ಯಕ್ಷಗಾನ ಪ್ರದರ್ಶನದಲ್ಲಿ ದೈವದ ಪಾತ್ರಧಾರಿಗೆ ನಿಜ ಆವೇಶ! ; ಆಮೇಲೇನಾಯ್ತು ಗೊತ್ತಾ?
Team Udayavani, Jan 10, 2020, 9:47 PM IST
ಬ್ರಹ್ಮಾವರ: ಇಲ್ಲಿನ ಗಾಂಧಿ ಮೈದಾನದ ಸಾರ್ವಜನಿಕ ಶ್ರೀ ಅಯ್ಯಪ್ಪ ಭಕ್ತ ಸೇವಾ ಸಮಿತಿಯ 40ನೇ ವರ್ಷದ ಧಾರ್ಮಿಕ ಉತ್ಸವ ಪ್ರಯುಕ್ತ ಗುರುವಾರ ರಾತ್ರಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ಧೂಮಾವತಿ ವೇಷಧಾರಿ ಮೈ ಮೇಲೆ ದೈವದ ಆವೇಶ ಉಂಟಾದ ಘಟನೆ ನಡೆದಿದೆ.
ಹಟ್ಟಿಯಂಗಡಿ ಮೇಳದಿಂದ “ದೈವದೃಷ್ಟಿ’ ಪ್ರಸಂಗ ಜರುಗುತ್ತಿತ್ತು. ಆ ಸಂದರ್ಭದಲ್ಲಿ ವೇಷಧಾರಿ ಆವೇಶಗೊಂಡರು. ಬಳಿಕ ಗುರುಸ್ವಾಮಿಗಳ ಸ್ಪರ್ಶ, ಮಾಲಾಧಾರಿಗಳ ಪ್ರಾರ್ಥನೆ ಬಳಿಕ ವೇಷಧಾರಿ ಸಹಜ ಸ್ಥಿತಿಗೆ ಬಂದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ