡಳಿತವು ಸೌಲಭ್ಯ ಕಂಡು ಕೊಳ್ಳಬೇಕಾಗಿದೆ. ಈಗಾಗಲೇ ಕುಂದಾಪುರ ಪುರಸಭೆ ಹಾಗೂ ಉಪ ಕಮಿಷನರ್‌ ಸಹಕರಿಸಿದಲ್ಲಿ ಪರಿಹಾರ ಒದಗಿಸಬಹುದು.
-ಉದಯ ನಾಯಕ್‌, ಪ್ರಭಾರ ಅಧ್ಯಕ್ಷರು, ಕೋಟೇಶ್ವರ ಗ್ರಾ.ಪಂ.

ಪರಿಹಾರ ಅಗತ್ಯ
ಈಗಾಗಲೇ ವಿವಿಧ ಸಂಘಟನೆಗಳ ಸಹಕಾರದಿಂದ ತ್ಯಾಜ್ಯ ವಿಲೇವಾರಿ ಗೊಳಿಸಲಾಗಿದೆ. ಆದರೂ ಮತ್ತೆ ತ್ಯಾಜ್ಯ ಎಸೆಯುವ ಪ್ರವೃತ್ತಿ ಕಂಡುಬಂದಿದೆ. ಪುರಸಭೆಯು ತಿಂಗಳಿಗೊಮ್ಮೆ ಅಲ್ಲಿನ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬಳಸಲು ಅವಕಾಶ ನೀಡಿದ್ದಲ್ಲಿ ಕೋಟೇಶ್ವರದ ತ್ಯಾಜ್ಯಕ್ಕೊಂದು ಶಾಶ್ವತ ಪರಿಹಾರ ಒದಗಿಸಿದಂತಾಗುವುದು.
-ತೇಜಪ್ಪ ಕುಲಾಲ್‌ , ಪಿ.ಡಿ.ಒ. ಕೋಟೇಶ್ವರ ಗ್ರಾ.ಪಂ.

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.