ಕಾಪು ತಾಲೂಕು ಆಡಳಿತಕ್ಕೆ ಕೃತಕ ನೆರೆಯದ್ದೇ ಚಿಂತೆ


Team Udayavani, Jun 16, 2019, 5:02 AM IST

kaup

ಕಾಪು: ಮುಂಗಾರು ಈಗಾಗಲೇ ಕಾಲಿಟ್ಟಿದೆ. ಕಳೆದ ವರ್ಷದ ಕಹಿ ಘಟನೆಗಳಿಂದಾಗಿ ತಾಲೂಕು ಆಡಳಿತ ಮೊದಲೇ ಎಚ್ಚೆತ್ತುಕೊಂಡಿದ್ದರೂ ಈ ಬಾರಿಯೂ ಕೃತಕ ನೆರೆಯ ಚಿಂತೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ವಿವಿಧ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ, ಪುರಸಭೆ, ಸ್ಥಳೀಯ ಪಂಚಾಯತ್‌ಗಳಿಗೆ ಸೂಕ್ತ ಸೂಚನೆ ನೀಡಿದ್ದಾರೆ.

ಪ್ರಕೃತಿ ವಿಕೋಪ ನಿರ್ವಹಣೆ ತಂಡ

ಇಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ತಂಡ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಪಂಚಾಯತ್‌ ವ್ಯಾಪ್ತಿಯ ಈಜುಗಾರರು, ದೋಣಿ, ಜೆಸಿಬಿ ಮಾಲಕರು, ಟಿಪ್ಪರ್‌, ಕ್ರೇನ್ಸ್‌, ಸರಕು ಸಾಗಾಟದ ವಾಹನಗಳ ಮಾಹಿತಿಯನ್ನು ಸಂಗ್ರಹಿಸಿ, ತುರ್ತು ಸಂದರ್ಭ ಅವರ ಸೇವೆಯನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಅಗ್ನಿಶಾಮಕ ಘಟಕ, ಗೃಹರಕ್ಷಕದಳ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್‌ ಠಾಣೆ, ಮೆಸ್ಕಾಂ ಸಿಬಂದಿ ಮಾಹಿತಿಯನ್ನೂ ಸಂಗ್ರಹಿಸಿಟ್ಟುಕೊಂಡಿದೆ.

ಗಂಜಿ ಕೇಂದ್ರ, ಬೋಟ್ ಸಹಿತ ವಿವಿಧ ಸೌಲಭ್ಯಗಳ ಜೋಡಣೆ

ಕಾಪು ತಾಲೂಕಿನ ಕಳೆದ ವರ್ಷದ ನೆರೆಬಾಧಿತ 7-8 ಕಡೆಗಳಲ್ಲಿ ಗಂಜಿ ಕೇಂದ್ರ ತೆರೆಯಲು ತಾಲೂಕು ಸ್ಥಳ ಗೊತ್ತುಪಡಿಸಿದೆ. ಕಾಪುವಿಗೆ ಪ್ರತ್ಯೇಕವಾಗಿ 2 ಅಗ್ನಿಶಾಮಕ ಬೋಟ್‌ಗಳನ್ನು ಗೊತ್ತುಪಡಿಸಲಾಗಿದ್ದು, 6 ಯಾಂತ್ರಿಕ ಗರಗಸ ಅರಣ್ಯ ಇಲಾಖೆಗೆ ಒದಗಿಸಲಾಗಿದೆ. 8 ಮಂದಿ ಗೃಹರಕ್ಷಕ ದಳ ಸಿಬಂದಿ ಸೇವೆಗೆ ಲಭ್ಯವಿರಲಿ ದ್ದಾರೆ. ಈಜುಗಾರರನ್ನೂ ನಿಯೋಜಿಸಲಾಗಿದೆ.

ಪುರಸಭೆ ವ್ಯಾಪ್ತಿಯಲ್ಲಿ ಕೃತಕ ನೆರೆ ಭೀತಿ

ಹೆದ್ದಾರಿ ಅಸಮರ್ಪಕ ಕಾಮಗಾರಿ, ವಸತಿ ಸಮುಚ್ಚಯ ನಿರ್ಮಾಣ ವೇಳೆ ಚರಂಡಿ ಮಾಡದ್ದರಿಂದ ಕಳೆದ ಬಾರಿ ಸಮಸ್ಯೆಯಾಗಿತ್ತು. ಆದ್ದರಿಂದ ಈ ಬಾರಿ ಪುರಸಭೆ ವ್ಯಾಪ್ತಿಯ ಕೆಲವೆಡೆ ವಿವಿಧ ಅನುದಾನ ಬಳಸಿ 20 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ ಮೋರಿ ರಚಿಸಲಾಗಿದೆ. ಈ ಬಾರಿ ಕೂಡಾ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ಇಲ್ಲದಿರುವುದು, ಹೆದ್ದಾರಿ ಬದಿಯ ಚರಂಡಿಗಳಿಗೆ ಸ್ಲ್ಯಾಬ್‌ ಇಲ್ಲದೇ ಇರುವುದು, ಕಾಪು ಮಾರ್ಕೆಟ್ ಬಳಿ ಯಲ್ಲಿ ಚರಂಡಿ ನಿರ್ಮಾಣವಾಗದೇ ಇರುವುದರಿಂದ ಕೃತಕ ನೆರೆಯ ಭೀತಿ ಎದುರಾಗಿದೆ.

ಮೆಸ್ಕಾಂನಿಂದಲೂ ಸಿದ್ಧತೆ

ಭಾರೀ ಗಾಳಿ – ಮಳೆಯಿಂದಾಗಿ ಕಳೆದ ವರ್ಷ ಮೆಸ್ಕಾಂಗೆ 1.20 ಕೋ. ರೂ. ನಷ್ಟ ಉಂಟಾಗಿತ್ತು. ಕಳೆದ ವರ್ಷ ಸಂಭವಿಸಿರುವ ಅನಾಹುತಗಳಿಂದ ಎಚ್ಚೆತ್ತುಕೊಂಡಿರುವ ಮೆಸ್ಕಾಂ ಈ ಬಾರಿ ಮಳೆಗೆ ಮೊದಲೇ ಅಪಾಯಕಾರಿಯಾಗಿದ್ದ ಮರಗಳನ್ನು, ಗೆಲ್ಲುಗಳನ್ನು ತೆರವುಗೊಳಿಸಿದೆ. ಅದರೊಂದಿಗೆ ಹಳೆಯ ಕಂಬಗಳನ್ನು ಮತ್ತು ವಯರ್‌ಗಳನ್ನೂ ಬದಲಾಯಿಸಿದೆ. ಮೆಸ್ಕಾಂ ವತಿಯಿಂದ 24 ತಾಸು ಕಾರ್ಯ ನಿರ್ವಹಿಸುವ ಸಹಾಯವಾಣಿ ಒದಗಿಸಿದ್ದು, ತುರ್ತು ಆವಶ್ಯಕತೆಯಿದ್ದಾಗ ಟ್ರಾನ್ಸ್‌ ಫಾರ್ಮರ್‌, ವಿದ್ಯುತ್‌ ಕಂಬ ಬದಲಾವಣೆಗೂ ಪೂರಕವಾಗುವ ಯೋಜನೆ ರೂಪಿಸಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.