Plastic ಮಿಶ್ರಿತ ಅಕ್ಕಿ ವಿತರಣೆ ವದಂತಿ ಪಡಿತರದಲ್ಲಿರುವುದು ಸಾರವರ್ಧಿತ ಅಕ್ಕಿ


Team Udayavani, Aug 22, 2023, 11:21 PM IST

Plastic ಮಿಶ್ರಿತ ಅಕ್ಕಿ ವಿತರಣೆ ವದಂತಿ ಪಡಿತರದಲ್ಲಿರುವುದು ಸಾರವರ್ಧಿತ ಅಕ್ಕಿ

ಉಡುಪಿ/ತೆಕ್ಕಟ್ಟೆ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ನೀಡುತ್ತಿರುವ ಅಕ್ಕಿಯಲ್ಲಿ ಸಾರವರ್ಧಿತ ಅಕ್ಕಿಯನ್ನು ಬೆರೆಸಿ ನೀಡಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಜನರಿಗೆ ಸರಿಯಾದ ಮಾಹಿತಿ ಒದಗಿಸದೇ ಇರುವುದರಿಂದ ಪ್ಲಾಸ್ಟಿಕ್‌ ಅಕ್ಕಿ ನೀಡಲಾಗುತ್ತಿದೆ ಎನ್ನುವ ನೆಲೆಯಲ್ಲಿ ಆತಂಕ ಸೃಷ್ಟಿಯಾಗುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸಾರವರ್ಧಿತ ಅಕ್ಕಿ ವಿತರಣೆ ಯೋಜನೆಯಡಿ ಸಾರವರ್ಧಿತ ಅಕ್ಕಿ ಬಳಸಬೇಕು ಎನ್ನುವ ನಿಟ್ಟಿನಿಂದ ಐರನ್‌, ಫೋಲಿಕ್‌ ಆ್ಯಸಿಡ್‌, ವಿಟಮಿನ್‌ ಬಿ 12 ಅಂಶವನ್ನು ಒಳಗೊಂಡಿರುವ ಫೋರ್ಟಿಫೈಡ್‌ ಅಕ್ಕಿಯನ್ನು ಸಾಮಾನ್ಯ ಅಕ್ಕಿಗೆ ಮಿಶ್ರಣ ಮಾಡಿಯೇ ಕಳೆದೆರಡು ತಿಂಗಳಿನಿಂದಲೂ ರಾಜ್ಯದ ಎಲ್ಲ ಪಡಿತರ ವಿತರಣ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ.

ಪೌಷ್ಟಿಕಾಂಶ ಹೆಚ್ಚು ನೀಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ ಎಂದು ಆಹಾರ, ಗ್ರಾಹಕ ವ್ಯವಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಡುಪಿ ಜಿಲ್ಲಾ ಪ್ರಭಾರ ಉಪನಿರ್ದೇಶಕ ರವೀಂದ್ರ ಮಾಹಿತಿ ನೀಡಿದ್ದಾರೆ.
ಸಾರವರ್ಧಿತ ಅಕ್ಕಿಯ ಬಗ್ಗೆ ಎಲ್ಲ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ಒದಗಿಸಿದ್ದೇವೆ. ಅಕ್ಕಿ ವಿತರಣೆಯ ಸಂದರ್ಭದಲ್ಲಿ ಇದರ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಬೇಕು ಮತ್ತು ಅಕ್ಕಿ ಬೇಯಿಸಿದ ಸಂದರ್ಭದಲ್ಲಿ ಸ್ವಲ್ಪ ಮೆತ್ತಗೆ ಆಗುತ್ತದೆ. ಇದು ಪ್ಲಾಸ್ಟಿಕ್‌ ಅಕ್ಕಿಯಲ್ಲ. ಸಾರವರ್ಧಿತ ಅಕ್ಕಿ ಎಂಬ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇವೆ ಎಂದಿದ್ದಾರೆ.

ಕೊಮೆ ಕೊರವಡಿಯಲ್ಲಿ ಗೊಂದಲ
ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದ ಪಡಿತರ ವಿತರಣೆ ವಿಭಾಗದಲ್ಲಿ ವಿತರಿಸಲಾದ ಅಕ್ಕಿ ಪ್ಲಾಸ್ಟಿಕ್‌ ಮಿಶ್ರಿತವಾಗಿದೆ ಎಂದು ಪರಿಸರದಲ್ಲಿ ಸುದ್ದಿ ಹರಡುತ್ತಿದಂತೆ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್‌ ಸ್ಥಳಕ್ಕೆ ಧಾವಿಸಿ ಗೊಂದಲಕ್ಕೆ ತೆರೆ ಎಳೆದ ಘಟನೆ ಆ. 22ರಂದು ನಡೆದಿದೆ.

ಸರಕಾರ ಈಗಾಗಲೇ ಪಡಿತರ ವಿತರಣ ಕೇಂದ್ರಗಳಲ್ಲಿ ಸಾಮಾನ್ಯ ಅಕ್ಕಿಯ ಜತೆಗೆ ಸಾಧಾರಣ ಅಕ್ಕಿಯಂತೆಯೇ ಬಣ್ಣ, ರುಚಿ ಹೊಂದಿರುವ ಸಾರವರ್ಧಿತ ಅಕ್ಕಿಯನ್ನು ಸೇರಿಸಿ ವಿತರಿಸುತ್ತಿದೆ. ಗ್ರಾಹಕರು ಪ್ಲಾಸ್ಟಿಕ್‌ ಅಕ್ಕಿ ಎಂದು ಭಾವಿಸಿ ಗೊಂದಲಕ್ಕೀಡಾಗಿದ್ದಾರೆ. ನಾನು ಸ್ಥಳಕ್ಕೆ ತೆರಳಿ ಚೀಲದಲ್ಲಿರುವ ಸಾರವರ್ಧಿತ ಅಕ್ಕಿಯನ್ನು ಸೇವಿಸಿ ಜನರಲ್ಲಿ ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದೇನೆ.
– ಸುರೇಶ್‌
ಆಹಾರ ನಿರೀಕ್ಷಕರು, ಕುಂದಾಪುರ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.